AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: KKR ತಂಡದಿಂದ ಆ್ಯಂಡ್ರೆ ರಸೆಲ್ ಔಟ್?

IPL 2025: ಅ್ಯಂಡ್ರೆ ರಸೆಲ್ 2014 ರಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಹೊಸ ತಂಡ ಕಟ್ಟುವ ಇರಾದೆಯಲ್ಲಿರುವ ಕೆಕೆಆರ್ ಫ್ರಾಂಚೈಸಿ ಹಿರಿಯ ಆಟಗಾರರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Oct 29, 2024 | 9:53 AM

Share
ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಚಾಂಪಿಯನ್ ಆಟಗಾರ ಆ್ಯಂಡ್ರೆ ರಸೆಲ್ ಹೊರಬರಲಿದ್ದಾರಾ? ಈ ಪ್ರಶ್ನೆಗೆ ಸದ್ಯ ಉತ್ತರ... ಕೆಕೆಆರ್ ರಸೆಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತಿಲ್ಲ ಎಂಬುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರಿಲ್ಲ ಎಂದು ವರದಿಯಾಗಿದೆ.

ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಚಾಂಪಿಯನ್ ಆಟಗಾರ ಆ್ಯಂಡ್ರೆ ರಸೆಲ್ ಹೊರಬರಲಿದ್ದಾರಾ? ಈ ಪ್ರಶ್ನೆಗೆ ಸದ್ಯ ಉತ್ತರ... ಕೆಕೆಆರ್ ರಸೆಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತಿಲ್ಲ ಎಂಬುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರಿಲ್ಲ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಯುವ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ 36 ವರ್ಷದ ಹಿರಿಯ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅವರನ್ನು ರಿಲೀಸ್ ಮಾಡಲು ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇಲ್ಲಿ ರಸೆಲ್ ಅವರನ್ನು ನೇರವಾಗಿ ಬಿಡುಗಡೆ ಮಾಡಲಿದೆಯಾ ಎಂಬುದೇ ಪ್ರಶ್ನೆ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಯುವ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ 36 ವರ್ಷದ ಹಿರಿಯ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅವರನ್ನು ರಿಲೀಸ್ ಮಾಡಲು ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇಲ್ಲಿ ರಸೆಲ್ ಅವರನ್ನು ನೇರವಾಗಿ ಬಿಡುಗಡೆ ಮಾಡಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ 5 ಆಟಗಾರರನ್ನು ಉಳಿಸಿಕೊಂಡರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದೇ ರೀತಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ ಇಬ್ಬರು, ಮೂವರನ್ನು ಉಳಿಸಿಕೊಂಡರೆ, ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು.

ಏಕೆಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ 5 ಆಟಗಾರರನ್ನು ಉಳಿಸಿಕೊಂಡರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದೇ ರೀತಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ ಇಬ್ಬರು, ಮೂವರನ್ನು ಉಳಿಸಿಕೊಂಡರೆ, ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು.

3 / 5
ಹೀಗೆ ಆರ್​ಟಿಎಂ ಬಳಸಿ ಬಿಡುಗಡೆ ಮಾಡಲಾದ ಆಟಗಾರರನ್ನು ಮೆಗಾ ಹರಾಜಿನ ಮೂಲಕ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಅಂದರೆ ಇಲ್ಲಿ ರಸೆಲ್ ಅವರನ್ನು ಕೆಕೆಆರ್ ಆರ್​ಟಿಎಂ ಮೂಲಕ ರಿಲೀಸ್ ಮಾಡಿ, ಹರಾಜಿನಲ್ಲಿ ಸಿಎಸ್​ಕೆ ತಂಡವು 10 ಕೋಟಿ ರೂ.ಗೆ ರಸೆಲ್ ಅವರನ್ನು ಖರೀದಿಸಿದರೆ ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

ಹೀಗೆ ಆರ್​ಟಿಎಂ ಬಳಸಿ ಬಿಡುಗಡೆ ಮಾಡಲಾದ ಆಟಗಾರರನ್ನು ಮೆಗಾ ಹರಾಜಿನ ಮೂಲಕ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಅಂದರೆ ಇಲ್ಲಿ ರಸೆಲ್ ಅವರನ್ನು ಕೆಕೆಆರ್ ಆರ್​ಟಿಎಂ ಮೂಲಕ ರಿಲೀಸ್ ಮಾಡಿ, ಹರಾಜಿನಲ್ಲಿ ಸಿಎಸ್​ಕೆ ತಂಡವು 10 ಕೋಟಿ ರೂ.ಗೆ ರಸೆಲ್ ಅವರನ್ನು ಖರೀದಿಸಿದರೆ ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

4 / 5
ಈ ಆಯ್ಕೆಯನ್ನು ಬಳಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆ್ಯಂಡ್ರೆ ರಸೆಲ್ ಅವರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಸೆಲ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಒಂದಷ್ಟು ಫ್ರಾಂಚೈಸಿಗಳು ಅವರ ಖರೀದಿಗಾಗಿ ಪೈಪೋಟಿ ನಡೆಸುವುದಂತು ಖಚಿತ. ಹೀಗಾಗಿಯೇ ಕೆಲ ಫ್ರಾಂಚೈಸಿಗಳು ಮೆಗಾ ಆಕ್ಷನ್​ಗೆ ವಿಂಡೀಸ್ ಆಲ್​ರೌಂಡರ್​ನ ಆಗಮನವನ್ನು ಎದುರು ನೋಡುತ್ತಿದೆ.

ಈ ಆಯ್ಕೆಯನ್ನು ಬಳಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆ್ಯಂಡ್ರೆ ರಸೆಲ್ ಅವರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಸೆಲ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಒಂದಷ್ಟು ಫ್ರಾಂಚೈಸಿಗಳು ಅವರ ಖರೀದಿಗಾಗಿ ಪೈಪೋಟಿ ನಡೆಸುವುದಂತು ಖಚಿತ. ಹೀಗಾಗಿಯೇ ಕೆಲ ಫ್ರಾಂಚೈಸಿಗಳು ಮೆಗಾ ಆಕ್ಷನ್​ಗೆ ವಿಂಡೀಸ್ ಆಲ್​ರೌಂಡರ್​ನ ಆಗಮನವನ್ನು ಎದುರು ನೋಡುತ್ತಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ