AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಗುಡ್ ಬೈ: ಯುವ ಆಟಗಾರರು ರಿಟೈನ್

IPL 2025 Retention: ಐಪಿಎಲ್ ಸೀಸನ್-18ರ ಮೆಗಾ ಹರಾಜು ಮುಂದಿನ ತಿಂಗಳು ನಡೆಯಲಿದೆ. ಇದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗಳು ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Oct 31, 2024 | 1:42 PM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

2 / 5
ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

3 / 5
ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

4 / 5
ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

5 / 5

Published On - 1:09 pm, Thu, 31 October 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ