AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಯುಗಾಂತ್ಯ

IPL 2025 David Warner: ಐಪಿಎಲ್ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಿಲ್ಲ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಆಸೀಸ್​ನ ಎಡಗೈ ದಾಂಡಿಗ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: Nov 26, 2024 | 8:42 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಆಕ್ಷನ್​ನಲ್ಲಿ ಒಟ್ಟು 182 ಆಟಗಾರರು ಹರಾಜಾಗಿದ್ದಾರೆ. ಈ ಆಟಗಾರರಲ್ಲಿ ಅತ್ಯಧಿಕ ಮೊತ್ತ ಪಡೆದ ಪ್ಲೇಯರ್ ರಿಷಭ್ ಪಂತ್. ಟೀಮ್ ಇಂಡಿಯಾ ವಿಕೆಟ್ ಕೀಪರ್​​ನನ್ನು ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂ. ನೀಡಿ ಖರೀದಿಸಿದೆ. ಆದರೆ ಮತ್ತೊಂದೆಡೆ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮಾರಾಟವಾಗದೇ ಉಳಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮೆಗಾ ಆಕ್ಷನ್​ನಲ್ಲಿ ಒಟ್ಟು 182 ಆಟಗಾರರು ಹರಾಜಾಗಿದ್ದಾರೆ. ಈ ಆಟಗಾರರಲ್ಲಿ ಅತ್ಯಧಿಕ ಮೊತ್ತ ಪಡೆದ ಪ್ಲೇಯರ್ ರಿಷಭ್ ಪಂತ್. ಟೀಮ್ ಇಂಡಿಯಾ ವಿಕೆಟ್ ಕೀಪರ್​​ನನ್ನು ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 27 ಕೋಟಿ ರೂ. ನೀಡಿ ಖರೀದಿಸಿದೆ. ಆದರೆ ಮತ್ತೊಂದೆಡೆ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಮಾರಾಟವಾಗದೇ ಉಳಿದಿದ್ದಾರೆ.

1 / 5
2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅದರಲ್ಲೂ ಅಂತಿಮ ಸುತ್ತಿನ ಶಾರ್ಟ್ ಲಿಸ್ಟ್​​ನಲ್ಲೂ ವಾರ್ನರ್​ಗೆ ಸ್ಥಾನ ಲಭಿಸಿಲ್ಲ. ಈ ಮೂಲಕ ಡೇವಿಡ್ ವಾರ್ನರ್ ಅನ್​ಸೋಲ್ಡ್ ಆಗಿಯೇ ಉಳಿದಿದ್ದಾರೆ.

2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ವಾರ್ನರ್ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಅದರಲ್ಲೂ ಅಂತಿಮ ಸುತ್ತಿನ ಶಾರ್ಟ್ ಲಿಸ್ಟ್​​ನಲ್ಲೂ ವಾರ್ನರ್​ಗೆ ಸ್ಥಾನ ಲಭಿಸಿಲ್ಲ. ಈ ಮೂಲಕ ಡೇವಿಡ್ ವಾರ್ನರ್ ಅನ್​ಸೋಲ್ಡ್ ಆಗಿಯೇ ಉಳಿದಿದ್ದಾರೆ.

2 / 5
ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ವಾರ್ನರ್​​​ ಈ ಬಾರಿ ಕೂಡ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ 38 ವರ್ಷದ ವಾರ್ನರ್​ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಲಿಲ್ಲ. ಇದರೊಂದಿಗೆ ಐಪಿಎಲ್​ನಲ್ಲಿ ವಾರ್ನರ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ವಾರ್ನರ್​​​ ಈ ಬಾರಿ ಕೂಡ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು. ಆದರೆ 38 ವರ್ಷದ ವಾರ್ನರ್​ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಲಿಲ್ಲ. ಇದರೊಂದಿಗೆ ಐಪಿಎಲ್​ನಲ್ಲಿ ವಾರ್ನರ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

3 / 5
ಏಕೆಂದರೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​​ಗೆ ಮತ್ತೆ ಐಪಿಎಲ್​​ನಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ. ಅಲ್ಲದೆ ಮುಂದಿನ ಸೀಸನ್ ಮಿನಿ ಹರಾಜಿನ ಮೂಲಕ ಕಂಬ್ಯಾಕ್ ಮಾಡುವುದು ಕೂಡ ಅನುಮಾನ. ಹೀಗಾಗಿಯೇ ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಅವರ ಯುಗಾಂತ್ಯವಾಗಿದೆ ಎನ್ನಬಹುದು.

ಏಕೆಂದರೆ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​​ಗೆ ಮತ್ತೆ ಐಪಿಎಲ್​​ನಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ. ಅಲ್ಲದೆ ಮುಂದಿನ ಸೀಸನ್ ಮಿನಿ ಹರಾಜಿನ ಮೂಲಕ ಕಂಬ್ಯಾಕ್ ಮಾಡುವುದು ಕೂಡ ಅನುಮಾನ. ಹೀಗಾಗಿಯೇ ಐಪಿಎಲ್​ನಲ್ಲಿ ಡೇವಿಡ್ ವಾರ್ನರ್ ಅವರ ಯುಗಾಂತ್ಯವಾಗಿದೆ ಎನ್ನಬಹುದು.

4 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 184 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 184 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ