AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: LSG ರಿಟೈನ್ ಮಾಡಿಕೊಂಡಿರುವ 5 ಆಟಗಾರರು ಇವರೇ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿದೆ. ಒಂದು ವೇಳೆ ಫ್ರಾಂಚೈಸಿಯೊಂದು ಐವರನ್ನು ರಿಟೈನ್ ಮಾಡಿಕೊಂಡರೆ, ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸಿಕೊಳ್ಳಬಹುದು. ಅದರಂತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 28, 2024 | 1:42 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 7
ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 18 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 18 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

2 / 7
ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 14 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 14 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

3 / 7
ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಮುಂಬರುವ ಐಪಿಎಲ್​ನಲ್ಲೂ ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಮುಂಬರುವ ಐಪಿಎಲ್​ನಲ್ಲೂ ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

4 / 7
ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡುವ ಸಾಧ್ಯತೆಯಿದೆ.

ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡುವ ಸಾಧ್ಯತೆಯಿದೆ.

5 / 7
ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಟೀಮ್ ಇಂಡಿಯಾ ಪರ ಆಡಿರದ ಕಾರಣ ಮೊಹ್ಸಿನ್ ಖಾನ್ ಕೂಡ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ.

ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಟೀಮ್ ಇಂಡಿಯಾ ಪರ ಆಡಿರದ ಕಾರಣ ಮೊಹ್ಸಿನ್ ಖಾನ್ ಕೂಡ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ.

6 / 7
ಇನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸುವ ಸಾಧ್ಯತೆಯಿದೆ. ಆದರೆ ಆ ಆಟಗಾರ ಯಾರೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಅತ್ತ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್, ಕ್ವಿಂಟನ್ ಡಿಕಾಕ್, ಕೃನಾಲ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರಿದ್ದು, ಹೀಗಾಗಿ ಇವರಲ್ಲಿ ಒಬ್ಬರನ್ನು ಆರ್​ಟಿಎಂ ಬಳಸಿ ಹರಾಜಿಗೆ ಬಿಡುಗಡೆ ಮಾಡಬಹುದು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸುವ ಸಾಧ್ಯತೆಯಿದೆ. ಆದರೆ ಆ ಆಟಗಾರ ಯಾರೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಅತ್ತ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್, ಕ್ವಿಂಟನ್ ಡಿಕಾಕ್, ಕೃನಾಲ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರಿದ್ದು, ಹೀಗಾಗಿ ಇವರಲ್ಲಿ ಒಬ್ಬರನ್ನು ಆರ್​ಟಿಎಂ ಬಳಸಿ ಹರಾಜಿಗೆ ಬಿಡುಗಡೆ ಮಾಡಬಹುದು.

7 / 7
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ