AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೂವರು ಕ್ಯಾಪ್ಡ್, ಇಬ್ಬರು ಅನ್​ಕ್ಯಾಪ್ಡ್ ಪ್ಲೇಯರ್ಸ್​ನ ರಿಟೈನ್ ಮಾಡಿದ ಗುಜರಾತ್ ಟೈಟಾನ್ಸ್

IPL 2025 Retention: ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಮೆಗಾ ಹರಾಜಿಗೂ ಮುನ್ನ 3+2 ಸೂತ್ರದಲ್ಲಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅಂದರೆ ಮೂವರು ರಾಷ್ಟ್ರೀಯ ತಂಡದ ಆಟಗಾರರು ಹಾಗೂ ಇಬ್ಬರು ದೇಶೀಯ ಆಟಗಾರರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Oct 31, 2024 | 8:23 AM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ರಿಟೈನ್ ಪಟ್ಟಿಯಲ್ಲಿ ಮೂವರು ಕ್ಯಾಪ್ಡ್​ ಪ್ಲೇಯರ್ಸ್ ಇದ್ದರೆ, ಇನ್ನುಳಿದ ಇಬ್ಬರು ಅನ್​ಕ್ಯಾಪ್ಡ್​. ಅಂದರೆ ಈವರೆಗೆ ರಾಷ್ಟ್ರೀಯ ತಂಡದ ಪರ ಆಡದ ಇಬ್ಬರು ಆಟಗಾರರಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಒಟ್ಟು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ರಿಟೈನ್ ಪಟ್ಟಿಯಲ್ಲಿ ಮೂವರು ಕ್ಯಾಪ್ಡ್​ ಪ್ಲೇಯರ್ಸ್ ಇದ್ದರೆ, ಇನ್ನುಳಿದ ಇಬ್ಬರು ಅನ್​ಕ್ಯಾಪ್ಡ್​. ಅಂದರೆ ಈವರೆಗೆ ರಾಷ್ಟ್ರೀಯ ತಂಡದ ಪರ ಆಡದ ಇಬ್ಬರು ಆಟಗಾರರಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಶುಭ್​ಮನ್ ಗಿಲ್: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸ್ಟಾರ್ ಆಟಗಾರ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುವುದು ಖಚಿತ ಎನ್ನಬಹುದು.

ಶುಭ್​ಮನ್ ಗಿಲ್: ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಮುಂದಿನ ಸೀಸನ್​ನಲ್ಲೂ ಸ್ಟಾರ್ ಆಟಗಾರ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸುವುದು ಖಚಿತ ಎನ್ನಬಹುದು.

2 / 6
ರಶೀದ್ ಖಾನ್: ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ಸಹ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ಗುಜರಾತ್ ಟೈಟಾನ್ಸ್ ತಂಡದ ಉಪನಾಯಕರಾಗಿ ರಶೀದ್ ಖಾನ್ ಕಾಣಿಸಿಕೊಳ್ಳುವುದು ಖಚಿತ.

ರಶೀದ್ ಖಾನ್: ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ಸಹ ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ಗುಜರಾತ್ ಟೈಟಾನ್ಸ್ ತಂಡದ ಉಪನಾಯಕರಾಗಿ ರಶೀದ್ ಖಾನ್ ಕಾಣಿಸಿಕೊಳ್ಳುವುದು ಖಚಿತ.

3 / 6
ಸಾಯಿ ಸುದರ್ಶನ್: ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಕಳೆದ ಎರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಮುಂದಿನ ಸೀಸನ್​ಗೂ ಸಾಯಿ ಸುದರ್ಶನ್ ಅವರನ್ನು ಗುಜರಾತ್ ಟೈಟಾನ್ಸ್ ರಿಟೈನ್ ಮಾಡಿಕೊಂಡಿದೆ.

ಸಾಯಿ ಸುದರ್ಶನ್: ಯುವ ಎಡಗೈ ದಾಂಡಿಗ ಸಾಯಿ ಸುದರ್ಶನ್ ಕಳೆದ ಎರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಮುಂದಿನ ಸೀಸನ್​ಗೂ ಸಾಯಿ ಸುದರ್ಶನ್ ಅವರನ್ನು ಗುಜರಾತ್ ಟೈಟಾನ್ಸ್ ರಿಟೈನ್ ಮಾಡಿಕೊಂಡಿದೆ.

4 / 6
ರಾಹುಲ್ ತೆವಾಠಿಯಾ: ಗುಜರಾತ್ ಟೈಟಾನ್ಸ್ ತಂಡದ ಮ್ಯಾಚ್ ಫಿನಿಶರ್ ಆಗಿ ಕಾಣಿಸಿಕೊಂಡಿರುವ ರಾಹುಲ್ ತೆವಾಠಿಯಾ ಅವರನ್ನು ಸಹ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಐಪಿಎಲ್ 2025 ರಲ್ಲೂ ತೆವಾಠಿಯಾ ಗುಜರಾತ್ ಟೈಟಾನ್ಸ್ ತಂಡದಲ್ಲೇ ಮುಂದುವರೆಯಲಿದ್ದಾರೆ.

ರಾಹುಲ್ ತೆವಾಠಿಯಾ: ಗುಜರಾತ್ ಟೈಟಾನ್ಸ್ ತಂಡದ ಮ್ಯಾಚ್ ಫಿನಿಶರ್ ಆಗಿ ಕಾಣಿಸಿಕೊಂಡಿರುವ ರಾಹುಲ್ ತೆವಾಠಿಯಾ ಅವರನ್ನು ಸಹ ಬಿಡುಗಡೆ ಮಾಡಲಾಗಿಲ್ಲ. ಹೀಗಾಗಿ ಐಪಿಎಲ್ 2025 ರಲ್ಲೂ ತೆವಾಠಿಯಾ ಗುಜರಾತ್ ಟೈಟಾನ್ಸ್ ತಂಡದಲ್ಲೇ ಮುಂದುವರೆಯಲಿದ್ದಾರೆ.

5 / 6
ಶಾರುಖ್ ಖಾನ್: ಸ್ಪೋಟಕ ದಾಂಡಿಗ ಶಾರುಖ್ ಖಾನ್ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ. ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಶಾರುಖ್ ಈ ಬಾರಿ ಕೂಡ ಜಿಟಿ ಪರ ಕಣಕ್ಕಿಳಿಯಲಿದ್ದಾರೆ.

ಶಾರುಖ್ ಖಾನ್: ಸ್ಪೋಟಕ ದಾಂಡಿಗ ಶಾರುಖ್ ಖಾನ್ ಅವರನ್ನು ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಂಡಿದೆ. ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಶಾರುಖ್ ಈ ಬಾರಿ ಕೂಡ ಜಿಟಿ ಪರ ಕಣಕ್ಕಿಳಿಯಲಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?