AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಗುಡ್ ಬೈ: ಯುವ ಆಟಗಾರರು ರಿಟೈನ್

IPL 2025 Retention: ಐಪಿಎಲ್ ಸೀಸನ್-18ರ ಮೆಗಾ ಹರಾಜು ಮುಂದಿನ ತಿಂಗಳು ನಡೆಯಲಿದೆ. ಇದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗಳು ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Oct 31, 2024 | 1:42 PM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

2 / 5
ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

3 / 5
ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

4 / 5
ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

5 / 5

Published On - 1:09 pm, Thu, 31 October 24

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!