AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಪರ ಮತ್ತೆ ಆಡಬೇಕೆಂಬ ಆಸೆಯಿದೆ: ಮನೀಶ್ ಪಾಂಡೆ

Manish Pandey: ಮನೀಶ್ ಪಾಂಡೆ ಐಪಿಎಲ್​ನಲ್ಲಿ ಈವರೆಗೆ 7 ತಂಡಗಳ ಪರ ಆಡಿದ್ದಾರೆ. 2008 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಪಾಂಡೆ ಆ ಬಳಿಕ ಆರ್​ಸಿಬಿ, ಪುಣೆ ವಾರಿಯರ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್​, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಪರ ಬ್ಯಾಟ್ ಬೀಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 20, 2024 | 8:31 AM

ಐಪಿಎಲ್ ಸೀಸನ್-18 ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮತ್ತೆ ಆಡಬೇಕೆಂಬ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಕರ್ನಾಟಕದ ಕ್ರಿಕೆಟಿಗ ಮನೀಶ್ ಪಾಂಡೆ. 2009 ಮತ್ತು 2010 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಪಾಂಡೆ ಆ ಬಳಿಕ ತಂಡದಿಂದ ಹೊರಬಿದ್ದಿದ್ದರು.

ಐಪಿಎಲ್ ಸೀಸನ್-18 ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮತ್ತೆ ಆಡಬೇಕೆಂಬ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಕರ್ನಾಟಕದ ಕ್ರಿಕೆಟಿಗ ಮನೀಶ್ ಪಾಂಡೆ. 2009 ಮತ್ತು 2010 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಪಾಂಡೆ ಆ ಬಳಿಕ ತಂಡದಿಂದ ಹೊರಬಿದ್ದಿದ್ದರು.

1 / 6
ಇದಾದ ಬಳಿಕ ಹಲವು ಬಾರಿ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡರೂ ಮನೀಶ್ ಪಾಂಡೆಯನ್ನು ಖರೀದಿಸಲು ಆರ್​ಸಿಬಿ ಪ್ರಾಂಚೈಸಿ ಆಸಕ್ತಿ ತೋರಿಸಿರಲಿಲ್ಲ. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿರುವ ಪಾಂಡೆ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಹೀಗಾಗಿಯೇ ಆರ್​ಸಿಬಿ ಪರ ಮತ್ತೆ ಆಡಬೇಕೆಂಬ ಆಸೆಯಿದೆ ಎಂದು ಮನೀಶ್ ಪಾಂಡೆ ತಿಳಿಸಿದ್ದಾರೆ.

ಇದಾದ ಬಳಿಕ ಹಲವು ಬಾರಿ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡರೂ ಮನೀಶ್ ಪಾಂಡೆಯನ್ನು ಖರೀದಿಸಲು ಆರ್​ಸಿಬಿ ಪ್ರಾಂಚೈಸಿ ಆಸಕ್ತಿ ತೋರಿಸಿರಲಿಲ್ಲ. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಭಾಗವಾಗಿರುವ ಪಾಂಡೆ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಹೀಗಾಗಿಯೇ ಆರ್​ಸಿಬಿ ಪರ ಮತ್ತೆ ಆಡಬೇಕೆಂಬ ಆಸೆಯಿದೆ ಎಂದು ಮನೀಶ್ ಪಾಂಡೆ ತಿಳಿಸಿದ್ದಾರೆ.

2 / 6
ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮನೀಶ್ ಪಾಂಡೆ, ಕರ್ನಾಟಕ ನನ್ನ ತವರೂರು ಆಗಿರುವುದರಿಂದ ನಾನು ಆರ್‌ಸಿಬಿ ಪರ ಆಡಲು ಇಷ್ಟಪಡುತ್ತೇನೆ. ನಾನು ಮಾತ್ರವಲ್ಲದೆ ಕರ್ನಾಟಕದ ಪ್ರತಿಯೊಬ್ಬ ಯುವ ಆಟಗಾರರು ಕೂಡ ಒಂದಲ್ಲ ಒಂದು ದಿನ ಆರ್‌ಸಿಬಿ ಪರ ಆಡುವ ಬಯಕೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮನೀಶ್ ಪಾಂಡೆ, ಕರ್ನಾಟಕ ನನ್ನ ತವರೂರು ಆಗಿರುವುದರಿಂದ ನಾನು ಆರ್‌ಸಿಬಿ ಪರ ಆಡಲು ಇಷ್ಟಪಡುತ್ತೇನೆ. ನಾನು ಮಾತ್ರವಲ್ಲದೆ ಕರ್ನಾಟಕದ ಪ್ರತಿಯೊಬ್ಬ ಯುವ ಆಟಗಾರರು ಕೂಡ ಒಂದಲ್ಲ ಒಂದು ದಿನ ಆರ್‌ಸಿಬಿ ಪರ ಆಡುವ ಬಯಕೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

3 / 6
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಿಂತಿರುಗುವ ಬಯಕೆಯನ್ನು ಮನೀಶ್ ಪಾಂಡೆ ವ್ಯಕ್ತಪಡಿಸಿದ್ದಾರೆ. ಅದರಂತೆ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಪಾಂಡೆಯನ್ನು ಆರ್​ಸಿಬಿ ಫ್ರಾಂಚೈಸಿ ಮತ್ತೆ ಖರೀದಿಸಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಿಂತಿರುಗುವ ಬಯಕೆಯನ್ನು ಮನೀಶ್ ಪಾಂಡೆ ವ್ಯಕ್ತಪಡಿಸಿದ್ದಾರೆ. ಅದರಂತೆ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಪಾಂಡೆಯನ್ನು ಆರ್​ಸಿಬಿ ಫ್ರಾಂಚೈಸಿ ಮತ್ತೆ ಖರೀದಿಸಲಿದೆಯಾ ಕಾದು ನೋಡಬೇಕಿದೆ.

4 / 6
ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಮನೀಶ್ ಪಾಂಡೆ ಹೆಸರಿನಲ್ಲಿದೆ. 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 73 ಎಸೆತಗಳಲ್ಲಿ 114 ರನ್ ಬಾರಿಸುವ ಮೂಲಕ ಪಾಂಡೆ ಈ ದಾಖಲೆ ಬರೆದಿದ್ದರು. ವಿಶೇಷ ಎಂದರೆ ಇದು ಐಪಿಎಲ್​ನಲ್ಲಿ ಭಾರತೀಯ ಬ್ಯಾಟರ್​ನಿಂದ ಮೂಡಿಬಂದ ಮೊದಲ ಶತಕವಾಗಿತ್ತು.

ಅಂದಹಾಗೆ ಐಪಿಎಲ್ ಇತಿಹಾಸದಲ್ಲಿ ಆರ್​ಸಿಬಿ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಮನೀಶ್ ಪಾಂಡೆ ಹೆಸರಿನಲ್ಲಿದೆ. 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 73 ಎಸೆತಗಳಲ್ಲಿ 114 ರನ್ ಬಾರಿಸುವ ಮೂಲಕ ಪಾಂಡೆ ಈ ದಾಖಲೆ ಬರೆದಿದ್ದರು. ವಿಶೇಷ ಎಂದರೆ ಇದು ಐಪಿಎಲ್​ನಲ್ಲಿ ಭಾರತೀಯ ಬ್ಯಾಟರ್​ನಿಂದ ಮೂಡಿಬಂದ ಮೊದಲ ಶತಕವಾಗಿತ್ತು.

5 / 6
RCB ಪರ ಮನೀಶ್ ಪಾಂಡೆ ಎರಡು ಸೀಸನ್​ಗಳಲ್ಲಿ ಒಟ್ಟು 18 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಭರ್ಜರಿ ಶತಕದೊಂದಿಗೆ 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದ ಪಾಂಡೆ, ಪುಣೆ ವಾರಿಯರ್ಸ್, ಎಸ್​ಆರ್​ಹೆಚ್, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು.

RCB ಪರ ಮನೀಶ್ ಪಾಂಡೆ ಎರಡು ಸೀಸನ್​ಗಳಲ್ಲಿ ಒಟ್ಟು 18 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಭರ್ಜರಿ ಶತಕದೊಂದಿಗೆ 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದ ಪಾಂಡೆ, ಪುಣೆ ವಾರಿಯರ್ಸ್, ಎಸ್​ಆರ್​ಹೆಚ್, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು.

6 / 6
Follow us
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ