AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ಉಳಿಸಿಕೊಂಡ ಐವರು ಆಟಗಾರರು ಇವರೇ

IPL 2025 Retention: ಸಿಎಸ್​ಕೆ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಇದರ ಜೊತೆಗೆ ಒಂದು ಆರ್​ಟಿಎಂ ಕೂಡ ಬಳಸಿಕೊಳ್ಳಲು ಅವಕಾಶವಿದ್ದು, ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ಯಾರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಬಿಡುಗಡೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 11:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಇಂದು (ಅ.31) ಸಲ್ಲಿಸಬೇಕು. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ರಿವೀಲ್ ಆಗಿದೆ. ಆ ಆಟಗಾರರು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಇಂದು (ಅ.31) ಸಲ್ಲಿಸಬೇಕು. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ರಿವೀಲ್ ಆಗಿದೆ. ಆ ಆಟಗಾರರು ಯಾರೆಂದರೆ....

1 / 6
ರುತುರಾಜ್ ಗಾಯಕ್ವಾಡ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಕಳೆದ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿರುವ ಕಾರಣ ಐಪಿಎಲ್ 2025 ರಲ್ಲೂ ರುತುರಾಜ್ ನಾಯಕರಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ರುತುರಾಜ್ ಗಾಯಕ್ವಾಡ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಅಲ್ಲದೆ ಕಳೆದ ಸೀಸನ್​ನಲ್ಲಿ ತಂಡವನ್ನು ಮುನ್ನಡೆಸಿರುವ ಕಾರಣ ಐಪಿಎಲ್ 2025 ರಲ್ಲೂ ರುತುರಾಜ್ ನಾಯಕರಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

2 / 6
ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಯೆಲ್ಲೋ ಆರ್ಮಿಯಲ್ಲೇ ಮುಂದುವರೆದಿದ್ದಾರೆ. ಕಳೆದ ಬಾರಿ 16 ಕೋಟಿ ರೂ. ಪಡೆದಿದ್ದ ಜಡ್ಡು ಈ ಬಾರಿ 18 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಯೆಲ್ಲೋ ಆರ್ಮಿಯಲ್ಲೇ ಮುಂದುವರೆದಿದ್ದಾರೆ. ಕಳೆದ ಬಾರಿ 16 ಕೋಟಿ ರೂ. ಪಡೆದಿದ್ದ ಜಡ್ಡು ಈ ಬಾರಿ 18 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಶಿವಂ ದುಬೆ: ಸಿಎಸ್​ಕೆ ಪರ ಕಳೆದ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಿವಂ ದುಬೆ ಅವರನ್ನು ಸಹ ಮುಂದಿನ ಸೀಸನ್​ಗಾಗಿ ಮುಂದುವರೆಸಿದ್ದಾರೆ. ಹೀಗಾಗಿ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ದುಬೆ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಶಿವಂ ದುಬೆ: ಸಿಎಸ್​ಕೆ ಪರ ಕಳೆದ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಿವಂ ದುಬೆ ಅವರನ್ನು ಸಹ ಮುಂದಿನ ಸೀಸನ್​ಗಾಗಿ ಮುಂದುವರೆಸಿದ್ದಾರೆ. ಹೀಗಾಗಿ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ದುಬೆ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

4 / 6
ಮತೀಶ ಪತಿರಾಣ: ಶ್ರೀಲಂಕಾ ತಂಡದ ಯುವ ವೇಗಿ ಮತೀಶ ಪತಿರಾಣ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆ ಮಾಡಲು ಸುತಾರಂ ಸಿದ್ಧರಿಲ್ಲ. ಹೀಗಾಗಿಯೇ ಬೃಹತ್ ಮೊತ್ತ ನೀಡಿ ಯಾರ್ಕರ್ ಸ್ಪೆಷಲಿಸ್ಟ್ ಬೌಲರ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಐಪಿಎಲ್ 2025 ರಲ್ಲೂ ಪತಿರಾಣ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

ಮತೀಶ ಪತಿರಾಣ: ಶ್ರೀಲಂಕಾ ತಂಡದ ಯುವ ವೇಗಿ ಮತೀಶ ಪತಿರಾಣ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆ ಮಾಡಲು ಸುತಾರಂ ಸಿದ್ಧರಿಲ್ಲ. ಹೀಗಾಗಿಯೇ ಬೃಹತ್ ಮೊತ್ತ ನೀಡಿ ಯಾರ್ಕರ್ ಸ್ಪೆಷಲಿಸ್ಟ್ ಬೌಲರ್​ನನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಐಪಿಎಲ್ 2025 ರಲ್ಲೂ ಪತಿರಾಣ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ.

5 / 6
ಮಹೇಂದ್ರ ಸಿಂಗ್ ಧೋನಿ: ನಿರೀಕ್ಷೆಯಂತೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲೂ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಅದರಂತೆ ಐಪಿಎಲ್ ಸೀಸನ್-18 ರಲ್ಲೂ ಧೋನಿ ಹವಾ ಮುಂದುವರೆಯಲಿದೆ.

ಮಹೇಂದ್ರ ಸಿಂಗ್ ಧೋನಿ: ನಿರೀಕ್ಷೆಯಂತೆ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2025 ರಲ್ಲೂ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಬಾರಿ ಸಿಎಸ್​ಕೆ ಫ್ರಾಂಚೈಸಿಯು ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಅದರಂತೆ ಐಪಿಎಲ್ ಸೀಸನ್-18 ರಲ್ಲೂ ಧೋನಿ ಹವಾ ಮುಂದುವರೆಯಲಿದೆ.

6 / 6
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್