AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐದು ಐಪಿಎಲ್​ ತಂಡಗಳಿಗೆ ಹೊಸ ನಾಯಕರುಗಳು..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ ಬಿಡುಗಡೆ ಮಾಡಿದ ಆಟಗಾರರಲ್ಲಿ ಐವರು ನಾಯಕರುಗಳಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗುವುದು ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on:Nov 02, 2024 | 11:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

1 / 7
1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

2 / 7
2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

3 / 7
3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

4 / 7
4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

5 / 7
5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

6 / 7
ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

7 / 7

Published On - 11:54 am, Sat, 2 November 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು