AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೆಎಲ್ ರಾಹುಲ್ ಔಟ್: LSG ತಂಡದ ರಿಟೈನ್ ಆಟಗಾರರ ಪಟ್ಟಿ ಇಲ್ಲಿದೆ

IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 3+2 ಸೂತ್ರದಡಿಯಲ್ಲಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹೀಗೆ ರಿಟೈನ್ ಮಾಡಿಕೊಳ್ಳಲಾದ ಆಟಗಾರರಲ್ಲಿ ಮೂವರು ಕ್ಯಾಪ್ಡ್​ ಆಟಗಾರರಿದ್ದರೆ, ಇಬ್ಬರು ಅನ್​ಕ್ಯಾಪ್ಡ್​ ಆಟಗಾರರು.

ಝಾಹಿರ್ ಯೂಸುಫ್
|

Updated on: Oct 31, 2024 | 12:17 PM

Share
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 21 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 21 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

2 / 6
ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 11 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 11 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

3 / 6
ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಅವರನ್ನು 11 ಕೋಟಿ ರೂ.ಗೆ ಎಲ್​ಎಸ್​ಜಿ ತಂಡದಲ್ಲೇ ಉಳಿಸಿಕೊಂಡಿದೆ.

ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಅವರನ್ನು 11 ಕೋಟಿ ರೂ.ಗೆ ಎಲ್​ಎಸ್​ಜಿ ತಂಡದಲ್ಲೇ ಉಳಿಸಿಕೊಂಡಿದೆ.

4 / 6
ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡಲಿದೆ.

ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡಲಿದೆ.

5 / 6
ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮೊಹ್ಸಿನ್ ಕೂಡ ಐಪಿಎಲ್ 2025 ರಲ್ಲಿ ಲಕ್ನೋ ಪರ ಕಣಕ್ಕಿಳಿಯಲಿದ್ದಾರೆ.

ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅದರಂತೆ ಮೊಹ್ಸಿನ್ ಕೂಡ ಐಪಿಎಲ್ 2025 ರಲ್ಲಿ ಲಕ್ನೋ ಪರ ಕಣಕ್ಕಿಳಿಯಲಿದ್ದಾರೆ.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು