AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮೊದಲ ಸುತ್ತಿನಲ್ಲಿ ಹರಾಜಾಗುವ 6 ಆಟಗಾರರು ಇವರೇ

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಆಕ್ಷನ್​ನ ಮೊದಲ ಪಟ್ಟಿಯಲ್ಲಿ ಒಟ್ಟು 6 ಆಟಗಾರರು ಸ್ಥಾನ ಪಡೆದಿದ್ದಾರೆ. ಈ ಆಟಗಾರರ ಮೂಲ ಬೆಲೆಯು 2 ಕೋಟಿ ರೂ. ಇದ್ದು, ಹೀಗಾಗಿ ಐಪಿಎಲ್ ಮೊದಲ ಸುತ್ತಿನ ಹರಾಜಿನಲ್ಲೇ ಕೋಟಿಗಳ ಸುರಿಮಳೆಯಾಗುವುದನ್ನು ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Nov 16, 2024 | 8:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಆಕ್ಷನ್​ಗಾಗಿ ಒಟ್ಟು 574 ಆಟಗಾರರ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. ಈ 574 ಆಟಗಾರರಲ್ಲಿ ಆರು ಪ್ಲೇಯರ್ಸ್ ಮೊದಲ ಸುತ್ತಿನಲ್ಲೇ ಹರಾಜಾಗಲಿದ್ದಾರೆ. ಆ ಸ್ಟಾರ್ ಆಟಗಾರರು ಯಾರೆಂದರೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಮೆಗಾ ಆಕ್ಷನ್​ಗಾಗಿ ಒಟ್ಟು 574 ಆಟಗಾರರ ಪಟ್ಟಿಯನ್ನು ಫೈನಲ್ ಮಾಡಲಾಗಿದೆ. ಈ 574 ಆಟಗಾರರಲ್ಲಿ ಆರು ಪ್ಲೇಯರ್ಸ್ ಮೊದಲ ಸುತ್ತಿನಲ್ಲೇ ಹರಾಜಾಗಲಿದ್ದಾರೆ. ಆ ಸ್ಟಾರ್ ಆಟಗಾರರು ಯಾರೆಂದರೆ...

1 / 7
ಜೋಸ್ ಬಟ್ಲರ್: ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಕಳೆದ ಕೆಲ ಸೀಸನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಮೊದಲ ಸುತ್ತಿನ ಪಟ್ಟಿಯಲ್ಲಿ ಬಟ್ಲರ್ ಸ್ಥಾನ ಪಡೆದಿದ್ದಾರೆ.

ಜೋಸ್ ಬಟ್ಲರ್: ಇಂಗ್ಲೆಂಡ್ ಟಿ20 ತಂಡದ ನಾಯಕ ಜೋಸ್ ಬಟ್ಲರ್ ಕಳೆದ ಕೆಲ ಸೀಸನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಮೊದಲ ಸುತ್ತಿನ ಪಟ್ಟಿಯಲ್ಲಿ ಬಟ್ಲರ್ ಸ್ಥಾನ ಪಡೆದಿದ್ದಾರೆ.

2 / 7
ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಅಯ್ಯರ್​ಗಾಗಿ ಮೊದಲ ಸೆಟ್​ನಲ್ಲೇ ಬಿಡ್ಡಿಂಗ್ ನಡೆಯಲಿದೆ.

ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಅಯ್ಯರ್​ಗಾಗಿ ಮೊದಲ ಸೆಟ್​ನಲ್ಲೇ ಬಿಡ್ಡಿಂಗ್ ನಡೆಯಲಿದೆ.

3 / 7
ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ರಿಷಭ್ ಪಂತ್ ಸಹ ಮೆಗಾ ಆಕ್ಷನ್​ನಲ್ಲಿದ್ದು, ಅವರು ಕೂಡ ಮಾರ್ಕ್ಯೂ ಲಿಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಲೇ ಪಂತ್ ಅವರ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ರಿಷಭ್ ಪಂತ್ ಸಹ ಮೆಗಾ ಆಕ್ಷನ್​ನಲ್ಲಿದ್ದು, ಅವರು ಕೂಡ ಮಾರ್ಕ್ಯೂ ಲಿಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಲೇ ಪಂತ್ ಅವರ ಹೆಸರು ಕೂಡ ಕಾಣಿಸಿಕೊಳ್ಳಲಿದೆ.

4 / 7
ಕಗಿಸೊ ರಬಾಡ: ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೆಗಾ ಹರಾಜಿನಲ್ಲಿರುವ ರಬಾಡಗೆ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.

ಕಗಿಸೊ ರಬಾಡ: ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೆಗಾ ಹರಾಜಿನಲ್ಲಿರುವ ರಬಾಡಗೆ ಮೊದಲ ಸುತ್ತಿನಲ್ಲೇ ಬಿಡ್ಡಿಂಗ್ ನಡೆಯಲಿದೆ.

5 / 7
ಅರ್ಷದೀಪ್ ಸಿಂಗ್: ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಮೆಗಾ ಹರಾಜಿನ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಯುವ ವೇಗಿಯ ಖರೀದಿಗೆ ಆರಂಭದಲ್ಲೇ ಪೈಪೋಟಿ ಕಂಡು ಬರಲಿದೆ.

ಅರ್ಷದೀಪ್ ಸಿಂಗ್: ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಮೆಗಾ ಹರಾಜಿನ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಯುವ ವೇಗಿಯ ಖರೀದಿಗೆ ಆರಂಭದಲ್ಲೇ ಪೈಪೋಟಿ ಕಂಡು ಬರಲಿದೆ.

6 / 7
ಮಿಚೆಲ್ ಸ್ಟಾರ್ಕ್​: ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಚೆಲ್ ಸ್ಟಾರ್ಕ್​ ಈ ಬಾರಿಯ ಮಾರ್ಕ್ಯೂ ಲಿಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಳೇ ಸ್ಟಾರ್ಕ್ ಖರೀದಿಗೆ ಬಿಡ್ಡಿಂಗ್ ನಡೆಯಲಿದೆ.

ಮಿಚೆಲ್ ಸ್ಟಾರ್ಕ್​: ಕಳೆದ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಚೆಲ್ ಸ್ಟಾರ್ಕ್​ ಈ ಬಾರಿಯ ಮಾರ್ಕ್ಯೂ ಲಿಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಮೊದಲ ಸುತ್ತಿನಲ್ಳೇ ಸ್ಟಾರ್ಕ್ ಖರೀದಿಗೆ ಬಿಡ್ಡಿಂಗ್ ನಡೆಯಲಿದೆ.

7 / 7
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!