AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಕೈ ಹಿಡಿದ ಮುಂಬೈ ಇಂಡಿಯನ್ಸ್

IPL 2025: ಐಪಿಎಲ್ 2021 ರಿಂದ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ. ಇದರ ನಡುವೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ ಅವರ ಪುತ್ರ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 26, 2024 | 1:00 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ 182 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ  ಅರ್ಜುನ್ ತೆಂಡೂಲ್ಕರ್ ಕೂಡ ಸೇರಿದ್ದಾರೆ. ಈ ಬಾರಿ ಕೂಡ ಅರ್ಜುನ್ ಅವರ ಕೈ ಹಿಡಿದದ್ದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ 182 ಆಟಗಾರರು ಬಿಕರಿಯಾಗಿದ್ದಾರೆ. ಇವರಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೂಡ ಸೇರಿದ್ದಾರೆ. ಈ ಬಾರಿ ಕೂಡ ಅರ್ಜುನ್ ಅವರ ಕೈ ಹಿಡಿದದ್ದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

1 / 5
ಪ್ರತಿ ಸೀಸನ್​​ನಂತೆ ಈ ಬಾರಿ ಕೂಡ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ವಿಶೇಷ ಎಂದರೆ ಕಳೆದ 5 ಸೀಸನ್​​ಗಳಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೊರತುಪಡಿಸಿ ಜೂನಿಯರ್ ತೆಂಡೂಲ್ಕರ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

ಪ್ರತಿ ಸೀಸನ್​​ನಂತೆ ಈ ಬಾರಿ ಕೂಡ ಕನಿಷ್ಠ ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ವಿಶೇಷ ಎಂದರೆ ಕಳೆದ 5 ಸೀಸನ್​​ಗಳಿಂದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹೊರತುಪಡಿಸಿ ಜೂನಿಯರ್ ತೆಂಡೂಲ್ಕರ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ.

2 / 5
ಇನ್ನು ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಅರ್ಜುನ್ ತೆಂಡೂಲ್ಕರ್​​ಗಾಗಿ ಬಿಡ್ ಮಾಡಿದ ಏಕೈಕ ತಂಡವೆಂದರೆ ಗುಜರಾತ್ ಟೈಟಾನ್ಸ್. 2022ರ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರ ಮೊತ್ತವನ್ನು ಗುಜರಾತ್ ಟೈಟಾನ್ಸ್ 25 ಲಕ್ಷ ರೂ.ಗೆ ಏರಿಸಿದ್ದರು. ಇದಾದ ಬಳಿಕ 30 ಲಕ್ಷ ರೂ.ಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

ಇನ್ನು ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಅರ್ಜುನ್ ತೆಂಡೂಲ್ಕರ್​​ಗಾಗಿ ಬಿಡ್ ಮಾಡಿದ ಏಕೈಕ ತಂಡವೆಂದರೆ ಗುಜರಾತ್ ಟೈಟಾನ್ಸ್. 2022ರ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಅವರ ಮೊತ್ತವನ್ನು ಗುಜರಾತ್ ಟೈಟಾನ್ಸ್ 25 ಲಕ್ಷ ರೂ.ಗೆ ಏರಿಸಿದ್ದರು. ಇದಾದ ಬಳಿಕ 30 ಲಕ್ಷ ರೂ.ಗೆ ಮುಂಬೈ ಇಂಡಿಯನ್ಸ್ ಖರೀದಿಸಿತ್ತು.

3 / 5
ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಮೊದಲ ಸುತ್ತಿನಲ್ಲಿ ಮಾರಾಟವಾಗಿರಲಿಲ್ಲ. ಆದರೆ ಅಂತಿಮ ಸುತ್ತಿನಲ್ಲಿ ಅರ್ಜುನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಆಸಕ್ತಿ ತೋರಿಸಿತು. ಅದರಂತೆ ಬೇಸ್ ಪ್ರೈಸ್​ಗೆ ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪಾಲಾಗಿ ದ್ದಾರೆ.

ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಅರ್ಜುನ್ ತೆಂಡೂಲ್ಕರ್ ಮೊದಲ ಸುತ್ತಿನಲ್ಲಿ ಮಾರಾಟವಾಗಿರಲಿಲ್ಲ. ಆದರೆ ಅಂತಿಮ ಸುತ್ತಿನಲ್ಲಿ ಅರ್ಜುನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಆಸಕ್ತಿ ತೋರಿಸಿತು. ಅದರಂತೆ ಬೇಸ್ ಪ್ರೈಸ್​ಗೆ ಐದನೇ ಬಾರಿ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ಪಾಲಾಗಿ ದ್ದಾರೆ.

4 / 5
2021 ರಿಂದ ಐಪಿಎಲ್​​​ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಮೊದಲೆರಡು ಸೀಸನ್​ಗಳಲ್ಲಿ ಮುಂಬ ಇಂಡಿಯನ್ಸ್ ಪರ ಬೆಂಚ್ ಕಾದಿದ್ದರು. ಇನ್ನು 2023 ಮತ್ತು 2024 ರಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಜೂನಿಯರ್ ತೆಂಡೂಲ್ಕರ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಮತ್ತೆ ಮುಂಬೈ ತಂಡಕ್ಕೆ ಆಯ್ಕೆಯಾಗಿರುವ ಜೂನಿಯರ್ ತೆಂಡೂಲ್ಕರ್ ಈ ಬಾರಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

2021 ರಿಂದ ಐಪಿಎಲ್​​​ನಲ್ಲಿರುವ ಅರ್ಜುನ್ ತೆಂಡೂಲ್ಕರ್ ಮೊದಲೆರಡು ಸೀಸನ್​ಗಳಲ್ಲಿ ಮುಂಬ ಇಂಡಿಯನ್ಸ್ ಪರ ಬೆಂಚ್ ಕಾದಿದ್ದರು. ಇನ್ನು 2023 ಮತ್ತು 2024 ರಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ಜೂನಿಯರ್ ತೆಂಡೂಲ್ಕರ್ 3 ವಿಕೆಟ್ ಕಬಳಿಸಿದ್ದಾರೆ. ಇದೀಗ ಮತ್ತೆ ಮುಂಬೈ ತಂಡಕ್ಕೆ ಆಯ್ಕೆಯಾಗಿರುವ ಜೂನಿಯರ್ ತೆಂಡೂಲ್ಕರ್ ಈ ಬಾರಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 5
Follow us
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್