AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಉಳಿಸಿಕೊಂಡ ಐವರು ಆಟಗಾರರು ಇವರೇ

IPL 2025 Retention: ಸಿಎಸ್​ಕೆ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಇದರ ಜೊತೆಗೆ ಒಂದು ಆರ್​ಟಿಎಂ ಕೂಡ ಬಳಸಿಕೊಳ್ಳಲು ಅವಕಾಶವಿದ್ದು, ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ಯಾರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 11:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಇಂದು (ಅ.31) ಸಲ್ಲಿಸಬೇಕು. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ರಿವೀಲ್ ಆಗಿದೆ. ಆ ಆಟಗಾರರು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಇಂದು (ಅ.31) ಸಲ್ಲಿಸಬೇಕು. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ರಿವೀಲ್ ಆಗಿದೆ. ಆ ಆಟಗಾರರು ಯಾರೆಂದರೆ....

1 / 6
ರುತುರಾಜ್ ಗಾಯಕ್ವಾಡ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಕಳೆದ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿರುವ ಕಾರಣ ಐಪಿಎಲ್ 2025 ರಲ್ಲೂ ರುತುರಾಜ್ ನಾಯಕರಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ರುತುರಾಜ್ ಗಾಯಕ್ವಾಡ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಕಳೆದ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿರುವ ಕಾರಣ ಐಪಿಎಲ್ 2025 ರಲ್ಲೂ ರುತುರಾಜ್ ನಾಯಕರಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 6
ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಯೆಲ್ಲೋ ಆರ್ಮಿಯಲ್ಲೇ ಮುಂದುವರೆದಿದ್ದಾರೆ. ಕಳೆದ ಬಾರಿ 16 ಕೋಟಿ ರೂ. ಪಡೆದಿದ್ದ ಜಡ್ಡು ಈ ಬಾರಿ 18 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಯೆಲ್ಲೋ ಆರ್ಮಿಯಲ್ಲೇ ಮುಂದುವರೆದಿದ್ದಾರೆ. ಕಳೆದ ಬಾರಿ 16 ಕೋಟಿ ರೂ. ಪಡೆದಿದ್ದ ಜಡ್ಡು ಈ ಬಾರಿ 18 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಶಿವಂ ದುಬೆ: ಸಿಎಸ್​ಕೆ ಪರ ಕಳೆದ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಿವಂ ದುಬೆ ಅವರನ್ನು ಸಹ ಮುಂದಿನ ಸೀಸನ್​ಗಾಗಿ ಮುಂದುವರೆಸಿದ್ದಾರೆ. ಹೀಗಾಗಿ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ದುಬೆ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಶಿವಂ ದುಬೆ: ಸಿಎಸ್​ಕೆ ಪರ ಕಳೆದ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಿವಂ ದುಬೆ ಅವರನ್ನು ಸಹ ಮುಂದಿನ ಸೀಸನ್​ಗಾಗಿ ಮುಂದುವರೆಸಿದ್ದಾರೆ. ಹೀಗಾಗಿ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ದುಬೆ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 6
ಮತೀಶ ಪತಿರಾಣ: ಶ್ರೀಲಂಕಾ ತಂಡದ ಯುವ ವೇಗಿ ಮತೀಶ ಪತಿರಾಣ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆ ಮಾಡಲು ಸುತಾರಂ ಸಿದ್ಧರಿಲ್ಲ. ಹೀಗಾಗಿಯೇ ಬೃಹತ್ ಮೊತ್ತ ನೀಡಿ ಯಾರ್ಕರ್ ಸ್ಪೆಷಲಿಸ್ಟ್ ಬೌಲರ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಐಪಿಎಲ್ 2025 ರಲ್ಲೂ ಪತಿರಾಣ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

ಮತೀಶ ಪತಿರಾಣ: ಶ್ರೀಲಂಕಾ ತಂಡದ ಯುವ ವೇಗಿ ಮತೀಶ ಪತಿರಾಣ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆ ಮಾಡಲು ಸುತಾರಂ ಸಿದ್ಧರಿಲ್ಲ. ಹೀಗಾಗಿಯೇ ಬೃಹತ್ ಮೊತ್ತ ನೀಡಿ ಯಾರ್ಕರ್ ಸ್ಪೆಷಲಿಸ್ಟ್ ಬೌಲರ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಐಪಿಎಲ್ 2025 ರಲ್ಲೂ ಪತಿರಾಣ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

5 / 6
ಮಹೇಂದ್ರ ಸಿಂಗ್ ಧೋನಿ: ನಿರೀಕ್ಷೆಯಂತೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲೂ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಅದರಂತೆ ಐಪಿಎಲ್ ಸೀಸನ್-18 ರಲ್ಲೂ ಧೋನಿ ಹವಾ ಮುಂದುವರೆಯಲಿದೆ.

ಮಹೇಂದ್ರ ಸಿಂಗ್ ಧೋನಿ: ನಿರೀಕ್ಷೆಯಂತೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲೂ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಅದರಂತೆ ಐಪಿಎಲ್ ಸೀಸನ್-18 ರಲ್ಲೂ ಧೋನಿ ಹವಾ ಮುಂದುವರೆಯಲಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ