AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: KKR ತಂಡದಿಂದ ಆ್ಯಂಡ್ರೆ ರಸೆಲ್ ಔಟ್?

IPL 2025: ಅ್ಯಂಡ್ರೆ ರಸೆಲ್ 2014 ರಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಹೊಸ ತಂಡ ಕಟ್ಟುವ ಇರಾದೆಯಲ್ಲಿರುವ ಕೆಕೆಆರ್ ಫ್ರಾಂಚೈಸಿ ಹಿರಿಯ ಆಟಗಾರರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Oct 29, 2024 | 9:53 AM

Share
ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಚಾಂಪಿಯನ್ ಆಟಗಾರ ಆ್ಯಂಡ್ರೆ ರಸೆಲ್ ಹೊರಬರಲಿದ್ದಾರಾ? ಈ ಪ್ರಶ್ನೆಗೆ ಸದ್ಯ ಉತ್ತರ... ಕೆಕೆಆರ್ ರಸೆಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತಿಲ್ಲ ಎಂಬುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರಿಲ್ಲ ಎಂದು ವರದಿಯಾಗಿದೆ.

ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಚಾಂಪಿಯನ್ ಆಟಗಾರ ಆ್ಯಂಡ್ರೆ ರಸೆಲ್ ಹೊರಬರಲಿದ್ದಾರಾ? ಈ ಪ್ರಶ್ನೆಗೆ ಸದ್ಯ ಉತ್ತರ... ಕೆಕೆಆರ್ ರಸೆಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತಿಲ್ಲ ಎಂಬುದು. ಅಂದರೆ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ಆ್ಯಂಡ್ರೆ ರಸೆಲ್ ಹೆಸರಿಲ್ಲ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಯುವ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ 36 ವರ್ಷದ ಹಿರಿಯ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅವರನ್ನು ರಿಲೀಸ್ ಮಾಡಲು ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇಲ್ಲಿ ರಸೆಲ್ ಅವರನ್ನು ನೇರವಾಗಿ ಬಿಡುಗಡೆ ಮಾಡಲಿದೆಯಾ ಎಂಬುದೇ ಪ್ರಶ್ನೆ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಯುವ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದ್ದು, ಹೀಗಾಗಿ 36 ವರ್ಷದ ಹಿರಿಯ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅವರನ್ನು ರಿಲೀಸ್ ಮಾಡಲು ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಇಲ್ಲಿ ರಸೆಲ್ ಅವರನ್ನು ನೇರವಾಗಿ ಬಿಡುಗಡೆ ಮಾಡಲಿದೆಯಾ ಎಂಬುದೇ ಪ್ರಶ್ನೆ.

2 / 5
ಏಕೆಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ 5 ಆಟಗಾರರನ್ನು ಉಳಿಸಿಕೊಂಡರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದೇ ರೀತಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ ಇಬ್ಬರು, ಮೂವರನ್ನು ಉಳಿಸಿಕೊಂಡರೆ, ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು.

ಏಕೆಂದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ 5 ಆಟಗಾರರನ್ನು ಉಳಿಸಿಕೊಂಡರೆ ಒಬ್ಬ ಆಟಗಾರನ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅದೇ ರೀತಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ ಇಬ್ಬರು, ಮೂವರನ್ನು ಉಳಿಸಿಕೊಂಡರೆ, ಮೂವರು ಆಟಗಾರರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು.

3 / 5
ಹೀಗೆ ಆರ್​ಟಿಎಂ ಬಳಸಿ ಬಿಡುಗಡೆ ಮಾಡಲಾದ ಆಟಗಾರರನ್ನು ಮೆಗಾ ಹರಾಜಿನ ಮೂಲಕ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಅಂದರೆ ಇಲ್ಲಿ ರಸೆಲ್ ಅವರನ್ನು ಕೆಕೆಆರ್ ಆರ್​ಟಿಎಂ ಮೂಲಕ ರಿಲೀಸ್ ಮಾಡಿ, ಹರಾಜಿನಲ್ಲಿ ಸಿಎಸ್​ಕೆ ತಂಡವು 10 ಕೋಟಿ ರೂ.ಗೆ ರಸೆಲ್ ಅವರನ್ನು ಖರೀದಿಸಿದರೆ ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

ಹೀಗೆ ಆರ್​ಟಿಎಂ ಬಳಸಿ ಬಿಡುಗಡೆ ಮಾಡಲಾದ ಆಟಗಾರರನ್ನು ಮೆಗಾ ಹರಾಜಿನ ಮೂಲಕ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಅಂದರೆ ಇಲ್ಲಿ ರಸೆಲ್ ಅವರನ್ನು ಕೆಕೆಆರ್ ಆರ್​ಟಿಎಂ ಮೂಲಕ ರಿಲೀಸ್ ಮಾಡಿ, ಹರಾಜಿನಲ್ಲಿ ಸಿಎಸ್​ಕೆ ತಂಡವು 10 ಕೋಟಿ ರೂ.ಗೆ ರಸೆಲ್ ಅವರನ್ನು ಖರೀದಿಸಿದರೆ ಆ ಮೊತ್ತವನ್ನು ನಾವೇ ನೀಡುತ್ತೇವೆ ಎಂದು ಕೊಲ್ಕತ್ತಾ ನೈಟ್ ರೈಡರ್ಸ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

4 / 5
ಈ ಆಯ್ಕೆಯನ್ನು ಬಳಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆ್ಯಂಡ್ರೆ ರಸೆಲ್ ಅವರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಸೆಲ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಒಂದಷ್ಟು ಫ್ರಾಂಚೈಸಿಗಳು ಅವರ ಖರೀದಿಗಾಗಿ ಪೈಪೋಟಿ ನಡೆಸುವುದಂತು ಖಚಿತ. ಹೀಗಾಗಿಯೇ ಕೆಲ ಫ್ರಾಂಚೈಸಿಗಳು ಮೆಗಾ ಆಕ್ಷನ್​ಗೆ ವಿಂಡೀಸ್ ಆಲ್​ರೌಂಡರ್​ನ ಆಗಮನವನ್ನು ಎದುರು ನೋಡುತ್ತಿದೆ.

ಈ ಆಯ್ಕೆಯನ್ನು ಬಳಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಆ್ಯಂಡ್ರೆ ರಸೆಲ್ ಅವರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಸೆಲ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಒಂದಷ್ಟು ಫ್ರಾಂಚೈಸಿಗಳು ಅವರ ಖರೀದಿಗಾಗಿ ಪೈಪೋಟಿ ನಡೆಸುವುದಂತು ಖಚಿತ. ಹೀಗಾಗಿಯೇ ಕೆಲ ಫ್ರಾಂಚೈಸಿಗಳು ಮೆಗಾ ಆಕ್ಷನ್​ಗೆ ವಿಂಡೀಸ್ ಆಲ್​ರೌಂಡರ್​ನ ಆಗಮನವನ್ನು ಎದುರು ನೋಡುತ್ತಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?