AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: CSK​ ವಿರುದ್ಧ ಗಂಭೀರ ಆರೋಪ

IPL CSK: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಸ್ಪಾಟ್ ಫಿಕ್ಸಿಂಗ್ ಕಾರಣದಿಂದಾಗಿ ಸಿಎಸ್​​ಕೆ ಫ್ರಾಂಚೈಸಿಯು 2 ವರ್ಷಗಳ ನಿಷೇಧಕ್ಕೆ ಒಳಗಾಗಿತ್ತು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಂಪೈರ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ.

ಝಾಹಿರ್ ಯೂಸುಫ್
|

Updated on: Nov 28, 2024 | 8:53 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.

1 / 6
ಪೋಡ್​​ಕಾಸ್ಟ್​ವೊಂದಲ್ಲಿ ಮಾತನಾಡಿದ ಲಲಿತ್ ಮೋದಿ, ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಅವರು ಸಿಎಸ್​​ಕೆ ಪಂದ್ಯಗಳಿಗೆ ಚೆನ್ನೈ ಮೂಲದ ಅಂಪೈರ್​​ಗಳನ್ನು ನೇಮಿಸುತ್ತಿದ್ದರು. ಮೊದಲು ನಾನು ಈ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಸಿಎಸ್​​ಕೆ ಪಂದ್ಯಗಳಿಗೆಲ್ಲಾ ಚೈನ್ನೈನ ಅಂಪೈರ್​​​ಗಳೇ ಇರುತ್ತಿದ್ದರು. ಇದನ್ನು ಅಂಪೈರ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ.

ಪೋಡ್​​ಕಾಸ್ಟ್​ವೊಂದಲ್ಲಿ ಮಾತನಾಡಿದ ಲಲಿತ್ ಮೋದಿ, ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಅವರು ಸಿಎಸ್​​ಕೆ ಪಂದ್ಯಗಳಿಗೆ ಚೆನ್ನೈ ಮೂಲದ ಅಂಪೈರ್​​ಗಳನ್ನು ನೇಮಿಸುತ್ತಿದ್ದರು. ಮೊದಲು ನಾನು ಈ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಸಿಎಸ್​​ಕೆ ಪಂದ್ಯಗಳಿಗೆಲ್ಲಾ ಚೈನ್ನೈನ ಅಂಪೈರ್​​​ಗಳೇ ಇರುತ್ತಿದ್ದರು. ಇದನ್ನು ಅಂಪೈರ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ.

2 / 6
ಸಿಎಸ್​​ಕೆ ಪರ ತೀರ್ಪು ಬರಲೆಂದು ತಮಗೆ ಬೇಕಾದ ಅಂಪೈರ್​​ಗಳನ್ನು ಅವರು ನೇಮಿಸುತ್ತಿದ್ದರು. ಈ ಮೂಲಕ ಫಿಕ್ಸಿಂಗ್ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂತು. ಈ ವಿಷಯವನ್ನು ಬಹಿರಂಗಪಡಿಸಲು ನಾನು ಪ್ರಯತ್ನಿಸಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ನನ್ನ ವಿರುದ್ಧ ತಿರುಗಿ ನಿಂತರು.

ಸಿಎಸ್​​ಕೆ ಪರ ತೀರ್ಪು ಬರಲೆಂದು ತಮಗೆ ಬೇಕಾದ ಅಂಪೈರ್​​ಗಳನ್ನು ಅವರು ನೇಮಿಸುತ್ತಿದ್ದರು. ಈ ಮೂಲಕ ಫಿಕ್ಸಿಂಗ್ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂತು. ಈ ವಿಷಯವನ್ನು ಬಹಿರಂಗಪಡಿಸಲು ನಾನು ಪ್ರಯತ್ನಿಸಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ನನ್ನ ವಿರುದ್ಧ ತಿರುಗಿ ನಿಂತರು.

3 / 6
ಅಂದು ಎನ್ ಶ್ರೀನಿವಾಸನ್ ಅವರು ಬಿಸಿಸಿಐ ಕಾರ್ಯದರ್ಶಿ ಕೂಡ ಆಗಿದ್ದರು. ನಾನು ಸಿಎಸ್​​ಕೆ ಫ್ರಾಂಚೈಸಿಯ ಕಳ್ಳಾಟವನ್ನು ಬೆಳಕಿಗೆ ತಂದಿದ್ದರಿಂದ ಅವರು ನನ್ನ ಕಡು ವಿರೋಧಿಯಾದರು. ಹೀಗಾಗಿ ನನ್ನ ವಿರುದ್ಧ ಭ್ರಷ್ಟಚಾರದ ಅರೋಪಳನ್ನು ಹೊರಿಸಿದರು. ಈಗಲೂ ಖಚಿತವಾಗಿ ಹೇಳಬಲ್ಲೆ ಚೆನ್ನೈ ಸೂಪರ್ ಕಿಂಗ್ಸ್ ಅಂಪೈರ್​ಗಳನ್ನೇ ಫಿಕ್ಸ್ ಮಾಡಿಕೊಳ್ಳುತ್ತಿದ್ದದ್ದು ನಿಜ ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

ಅಂದು ಎನ್ ಶ್ರೀನಿವಾಸನ್ ಅವರು ಬಿಸಿಸಿಐ ಕಾರ್ಯದರ್ಶಿ ಕೂಡ ಆಗಿದ್ದರು. ನಾನು ಸಿಎಸ್​​ಕೆ ಫ್ರಾಂಚೈಸಿಯ ಕಳ್ಳಾಟವನ್ನು ಬೆಳಕಿಗೆ ತಂದಿದ್ದರಿಂದ ಅವರು ನನ್ನ ಕಡು ವಿರೋಧಿಯಾದರು. ಹೀಗಾಗಿ ನನ್ನ ವಿರುದ್ಧ ಭ್ರಷ್ಟಚಾರದ ಅರೋಪಳನ್ನು ಹೊರಿಸಿದರು. ಈಗಲೂ ಖಚಿತವಾಗಿ ಹೇಳಬಲ್ಲೆ ಚೆನ್ನೈ ಸೂಪರ್ ಕಿಂಗ್ಸ್ ಅಂಪೈರ್​ಗಳನ್ನೇ ಫಿಕ್ಸ್ ಮಾಡಿಕೊಳ್ಳುತ್ತಿದ್ದದ್ದು ನಿಜ ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

4 / 6
ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷರ ಆರೋಪವು ಭಾರೀ ಚರ್ಚೆಗೆ ಕಾರಣವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಚಾಂಪಿಯನ್ ಪಟ್ಟದ ಮೇಲೆಯೇ ಪ್ರಶ್ನೆಗಳೆದ್ದಿವೆ. ಏಕೆಂದರೆ ಸಿಎಸ್​​​ಕೆ ಫ್ರಾಂಚೈಸಿ ಈ ಹಿಂದೆ 2 ವರ್ಷಗಳ ಕಾಲ ನಿಷೇಧಕ್ಕೊಳಗಾಗಿತ್ತು.

ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷರ ಆರೋಪವು ಭಾರೀ ಚರ್ಚೆಗೆ ಕಾರಣವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಚಾಂಪಿಯನ್ ಪಟ್ಟದ ಮೇಲೆಯೇ ಪ್ರಶ್ನೆಗಳೆದ್ದಿವೆ. ಏಕೆಂದರೆ ಸಿಎಸ್​​​ಕೆ ಫ್ರಾಂಚೈಸಿ ಈ ಹಿಂದೆ 2 ವರ್ಷಗಳ ಕಾಲ ನಿಷೇಧಕ್ಕೊಳಗಾಗಿತ್ತು.

5 / 6
ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಗಳ ಕಾರಣದಿಂದಾಗಿ 2016 ಮತ್ತು 2017 ರ ಐಪಿಎಲ್​​ನಿಂದ ಸಿಎಸ್​​ಕೆ ಫ್ರಾಂಚೈಸಿಯನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೇಲೆ ಅಂಪೈರ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು, ಈ ಗಂಭೀರ ಆರೋಪದ ಬಗ್ಗೆ ಸಿಎಸ್​​ಕೆ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಗಳ ಕಾರಣದಿಂದಾಗಿ 2016 ಮತ್ತು 2017 ರ ಐಪಿಎಲ್​​ನಿಂದ ಸಿಎಸ್​​ಕೆ ಫ್ರಾಂಚೈಸಿಯನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೇಲೆ ಅಂಪೈರ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು, ಈ ಗಂಭೀರ ಆರೋಪದ ಬಗ್ಗೆ ಸಿಎಸ್​​ಕೆ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ