AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಧೋನಿಯಿಂದ ಕಾದು ನೋಡಿ ಉತ್ತರ

IPL 2025 MS Dhoni: ಮಹೇಂದ್ರ ಸಿಂಗ್ ಧೋನಿ ಅವರನ್ನು ಈ ಬಾರಿ ಸಿಎಸ್​ಕೆ ಫ್ರಾಂಚೈಸಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹೊರಗುಳಿದು ಐದು ವರ್ಷ ಕಳೆದಿದ್ದರೆ, ಅಂತಹ ಆಟಗಾರರನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಲಿಸ್ಟ್​ನಲ್ಲಿ ಸೇರಿಸಲು ಈ ಬಾರಿ ಅವಕಾಶ ನೀಡಲಾಗಿದೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

ಝಾಹಿರ್ ಯೂಸುಫ್
|

Updated on: Oct 23, 2024 | 8:03 AM

Share
ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯ ಬಳಿಯೇ ಉತ್ತರವಿಲ್ಲ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಧೋನಿ ಇನ್ನೂ ಸಹ ಖಚಿತಪಡಿಸಿಲ್ಲ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿಯ ಸಿಇಒ ಬಹಿರಂಗಪಡಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯ ಬಳಿಯೇ ಉತ್ತರವಿಲ್ಲ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಧೋನಿ ಇನ್ನೂ ಸಹ ಖಚಿತಪಡಿಸಿಲ್ಲ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿಯ ಸಿಇಒ ಬಹಿರಂಗಪಡಿಸಿದ್ದಾರೆ.

1 / 5
ಇತ್ತೀಚೆಗೆ ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ರಿಟೆನ್ಷನ್ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ಧೋನಿ ಇನ್ನೂ ಸಹ ನಮಗೆ ಆಡುವ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ರಿಟೆನ್ಷನ್ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ಧೋನಿ ಇನ್ನೂ ಸಹ ನಮಗೆ ಆಡುವ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎಂದು ತಿಳಿಸಿದ್ದಾರೆ.

2 / 5
ಮಹೇಂದ್ರ ಸಿಂಗ್ ಧೋನಿ ಅವರು ಸಿಎಸ್‌ಕೆ ತಂಡದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ಆದರೆ ಧೋನಿ ಅದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ ಅಕ್ಟೋಬರ್ 31ರ ಮೊದಲು ತಿಳಿಸುವುದಾಗಿ ಧೋನಿ ಹೇಳಿದ್ದಾರೆ. ಹೀಗಾಗಿ ನಾವು ಸಹ ಅವರು ನಿಲುವೇನು ಎಂದು ತಿಳಿಯಲು ಕಾಯುತ್ತಿದ್ದೇವೆ ಎಂದು ಸಿಎಸ್​ಕೆ ಸಿಇಒ ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅವರು ಸಿಎಸ್‌ಕೆ ತಂಡದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ಆದರೆ ಧೋನಿ ಅದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ ಅಕ್ಟೋಬರ್ 31ರ ಮೊದಲು ತಿಳಿಸುವುದಾಗಿ ಧೋನಿ ಹೇಳಿದ್ದಾರೆ. ಹೀಗಾಗಿ ನಾವು ಸಹ ಅವರು ನಿಲುವೇನು ಎಂದು ತಿಳಿಯಲು ಕಾಯುತ್ತಿದ್ದೇವೆ ಎಂದು ಸಿಎಸ್​ಕೆ ಸಿಇಒ ಹೇಳಿದ್ದಾರೆ.

3 / 5
ಇತ್ತ ಐಪಿಎಲ್ ರಿಟೈನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ತಮ್ಮ ನಿಲುವನ್ನು ತಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಅವರು ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಎಸ್​ಕೆ ಕೂಡ ಕಾದು ಕುಳಿತಿದೆ.

ಇತ್ತ ಐಪಿಎಲ್ ರಿಟೈನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ತಮ್ಮ ನಿಲುವನ್ನು ತಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಅವರು ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಎಸ್​ಕೆ ಕೂಡ ಕಾದು ಕುಳಿತಿದೆ.

4 / 5
ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ತಿಳಿಯಲು ಈ ತಿಂಗಳಾಂತ್ಯದವರೆಗೂ ಕಾಯಬೇಕಾಗಿ ಬರಬಹುದು. ಹೀಗೆ ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಅಕ್ಟೋಬರ್ 31ರೊಳಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ತಿಳಿಯಲು ಈ ತಿಂಗಳಾಂತ್ಯದವರೆಗೂ ಕಾಯಬೇಕಾಗಿ ಬರಬಹುದು. ಹೀಗೆ ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಅಕ್ಟೋಬರ್ 31ರೊಳಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್