AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: LSG ರಿಟೈನ್ ಮಾಡಿಕೊಂಡಿರುವ 5 ಆಟಗಾರರು ಇವರೇ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿದೆ. ಒಂದು ವೇಳೆ ಫ್ರಾಂಚೈಸಿಯೊಂದು ಐವರನ್ನು ರಿಟೈನ್ ಮಾಡಿಕೊಂಡರೆ, ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸಿಕೊಳ್ಳಬಹುದು. ಅದರಂತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 28, 2024 | 1:42 PM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಐದು ಆಟಗಾರರಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಐಪಿಎಲ್ ಸೀಸನ್-18 ರ ಮೆಗಾ ಹರಾಜಿನಲ್ಲಿ ರಾಹುಲ್ ಕಾಣಿಸಿಕೊಳ್ಳುವುದು ಕನ್ಫರ್ಮ್. ಇನ್ನು LSG ಫ್ರಾಂಚೈಸಿ ರಿಟೈನ್ ಮಾಡಿಕೊಂಡಿರುವ 5 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 7
ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 18 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ನಿಕೋಲಸ್ ಪೂರನ್: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದಕ್ಕಾಗಿ ಪೂರನ್​ಗೆ 18 ಕೋಟಿ ರೂ. ನೀಡಲು ಎಲ್​ಎಸ್​ಜಿ ಫ್ರಾಂಚೈಸಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

2 / 7
ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 14 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

ಮಯಾಂಕ್ ಯಾದವ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಎರಡನೇ ರಿಟೈನ್ ಯುವ ವೇಗಿ ಮಯಾಂಕ್ ಯಾದವ್. ಟೀಮ್ ಇಂಡಿಯಾ ಆಟಗಾರನನ್ನು ಎಲ್​ಎಸ್​ಜಿ 14 ಕೋಟಿ ರೂ.ಗೆ ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ.

3 / 7
ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಮುಂಬರುವ ಐಪಿಎಲ್​ನಲ್ಲೂ ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

ರವಿ ಬಿಷ್ಣೋಯ್: ಎಲ್​ಎಸ್​ಜಿ ಫ್ರಾಂಚೈಸಿಯ ಮೂರನೇ ರಿಟೈನ್ ಯುವ ಸ್ಪಿನ್ನರ್ ರವಿ ಬಿಷ್ಣೋಯ್. ಕಳೆದ ಮೂರು ಸೀಸನ್​ಗಳಿಂದ ಲಕ್ನೋ ತಂಡದ ಭಾಗವಾಗಿರುವ ಬಿಷ್ಣೋಯ್ ಮುಂಬರುವ ಐಪಿಎಲ್​ನಲ್ಲೂ ಎಲ್​ಎಸ್​ಜಿ ಪರ ಕಣಕ್ಕಿಳಿಯುವುದು ಖಚಿತವಾಗಿದೆ.

4 / 7
ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡುವ ಸಾಧ್ಯತೆಯಿದೆ.

ಆಯುಷ್ ಬದೋನಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಯುವ ಆಟಗಾರ ಆಯುಷ್ ಬದೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಯುವ ಆಟಗಾರನಿಗೆ 4 ಕೋಟಿ ರೂ. ನೀಡುವ ಸಾಧ್ಯತೆಯಿದೆ.

5 / 7
ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಟೀಮ್ ಇಂಡಿಯಾ ಪರ ಆಡಿರದ ಕಾರಣ ಮೊಹ್ಸಿನ್ ಖಾನ್ ಕೂಡ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ.

ಮೊಹ್ಸಿನ್ ಖಾನ್: ಎಲ್​ಎಸ್​ಜಿ ಫ್ರಾಂಚೈಸಿಯು ಎಡಗೈ ವೇಗಿ ಮೊಹ್ಸಿನ್ ಖಾನ್ ಅವರನ್ನು ಸಹ ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಟೀಮ್ ಇಂಡಿಯಾ ಪರ ಆಡಿರದ ಕಾರಣ ಮೊಹ್ಸಿನ್ ಖಾನ್ ಕೂಡ ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ.

6 / 7
ಇನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸುವ ಸಾಧ್ಯತೆಯಿದೆ. ಆದರೆ ಆ ಆಟಗಾರ ಯಾರೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಅತ್ತ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್, ಕ್ವಿಂಟನ್ ಡಿಕಾಕ್, ಕೃನಾಲ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರಿದ್ದು, ಹೀಗಾಗಿ ಇವರಲ್ಲಿ ಒಬ್ಬರನ್ನು ಆರ್​ಟಿಎಂ ಬಳಸಿ ಹರಾಜಿಗೆ ಬಿಡುಗಡೆ ಮಾಡಬಹುದು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಓರ್ವ ಆಟಗಾರನ ಮೇಲೆ ಆರ್​ಟಿಎಂ ಕಾರ್ಡ್ ಬಳಸುವ ಸಾಧ್ಯತೆಯಿದೆ. ಆದರೆ ಆ ಆಟಗಾರ ಯಾರೆಂಬುದು ಇನ್ನೂ ಸಹ ನಿರ್ಧಾರವಾಗಿಲ್ಲ. ಅತ್ತ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್, ಕ್ವಿಂಟನ್ ಡಿಕಾಕ್, ಕೃನಾಲ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರಿದ್ದು, ಹೀಗಾಗಿ ಇವರಲ್ಲಿ ಒಬ್ಬರನ್ನು ಆರ್​ಟಿಎಂ ಬಳಸಿ ಹರಾಜಿಗೆ ಬಿಡುಗಡೆ ಮಾಡಬಹುದು.

7 / 7
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ