AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅಂಗಳದಲ್ಲಿ ಅಶುತೋಷ್ ಶರ್ಮಾ

IPL 2025 Mega Auction: ಅಶುತೋಷ್ ಶರ್ಮಾ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದರು. ಈ ವೇಳೆ 9 ಇನಿಂಗ್ಸ್ ಆಡಿದ್ದ ಅವರು 15 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಒಟ್ಟು 189 ರನ್ ಚಚ್ಚಿದ್ದರು. ಇದೀಗ ಯುವ ಸ್ಪೋಟಕ ದಾಂಡಿಗನ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕಣ್ಣಿಟ್ಟಿದೆ.

ಝಾಹಿರ್ ಯೂಸುಫ್
|

Updated on: Nov 20, 2024 | 11:59 AM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

2 / 5
ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

4 / 5
ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ