IPL 2025: ಐಪಿಎಲ್​ ಆಟಗಾರರ ರಿಟೈನ್​ಗೆ ದಿನಾಂಕ ನಿಗದಿ

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ನಾಲ್ಕರಿಂದ ಆರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಇನ್ನುಳಿದ ಆಟಗಾರರನ್ನು ತಂಡದಿಂದ ಬಿಡಬೇಕಾಗುತ್ತದೆ. ಹೀಗೆ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಪ್ರಕಟಿಸಲು ದಿನಾಂಕ ನಿಗದಿಯಾಗಿದೆ.

|

Updated on: Sep 14, 2024 | 10:17 AM

IPL 2025: ಐಪಿಎಲ್ 2025ರ ಆವೃತ್ತಿಗಾಗಿ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳಿಗೆ ಕೆಲವು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಹೀಗೆ ರಿಟೈನ್ ಮಾಡಿಕೊಳ್ಳಲು ಕೆಲ ನಿಬಂಧನೆಗಳಿರುತ್ತವೆ. ಆ ನಿಬಂಧನೆಗಳೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

IPL 2025: ಐಪಿಎಲ್ 2025ರ ಆವೃತ್ತಿಗಾಗಿ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳಿಗೆ ಕೆಲವು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಹೀಗೆ ರಿಟೈನ್ ಮಾಡಿಕೊಳ್ಳಲು ಕೆಲ ನಿಬಂಧನೆಗಳಿರುತ್ತವೆ. ಆ ನಿಬಂಧನೆಗಳೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.

1 / 5
ಈ ಹಿಂದೆ ಜುಲೈ ಅಂತ್ಯದಲ್ಲಿ ರಿಟೈನ್ ನಿಯಮವನ್ನು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕ ಆಗಸ್ಟ್ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಐಪಿಎಲ್ ಹರಾಜು ನಿಯಮಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ವರದಿಗಳಾಗಿದ್ದವು. ಆದರೀಗ ಸೆಪ್ಟೆಂಬರ್ 29 ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ಮೆಗಾ ಹರಾಜು ನಿಯಮ ಘೋಷನೆಯಾಗಲಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಜುಲೈ ಅಂತ್ಯದಲ್ಲಿ ರಿಟೈನ್ ನಿಯಮವನ್ನು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕ ಆಗಸ್ಟ್ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಐಪಿಎಲ್ ಹರಾಜು ನಿಯಮಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ವರದಿಗಳಾಗಿದ್ದವು. ಆದರೀಗ ಸೆಪ್ಟೆಂಬರ್ 29 ರಂದು ನಡೆಯಲಿರುವ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ಮೆಗಾ ಹರಾಜು ನಿಯಮ ಘೋಷನೆಯಾಗಲಿದೆ ಎಂದು ತಿಳಿದು ಬಂದಿದೆ.

2 / 5
ಅಂದರೆ ಈ ತಿಂಗಳಾಂತ್ಯದ ವೇಳೆಗೆ ಐಪಿಎಲ್ ರಿಟೈನ್ ನಿಯಮ ಜಾರಿಯಾಗಲಿದೆ. ಇದಾದ ಬಳಿಕ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನವೆಂಬರ್ 15 ರವರೆಗೆ ಗಡುವು ನೀಡಲಾಗುತ್ತದೆ. ಅದರೊಳಗೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹಾಗೆಯೇ ರಿಲೀಸ್ ಆದ ಆಟಗಾರರು ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದರೆ ಈ ತಿಂಗಳಾಂತ್ಯದ ವೇಳೆಗೆ ಐಪಿಎಲ್ ರಿಟೈನ್ ನಿಯಮ ಜಾರಿಯಾಗಲಿದೆ. ಇದಾದ ಬಳಿಕ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನವೆಂಬರ್ 15 ರವರೆಗೆ ಗಡುವು ನೀಡಲಾಗುತ್ತದೆ. ಅದರೊಳಗೆ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಹಾಗೆಯೇ ರಿಲೀಸ್ ಆದ ಆಟಗಾರರು ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 5
ಇಲ್ಲಿ ನವೆಂಬರ್ 15 ರೊಳಗೆ ರಿಟೈನ್ ಪಟ್ಟಿಯನ್ನು ಸಲ್ಲಿಸಬೇಕಿರುವುದರಿಂದ ಡಿಸೆಂಬರ್​ ತಿಂಗಳಲ್ಲಿ ಮೆಗಾ ಹರಾಜು ನಡೆಯುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ವರ್ಷಾಂತ್ಯದೊಳಗೆ ಐಪಿಎಲ್ ಸೀಸನ್ 18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿ ಕೂಡ ಹೊರಬೀಳಲಿದೆ.

ಇಲ್ಲಿ ನವೆಂಬರ್ 15 ರೊಳಗೆ ರಿಟೈನ್ ಪಟ್ಟಿಯನ್ನು ಸಲ್ಲಿಸಬೇಕಿರುವುದರಿಂದ ಡಿಸೆಂಬರ್​ ತಿಂಗಳಲ್ಲಿ ಮೆಗಾ ಹರಾಜು ನಡೆಯುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ವರ್ಷಾಂತ್ಯದೊಳಗೆ ಐಪಿಎಲ್ ಸೀಸನ್ 18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿ ಕೂಡ ಹೊರಬೀಳಲಿದೆ.

4 / 5
ಇನ್ನು ಪ್ರಸ್ತುತ ಮಾಹಿತಿ ಪ್ರಕಾರ, ಐಪಿಎಲ್ ಮೆಗಾ ಹರಾಜಿಗೂ ಮುನ್ನ 4 ರಿಂದ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಅಂದರೆ ಇಲ್ಲಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ, ಇಬ್ಬರ ಮೇಲೆ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ವರದಿಗಳಾಗಿವೆ. ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ 4+2 ನಿಯಮ ಜಾರಿಗೆಯಾಗುವ ಸಾಧ್ಯತೆಯಿದೆ.

ಇನ್ನು ಪ್ರಸ್ತುತ ಮಾಹಿತಿ ಪ್ರಕಾರ, ಐಪಿಎಲ್ ಮೆಗಾ ಹರಾಜಿಗೂ ಮುನ್ನ 4 ರಿಂದ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಅಂದರೆ ಇಲ್ಲಿ ನಾಲ್ವರನ್ನು ರಿಟೈನ್ ಮಾಡಿಕೊಂಡರೆ, ಇಬ್ಬರ ಮೇಲೆ ಆರ್​ಟಿಎಂ ಆಯ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗುತ್ತದೆ ಎಂದು ವರದಿಗಳಾಗಿವೆ. ಅದರಂತೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ 4+2 ನಿಯಮ ಜಾರಿಗೆಯಾಗುವ ಸಾಧ್ಯತೆಯಿದೆ.

5 / 5
Follow us
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ