Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡ್ತೀನಿ: ಕೆಎಲ್ ರಾಹುಲ್

KL Rahul: ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವನ್ನು ರಾಹುಲ್ ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 12, 2024 | 12:31 PM

ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

ಕೆಎಲ್ ರಾಹುಲ್ ಭಾರತ ಟಿ20 ತಂಡದಿಂದ ಹೊರಬಿದ್ದು 2 ವರ್ಷಗಳೇ ಕಳೆದಿವೆ. 2022ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಕಾಣಿಸಿಕೊಂಡಿದ್ದ ಕನ್ನಡಿಗ ಇದೀಗ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲು ಪಣತೊಟ್ಟಿದ್ದಾರೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೂಲಕ ಎಂಬುದು ವಿಶೇಷ.

1 / 5
ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್​ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

ಐಪಿಎಲ್ 2025 ರಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಾನು ಮತ್ತೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದೇನೆ. ಹಾಗಾಗಿ ಈ ಬಾರಿಯ ಐಪಿಎಲ್​ನೊಂದಿಗೆ ನಾನು ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ಕೆಎಲ್ ರಾಹುಲ್ ಹೇಳಿದ್ದಾರೆ.

2 / 5
ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

ಸ್ವಲ್ಪ ಸಮಯದಿಂದ ನಾನು T20 ತಂಡದಿಂದ ಹೊರಗಿದ್ದೇನೆ. ತಂಡಕ್ಕೆ ಕಂಬ್ಯಾಕ್ ಮಾಡಲು ನಾನು ಏನು ಮಾಡಬೇಕೆಂದು ನನಗೆ ತಿಳಿದಿದೆ. ಹಾಗಾಗಿ, ಈ ಬಾರಿಯ ಐಪಿಎಲ್​ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮತ್ತೆ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ರಾಹುಲ್ ಹೇಳಿದ್ದಾರೆ.

3 / 5
ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್​ಆರ್​ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಯಾವ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ಕೆಎಲ್​ಆರ್​ ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್-18 ರಲ್ಲಿ ರಾಹುಲ್ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತ.

4 / 5
ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

ಇನ್ನು ಭಾರತದ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 68 ಇನಿಂಗ್ಸ್​ಗಳಲ್ಲಿ ಒಟ್ಟು 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್ ಮುಂಬರುವ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್