Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿದೇಶಿ ಆಟಗಾರರಿಗೆ ಬ್ಯಾನ್ ಬಿಸಿ ಮುಟ್ಟಿಸಲು ಪ್ಲ್ಯಾನ್ ರೆಡಿ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನವೇ ವಿದೇಶಿ ಆಟಗಾರರಿಗೆ ಬಿಸಿ ಮುಟ್ಟಿಸಲು ಐಪಿಎಲ್ ಫ್ರಾಂಚೈಸಿಗಳು ನಿರ್ಧರಿಸಿದ್ದಾರೆ. ಇದಕ್ಕಾಗಿ ಬಿಸಿಸಿಐಗೆ ಹೊಸ ನಿಯಮವನ್ನು ಜಾರಿಗೆ ತರುವಂತೆ ಮನವಿ ಮಾಡಿದೆ. ಈ ನಿಯಮದಂತೆ ಐಪಿಎಲ್​ಗೆ ಆಯ್ಕೆಯಾಗಿ ಕೈ ಕೊಡುವ ಆಟಗಾರರ ಮೇಲೆ 2 ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Aug 03, 2024 | 10:30 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮೆಗಾ ಹರಾಜಿನ ಕುರಿತಾಗಿ ಬಿಸಿಸಿಐ ಹಾಗೂ ಐಪಿಎಲ್ ಮಾಲೀಕರ ನಡುವೆ ಸಭೆ ನಡೆದಿದೆ. ಈ ಸಭೆಯಲ್ಲಿ​ ಫ್ರಾಂಚೈಸಿಗಳು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಡಿಮ್ಯಾಂಡ್​ಗಳಲ್ಲಿ ಮುಖ್ಯವಾದವು ಫಾರಿನ್ ಪ್ಲೇಯರ್ಸ್ ಬ್ಯಾನ್ ರೂಲ್ಸ್​.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಮೆಗಾ ಹರಾಜಿನ ಕುರಿತಾಗಿ ಬಿಸಿಸಿಐ ಹಾಗೂ ಐಪಿಎಲ್ ಮಾಲೀಕರ ನಡುವೆ ಸಭೆ ನಡೆದಿದೆ. ಈ ಸಭೆಯಲ್ಲಿ​ ಫ್ರಾಂಚೈಸಿಗಳು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಡಿಮ್ಯಾಂಡ್​ಗಳಲ್ಲಿ ಮುಖ್ಯವಾದವು ಫಾರಿನ್ ಪ್ಲೇಯರ್ಸ್ ಬ್ಯಾನ್ ರೂಲ್ಸ್​.

1 / 6
ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡು ಆ ಬಳಿಕ ಹಿಂದೆ ಸರಿಯುವ ವಿದೇಶಿ ಆಟಗಾರರ ಮೇಲೆ ಎರಡು ವರ್ಷಗಳ ನಿಷೇಧ ಹೇರಬೇಕೆಂದು ಕೆಲ ಫ್ರಾಂಚೈಸಿಗಳು ಪ್ರಸ್ತಾಪಿಸಿವೆ. ಇದಕ್ಕೆ ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಆಗ್ರಹಿಸಿದೆ.

ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡು ಆ ಬಳಿಕ ಹಿಂದೆ ಸರಿಯುವ ವಿದೇಶಿ ಆಟಗಾರರ ಮೇಲೆ ಎರಡು ವರ್ಷಗಳ ನಿಷೇಧ ಹೇರಬೇಕೆಂದು ಕೆಲ ಫ್ರಾಂಚೈಸಿಗಳು ಪ್ರಸ್ತಾಪಿಸಿವೆ. ಇದಕ್ಕೆ ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಆಗ್ರಹಿಸಿದೆ.

2 / 6
ಅದರಂತೆ ಇದೀಗ ಗಾಯದ ಹೊರತಾಗಿ ಯಾವುದೇ ವಿದೇಶಿ ಆಟಗಾರ ಐಪಿಎಲ್​ನಿಂದ ಹಿಂದೆ ಸರಿದರೆ, ಅಂತಹ ಆಟಗಾರರನ್ನು 2 ವರ್ಷಗಳವರೆಗೆ ಬ್ಯಾನ್ ಮಾಡುವಂತೆ ತಿಳಿಸಲಾಗಿದೆ. ಈ ನಿಯಮವು ಈ ಬಾರಿಯ ಮೆಗಾ ಹರಾಜಿನ ವೇಳೆ ಜಾರಿಯಾಗುವ ಸಾಧ್ಯತೆಯಿದೆ.

ಅದರಂತೆ ಇದೀಗ ಗಾಯದ ಹೊರತಾಗಿ ಯಾವುದೇ ವಿದೇಶಿ ಆಟಗಾರ ಐಪಿಎಲ್​ನಿಂದ ಹಿಂದೆ ಸರಿದರೆ, ಅಂತಹ ಆಟಗಾರರನ್ನು 2 ವರ್ಷಗಳವರೆಗೆ ಬ್ಯಾನ್ ಮಾಡುವಂತೆ ತಿಳಿಸಲಾಗಿದೆ. ಈ ನಿಯಮವು ಈ ಬಾರಿಯ ಮೆಗಾ ಹರಾಜಿನ ವೇಳೆ ಜಾರಿಯಾಗುವ ಸಾಧ್ಯತೆಯಿದೆ.

3 / 6
ಐಪಿಎಲ್ 2022, 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜೇಸನ್ ರಾಯ್ ಟೂರ್ನಿ ಆರಂಭಕ್ಕೂ ಕೆಲ ದಿನಗಳಿರುವಾಗ ಹಿಂದೆ ಸರಿದ್ದರು. ಹಾಗೆಯೇ ವನಿಂದು ಹಸರಂಗ (SRH), ಹ್ಯಾರಿ ಬ್ರೂಕ್ (DC), ಡೇವಿಡ್ ವಿಲ್ಲಿ (ಎಲ್​ಎಸ್​ಜಿ), ಗಸ್ ಅಟ್ಕಿಸನ್ (KKR), ಮಾರ್ಕ್​ ವುಡ್ (LSG) ಸೇರಿದಂತೆ ಕೆಲ ಆಟಗಾರರು ಕಳೆದ ಸೀಸನ್​ನಲ್ಲಿ ಕೈಕೊಟ್ಟಿದ್ದರು.

ಐಪಿಎಲ್ 2022, 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜೇಸನ್ ರಾಯ್ ಟೂರ್ನಿ ಆರಂಭಕ್ಕೂ ಕೆಲ ದಿನಗಳಿರುವಾಗ ಹಿಂದೆ ಸರಿದ್ದರು. ಹಾಗೆಯೇ ವನಿಂದು ಹಸರಂಗ (SRH), ಹ್ಯಾರಿ ಬ್ರೂಕ್ (DC), ಡೇವಿಡ್ ವಿಲ್ಲಿ (ಎಲ್​ಎಸ್​ಜಿ), ಗಸ್ ಅಟ್ಕಿಸನ್ (KKR), ಮಾರ್ಕ್​ ವುಡ್ (LSG) ಸೇರಿದಂತೆ ಕೆಲ ಆಟಗಾರರು ಕಳೆದ ಸೀಸನ್​ನಲ್ಲಿ ಕೈಕೊಟ್ಟಿದ್ದರು.

4 / 6
ನಾವು ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತೇವೆ. ಹೀಗೆ ಯೋಜನೆಯೊಂದಿಗೆ ಖರೀದಿಸಿದ ಆಟಗಾರರು ಕೊನೆಯ ಕ್ಷಣದಲ್ಲಿ ಕೈ ಕೊಡುವುದರಿಂದ ಅದು ತಂಡದ ಸಮತೋಲನ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ಹೀಗಾಗಿ ಐಪಿಎಲ್​ಗೆ ಆಯ್ಕೆಯಾಗಿ ವಿನಾಕಾರಣ ಹಿಂದೆ ಸರಿಯುವ ಆಟಗಾರರ ಮೇಲೆ ಕೆಲ ವರ್ಷಗಳವರೆಗೆ ನಿಷೇಧ ಹೇರಬೇಕೆಂದು ಫ್ರಾಂಚೈಸಿಗಳು ಆಗ್ರಹಿಸಿದೆ.

ನಾವು ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತೇವೆ. ಹೀಗೆ ಯೋಜನೆಯೊಂದಿಗೆ ಖರೀದಿಸಿದ ಆಟಗಾರರು ಕೊನೆಯ ಕ್ಷಣದಲ್ಲಿ ಕೈ ಕೊಡುವುದರಿಂದ ಅದು ತಂಡದ ಸಮತೋಲನ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ಹೀಗಾಗಿ ಐಪಿಎಲ್​ಗೆ ಆಯ್ಕೆಯಾಗಿ ವಿನಾಕಾರಣ ಹಿಂದೆ ಸರಿಯುವ ಆಟಗಾರರ ಮೇಲೆ ಕೆಲ ವರ್ಷಗಳವರೆಗೆ ನಿಷೇಧ ಹೇರಬೇಕೆಂದು ಫ್ರಾಂಚೈಸಿಗಳು ಆಗ್ರಹಿಸಿದೆ.

5 / 6
ಐಪಿಎಲ್ ಫ್ರಾಂಚೈಸಿಗಳ ಈ ಮನವಿಗೆ ಬಿಸಿಸಿಐ ಕಡೆಯಿಂದಲೂ ಸಕರಾತ್ಮಕ ಸ್ಪಂದನೆ ದೊರೆತಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಆಯ್ಕೆಯಾದ ವಿದೇಶಿ ಆಟಗಾರರು, ವಿನಾಕಾರಣ ಟೂರ್ನಿಯಿಂದ ಹಿಂದೆ ಸರಿದರೆ 2 ವರ್ಷಗಳ ಬ್ಯಾನ್​ಗೆ ಒಳಗಾಗುವುದು ಬಹುತೇಕ ಖಚಿತ ಎನ್ನಬಹುದು.

ಐಪಿಎಲ್ ಫ್ರಾಂಚೈಸಿಗಳ ಈ ಮನವಿಗೆ ಬಿಸಿಸಿಐ ಕಡೆಯಿಂದಲೂ ಸಕರಾತ್ಮಕ ಸ್ಪಂದನೆ ದೊರೆತಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಆಯ್ಕೆಯಾದ ವಿದೇಶಿ ಆಟಗಾರರು, ವಿನಾಕಾರಣ ಟೂರ್ನಿಯಿಂದ ಹಿಂದೆ ಸರಿದರೆ 2 ವರ್ಷಗಳ ಬ್ಯಾನ್​ಗೆ ಒಳಗಾಗುವುದು ಬಹುತೇಕ ಖಚಿತ ಎನ್ನಬಹುದು.

6 / 6
Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್