AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ಗುಡ್ ಬೈ: ಯುವ ಆಟಗಾರರು ರಿಟೈನ್

IPL 2025 Retention: ಐಪಿಎಲ್ ಸೀಸನ್-18ರ ಮೆಗಾ ಹರಾಜು ಮುಂದಿನ ತಿಂಗಳು ನಡೆಯಲಿದೆ. ಇದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗಳು ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Oct 31, 2024 | 1:42 PM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಪಟ್ಟಿಯಲ್ಲಿ ರಿಷಭ್ ಪಂತ್ ಅವರ ಹೆಸರಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ಪಂತ್ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅವರು ರಿಟೈನ್ ಆಗಿಲ್ಲ. ಇನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

ಅಕ್ಷರ್ ಪಟೇಲ್: ಐಪಿಎಲ್ 2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ಡಿಸಿ ನಿರ್ಧರಿಸಿದೆ. ಅದರಂತೆ ಕಳೆದ ಬಾರಿ 9 ಕೋಟಿ ರೂ.ಗೆ ಡೆಲ್ಲಿ ಪರ ಕಣಕ್ಕಿಳಿದಿದ್ದ ಅಕ್ಷರ್ ಈ ಬಾರಿ ಬೃಹತ್ ಮೊತ್ತದೊಂದಿಗೆ ರಿಟೈನ್ ಆಗಿದ್ದಾರೆ.

2 / 5
ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

ಕುಲ್ದೀಪ್ ಯಾದವ್: ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಸಹ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಸೀಸನ್​ನಲ್ಲಿ ಕೇವಲ 2 ಕೋಟಿ ರೂ. ಮಾತ್ರ ಪಡೆದಿದ್ದ ಕುಲ್ದೀಪ್ ಅವರಿಗೆ ಈ ಬಾರಿ ಹೆಚ್ಚಿನ ಮೊತ್ತ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ.

3 / 5
ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

ಟ್ರಿಸ್ಟನ್ ಸ್ಟಬ್ಸ್: ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಪಡೆದ ಸಂಭಾವನೆ ಕೇವಲ 50 ಲಕ್ಷ ರೂ. ಮಾತ್ರ. ಇದಾಗ್ಯೂ ಅದ್ಭುತ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದ ಯುವ ದಾಂಡಿಗನನ್ನು ಈ ಬಾರಿ ಕೋಟಿ ಮೊತ್ತದೊಂದಿಗೆ ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.

4 / 5
ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

ಅಭಿಷೇಕ್ ಪೊರೆಲ್: ಕಳೆದ ಸೀಸನ್​ನಲ್ಲಿ ಕೇವಲ 20 ಲಕ್ಷ ರೂ.ಗೆ ಆಡಿದ್ದ ಅಭಿಷೇಕ್ ಪೊರೆಲ್ ಅವರನ್ನು ಈ ಬಾರಿ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ನಿರ್ಧರಿಸಿದೆ. ಅದರಂತೆ 4 ಕೋಟಿ ರೂ.ಗೆ ಯುವ ವಿಕೆಟ್ ಕೀಪರ್​ ಬ್ಯಾಟ್ಸ್​ಮನ್​ ಅನ್ನು ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಂಡಿದೆ.

5 / 5

Published On - 1:09 pm, Thu, 31 October 24

Follow Us
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ