AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: LSG ನಾಯಕತ್ವದಿಂದ ಕೆಎಲ್ ರಾಹುಲ್​ ಕಿಕ್ ಔಟ್?

IPL 2025 KL Rahul: ಕೆಎಲ್ ರಾಹುಲ್ ಮುಂಬರುವ ಐಪಿಎಲ್​ನಲ್ಲಿ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದೇ ಈಗ ಕುತೂಹಲ. ಏಕೆಂದರೆ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತಿದಕ್ಕಾಗಿ ಸಂಜಯ್ ಗೊಯೆಂಕಾ ಮೈದಾನದಲ್ಲೇ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ರಾಹುಲ್ ಎಲ್​ಎಸ್​ಜಿ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿತ್ತು.

ಝಾಹಿರ್ ಯೂಸುಫ್
|

Updated on: Aug 29, 2024 | 9:45 AM

Share
ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಾಜಾಗೊಳ್ಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸಾಕ್ಷಿ ಬುಧವಾರ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ನೀಡಿರುವ ಹೇಳಿಕೆಗಳು. ಐಪಿಎಲ್​ 2025ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಸಂಜೀವ್ ಗೊಯೆಂಕಾ ಸ್ಪಷ್ಟ ಉತ್ತರ ನೀಡದೇ ಜಾರಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಾಜಾಗೊಳ್ಳುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಸಾಕ್ಷಿ ಬುಧವಾರ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ನೀಡಿರುವ ಹೇಳಿಕೆಗಳು. ಐಪಿಎಲ್​ 2025ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಸಂಜೀವ್ ಗೊಯೆಂಕಾ ಸ್ಪಷ್ಟ ಉತ್ತರ ನೀಡದೇ ಜಾರಿಕೊಂಡಿದ್ದಾರೆ.

1 / 6
ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಪತ್ರಿಕಾಗೋಷ್ಠಿಯಲ್ಲಿ, ಕೆಎಲ್ ರಾಹುಲ್ ಬಗ್ಗೆ ಪ್ರಶ್ನಿಸಲಾಗಿತ್ತು. ಈ ವೇಳೆ ಸಂಜೀವ್ ಗೊಯೆಂಕಾ, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎಂಬ ಮಾರ್ಮಿಕ ಉತ್ತರ ನೀಡಿದರು. ಇದಾಗ್ಯೂ ಅವರು ಕೆಎಲ್ ರಾಹುಲ್ ಅವರನ್ನು ರಿಟೈನ್ ಮಾಡುತ್ತೇವೆ ಎಂದು ಎಲ್ಲೂ ಸಹ ಪ್ರಸ್ತಾಪಿಸಿಲ್ಲ.

ಬುಧವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಪತ್ರಿಕಾಗೋಷ್ಠಿಯಲ್ಲಿ, ಕೆಎಲ್ ರಾಹುಲ್ ಬಗ್ಗೆ ಪ್ರಶ್ನಿಸಲಾಗಿತ್ತು. ಈ ವೇಳೆ ಸಂಜೀವ್ ಗೊಯೆಂಕಾ, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎಂಬ ಮಾರ್ಮಿಕ ಉತ್ತರ ನೀಡಿದರು. ಇದಾಗ್ಯೂ ಅವರು ಕೆಎಲ್ ರಾಹುಲ್ ಅವರನ್ನು ರಿಟೈನ್ ಮಾಡುತ್ತೇವೆ ಎಂದು ಎಲ್ಲೂ ಸಹ ಪ್ರಸ್ತಾಪಿಸಿಲ್ಲ.

2 / 6
ಅಷ್ಟೇ ಅಲ್ಲದೆ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜೀವ್ ಗೊಯೆಂಕಾ, ನಾಯಕ ಬಗ್ಗೆ ನಿರ್ಧರಿಸಲು ಮತ್ತು ರಿಟೈನ್ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಇನ್ನೂ ಸಾಕಷ್ಟು ಸಮಯವಿದೆ ಎಂಬ ಉತ್ತರ ನೀಡಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅವರೇ ಮುಂದಿನ ಸೀಸನ್​ನಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಷ್ಟೇ ಅಲ್ಲದೆ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಜೀವ್ ಗೊಯೆಂಕಾ, ನಾಯಕ ಬಗ್ಗೆ ನಿರ್ಧರಿಸಲು ಮತ್ತು ರಿಟೈನ್ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಇನ್ನೂ ಸಾಕಷ್ಟು ಸಮಯವಿದೆ ಎಂಬ ಉತ್ತರ ನೀಡಿದ್ದಾರೆ. ಇದಾಗ್ಯೂ ಕೆಎಲ್ ರಾಹುಲ್ ಅವರೇ ಮುಂದಿನ ಸೀಸನ್​ನಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

3 / 6
ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಕಳೆದ ಮೂರು ತಿಂಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕೆಎಲ್ ರಾಹುಲ್ ಕುರಿತಾಗಿ ಒಂದೇ ಒಂದು ಪೋಸ್ಟ್ ಹಂಚಿಕೊಂಡಿಲ್ಲ ಎಂಬುದು. ಇದೇ ವೇಳೆ ಎಲ್​ಎಸ್​ಜಿ ಪರ ಕಣಕ್ಕಿಳಿದ ಹಲವು ಆಟಗಾರರ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಕಳೆದ ಮೂರು ತಿಂಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕೆಎಲ್ ರಾಹುಲ್ ಕುರಿತಾಗಿ ಒಂದೇ ಒಂದು ಪೋಸ್ಟ್ ಹಂಚಿಕೊಂಡಿಲ್ಲ ಎಂಬುದು. ಇದೇ ವೇಳೆ ಎಲ್​ಎಸ್​ಜಿ ಪರ ಕಣಕ್ಕಿಳಿದ ಹಲವು ಆಟಗಾರರ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್ ಮಾಡಲಾಗಿದೆ.

4 / 6
ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾದರೂ ಆ ಬಗ್ಗೆ ಒಂದೇ ಒಂದು ಪೋಸ್ಟ್ ಮಾಡಲಾಗಿಲ್ಲ. ಇನ್ನು ಕೆಲ ದಿನಗಳ ಹಿಂದೆಯಷ್ಟೇ ರಾಹುಲ್ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಕೊಲ್ಕತ್ತಾದಲ್ಲಿ ಭೇಟಿಯಾಗಿದ್ದರು. ಆ ಫೋಟೋವನ್ನು ಸಹ ಲಕ್ನೋ ಸೂಪರ್ ಜೈಂಟ್ಸ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾದರೂ ಆ ಬಗ್ಗೆ ಒಂದೇ ಒಂದು ಪೋಸ್ಟ್ ಮಾಡಲಾಗಿಲ್ಲ. ಇನ್ನು ಕೆಲ ದಿನಗಳ ಹಿಂದೆಯಷ್ಟೇ ರಾಹುಲ್ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೊಯೆಂಕಾ ಅವರನ್ನು ಕೊಲ್ಕತ್ತಾದಲ್ಲಿ ಭೇಟಿಯಾಗಿದ್ದರು. ಆ ಫೋಟೋವನ್ನು ಸಹ ಲಕ್ನೋ ಸೂಪರ್ ಜೈಂಟ್ಸ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

5 / 6
ಈ ಎಲ್ಲಾ ನಡೆಗಳನ್ನು ಗಮನಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಜಾಗೊಳ್ಳುವುದು ಬಹುತೇಕ ಖಚಿತ. ಇನ್ನು ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದರೆ, ಮುಂಬರುವ ಸೀಸನ್​ನಲ್ಲಿ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಸಹ ಅನುಮಾನ.

ಈ ಎಲ್ಲಾ ನಡೆಗಳನ್ನು ಗಮನಿಸಿದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಎಲ್ ರಾಹುಲ್ ವಜಾಗೊಳ್ಳುವುದು ಬಹುತೇಕ ಖಚಿತ. ಇನ್ನು ಪ್ರಸ್ತುತ ಸನ್ನಿವೇಶವನ್ನು ಅವಲೋಕಿಸಿದರೆ, ಮುಂಬರುವ ಸೀಸನ್​ನಲ್ಲಿ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳುವುದು ಸಹ ಅನುಮಾನ.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ