AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸ್ಟಾರ್ ಆಟಗಾರಿಗೆ ಕೊಕ್: KKR ತಂಡಲ್ಲಿ 6 ಪ್ಲೇಯರ್ಸ್​ ರಿಟೈನ್

IPL 2025 Retention: IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಗರಿಷ್ಠ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಒಂದು ವೇಳೆ ಐವರು ಅಥವಾ ನಾಲ್ವರನ್ನು ತಂಡದಲ್ಲಿ ಉಳಿಸಿಕೊಂಡರೆ ಕ್ರಮವಾಗಿ ಒಬ್ಬ ಅಥವಾ ಇಬ್ಬರ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಿಕೊಳ್ಳಬಹುದು. ಅಂದರೆ ಆರ್​ಟಿಎಂ ಆಯ್ಕೆಯಲ್ಲಿ ಹರಾಜಿಗೆ ಬಿಡುಗಡೆ ಮಾಡಿ, ಮತ್ತೆ ಖರೀದಿಸಬಹುದು.

ಝಾಹಿರ್ ಯೂಸುಫ್
|

Updated on:Oct 31, 2024 | 5:37 PM

Share
IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಮಂದಿಯಲ್ಲಿ ಪ್ರಸ್ತುತ ತಂಡದ ನಾಯಕ ಶ್ರೇಯಸ್ ಅಯ್ಯರ್ ಇಲ್ಲ. ಹಾಗೆಯೇ ಮಿಚೆಲ್ ಸ್ಟಾರ್ಕ್ ಅವರನ್ನು ಸಹ ಕೆಕೆಆರ್ ಬಿಡುಗಡೆ ಮಾಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಟೈನ್ ಮಾಡಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ....

IPL 2025: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಆರು ಮಂದಿಯಲ್ಲಿ ಪ್ರಸ್ತುತ ತಂಡದ ನಾಯಕ ಶ್ರೇಯಸ್ ಅಯ್ಯರ್ ಇಲ್ಲ. ಹಾಗೆಯೇ ಮಿಚೆಲ್ ಸ್ಟಾರ್ಕ್ ಅವರನ್ನು ಸಹ ಕೆಕೆಆರ್ ಬಿಡುಗಡೆ ಮಾಡಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ರಿಟೈನ್ ಮಾಡಿಕೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ....

1 / 7
ಸುನಿಲ್ ನರೈನ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅತ್ಯಂತ ಹಿರಿಯ ಆಟಗಾರ ಸುನಿಲ್ ನರೈನ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. 2012 ರಿಂದ ಕೆಕೆಆರ್ ತಂಡದ ಭಾಗವಾಗಿರುವ ಅವರನ್ನು ಈ ಸಲ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸುನಿಲ್ ನರೈನ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಅತ್ಯಂತ ಹಿರಿಯ ಆಟಗಾರ ಸುನಿಲ್ ನರೈನ್ ಅವರನ್ನು ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. 2012 ರಿಂದ ಕೆಕೆಆರ್ ತಂಡದ ಭಾಗವಾಗಿರುವ ಅವರನ್ನು ಈ ಸಲ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

2 / 7
ರಿಂಕು ಸಿಂಗ್: ಕೆಕೆಆರ್ ತಂಡದ ಮ್ಯಾಚ್ ಫಿನಿಶರ್ ರಿಂಕು ಸಿಂಗ್ ಅವರನ್ನು ಸಹ ಈ ಬಾರಿ ರಿಟೈನ್ ಮಾಡಿಕೊಳ್ಳಲಾಗಿದೆ. ಕಳೆದ ಸೀಸನ್​ನಲ್ಲಿ 55 ಲಕ್ಷ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ರಿಂಕು ಅವರನ್ನು ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದಾರೆ.

ರಿಂಕು ಸಿಂಗ್: ಕೆಕೆಆರ್ ತಂಡದ ಮ್ಯಾಚ್ ಫಿನಿಶರ್ ರಿಂಕು ಸಿಂಗ್ ಅವರನ್ನು ಸಹ ಈ ಬಾರಿ ರಿಟೈನ್ ಮಾಡಿಕೊಳ್ಳಲಾಗಿದೆ. ಕಳೆದ ಸೀಸನ್​ನಲ್ಲಿ 55 ಲಕ್ಷ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದ ರಿಂಕು ಅವರನ್ನು ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದ್ದಾರೆ.

3 / 7
ವರುಣ್ ಚಕ್ರವರ್ತಿ: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತಮ್ಮ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಆದರೆ ಅವರಿಗೆ ನೀಡಲಾದ ಮೊತ್ತವೆಷ್ಟು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ.

ವರುಣ್ ಚಕ್ರವರ್ತಿ: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ತಮ್ಮ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಆದರೆ ಅವರಿಗೆ ನೀಡಲಾದ ಮೊತ್ತವೆಷ್ಟು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ.

4 / 7
ಹರ್ಷಿತ್ ರಾಣಾ: ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ರಾಣಾ ಮುಂದಿನ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

ಹರ್ಷಿತ್ ರಾಣಾ: ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ರಾಣಾ ಮುಂದಿನ ಸೀಸನ್​ನಲ್ಲೂ ಕೆಕೆಆರ್ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

5 / 7
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಆ್ಯಂಡ್ರೆ ರಸೆಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರಸೆಲ್ ಮನವೊಲಿಸುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಆ್ಯಂಡ್ರೆ ರಸೆಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಅವರು ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದರು. ಆದರೆ ಅಂತಿಮ ಕ್ಷಣದಲ್ಲಿ ರಸೆಲ್ ಮನವೊಲಿಸುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

6 / 7
ರಮಣ್​ದೀಪ್ ಸಿಂಗ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಯುವ ಆಲ್​ರೌಂಡರ್ ರಮಣ್​ದೀಪ್ ಸಿಂಗ್ ಅವರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.

ರಮಣ್​ದೀಪ್ ಸಿಂಗ್: ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕೊನೆಯ ಕ್ಷಣದಲ್ಲಿ ಯುವ ಆಲ್​ರೌಂಡರ್ ರಮಣ್​ದೀಪ್ ಸಿಂಗ್ ಅವರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.

7 / 7

Published On - 2:08 pm, Thu, 31 October 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?