AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐದು ಐಪಿಎಲ್​ ತಂಡಗಳಿಗೆ ಹೊಸ ನಾಯಕರುಗಳು..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ ಬಿಡುಗಡೆ ಮಾಡಿದ ಆಟಗಾರರಲ್ಲಿ ಐವರು ನಾಯಕರುಗಳಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗುವುದು ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on:Nov 02, 2024 | 11:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

1 / 7
1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

2 / 7
2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

3 / 7
3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

4 / 7
4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

5 / 7
5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

6 / 7
ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

7 / 7

Published On - 11:54 am, Sat, 2 November 24

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ