IPL 2025: ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಧೋನಿಯಿಂದ ಕಾದು ನೋಡಿ ಉತ್ತರ

IPL 2025 MS Dhoni: ಮಹೇಂದ್ರ ಸಿಂಗ್ ಧೋನಿ ಅವರನ್ನು ಈ ಬಾರಿ ಸಿಎಸ್​ಕೆ ಫ್ರಾಂಚೈಸಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹೊರಗುಳಿದು ಐದು ವರ್ಷ ಕಳೆದಿದ್ದರೆ, ಅಂತಹ ಆಟಗಾರರನ್ನು ಅನ್​ಕ್ಯಾಪ್ಡ್ ಪ್ಲೇಯರ್ಸ್ ಲಿಸ್ಟ್​ನಲ್ಲಿ ಸೇರಿಸಲು ಈ ಬಾರಿ ಅವಕಾಶ ನೀಡಲಾಗಿದೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಬಹುದು.

|

Updated on: Oct 23, 2024 | 8:03 AM

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯ ಬಳಿಯೇ ಉತ್ತರವಿಲ್ಲ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಧೋನಿ ಇನ್ನೂ ಸಹ ಖಚಿತಪಡಿಸಿಲ್ಲ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿಯ ಸಿಇಒ ಬಹಿರಂಗಪಡಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯ ಬಳಿಯೇ ಉತ್ತರವಿಲ್ಲ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವ ಬಗ್ಗೆ ಧೋನಿ ಇನ್ನೂ ಸಹ ಖಚಿತಪಡಿಸಿಲ್ಲ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿಯ ಸಿಇಒ ಬಹಿರಂಗಪಡಿಸಿದ್ದಾರೆ.

1 / 5
ಇತ್ತೀಚೆಗೆ ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ರಿಟೆನ್ಷನ್ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ಧೋನಿ ಇನ್ನೂ ಸಹ ನಮಗೆ ಆಡುವ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರು ಕಾಣಿಸಿಕೊಂಡಿದ್ದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ರಿಟೆನ್ಷನ್ ಬಗ್ಗೆ ಕೇಳಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ಧೋನಿ ಇನ್ನೂ ಸಹ ನಮಗೆ ಆಡುವ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎಂದು ತಿಳಿಸಿದ್ದಾರೆ.

2 / 5
ಮಹೇಂದ್ರ ಸಿಂಗ್ ಧೋನಿ ಅವರು ಸಿಎಸ್‌ಕೆ ತಂಡದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ಆದರೆ ಧೋನಿ ಅದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ ಅಕ್ಟೋಬರ್ 31ರ ಮೊದಲು ತಿಳಿಸುವುದಾಗಿ ಧೋನಿ ಹೇಳಿದ್ದಾರೆ. ಹೀಗಾಗಿ ನಾವು ಸಹ ಅವರು ನಿಲುವೇನು ಎಂದು ತಿಳಿಯಲು ಕಾಯುತ್ತಿದ್ದೇವೆ ಎಂದು ಸಿಎಸ್​ಕೆ ಸಿಇಒ ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಅವರು ಸಿಎಸ್‌ಕೆ ತಂಡದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ಆದರೆ ಧೋನಿ ಅದನ್ನು ನಮಗೆ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ ಅಕ್ಟೋಬರ್ 31ರ ಮೊದಲು ತಿಳಿಸುವುದಾಗಿ ಧೋನಿ ಹೇಳಿದ್ದಾರೆ. ಹೀಗಾಗಿ ನಾವು ಸಹ ಅವರು ನಿಲುವೇನು ಎಂದು ತಿಳಿಯಲು ಕಾಯುತ್ತಿದ್ದೇವೆ ಎಂದು ಸಿಎಸ್​ಕೆ ಸಿಇಒ ಹೇಳಿದ್ದಾರೆ.

3 / 5
ಇತ್ತ ಐಪಿಎಲ್ ರಿಟೈನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ತಮ್ಮ ನಿಲುವನ್ನು ತಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಅವರು ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಎಸ್​ಕೆ ಕೂಡ ಕಾದು ಕುಳಿತಿದೆ.

ಇತ್ತ ಐಪಿಎಲ್ ರಿಟೈನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ತಮ್ಮ ನಿಲುವನ್ನು ತಿಳಿಸದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಅವರು ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಿಎಸ್​ಕೆ ಕೂಡ ಕಾದು ಕುಳಿತಿದೆ.

4 / 5
ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ತಿಳಿಯಲು ಈ ತಿಂಗಳಾಂತ್ಯದವರೆಗೂ ಕಾಯಬೇಕಾಗಿ ಬರಬಹುದು. ಹೀಗೆ ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಅಕ್ಟೋಬರ್ 31ರೊಳಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

ಹೀಗಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದನ್ನು ತಿಳಿಯಲು ಈ ತಿಂಗಳಾಂತ್ಯದವರೆಗೂ ಕಾಯಬೇಕಾಗಿ ಬರಬಹುದು. ಹೀಗೆ ಕಾದು ಕಾದು ಸುಸ್ತಾದ ಅಭಿಮಾನಿಗಳಿಗೆ ಅಕ್ಟೋಬರ್ 31ರೊಳಗೆ ಸ್ಪಷ್ಟ ಉತ್ತರವಂತು ಸಿಗಲಿದೆ.

5 / 5
Follow us
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು