AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್​ ರಿಟೈನ್ ಮಾಡಿದ 5 ಆಟಗಾರರ ಪಟ್ಟಿ ಇಲ್ಲಿದೆ

IPL 2025 Retention: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಗರಿಷ್ಠ ಸಂಖ್ಯೆಯ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅದರಲ್ಲೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 31, 2024 | 5:17 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರು ಆಟಗಾರರು ಕೂಡ ಭಾರತೀಯರು ಎಂಬುದು ವಿಶೇಷ. ಅದರಂತೆ ಮುಂಬೈ ಇಂಡಿಯನ್ಸ್ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರು ಆಟಗಾರರು ಕೂಡ ಭಾರತೀಯರು ಎಂಬುದು ವಿಶೇಷ. ಅದರಂತೆ ಮುಂಬೈ ಇಂಡಿಯನ್ಸ್ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರಿಂದಾಗಿ ಮುಂದಿನ ಸೀಸನ್​ನಲ್ಲೂ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರಿಂದಾಗಿ ಮುಂದಿನ ಸೀಸನ್​ನಲ್ಲೂ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 6
ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮುಂದಿನ ಸೀಸನ್​ನಲ್ಲೂ ಮುಂಬೈ ಪರ ಕಾಣಿಸಿಕೊಳ್ಳಲು ರೋಹಿತ್ ಶರ್ಮಾ ಬಯಸಿದ್ದಾರೆ.

ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮುಂದಿನ ಸೀಸನ್​ನಲ್ಲೂ ಮುಂಬೈ ಪರ ಕಾಣಿಸಿಕೊಳ್ಳಲು ರೋಹಿತ್ ಶರ್ಮಾ ಬಯಸಿದ್ದಾರೆ.

3 / 6
ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹಾಗಾಗಿ ಮುಂಬೈ ಪರ ಬುಮ್ರಾ ಯಾರ್ಕರ್ ಮುಂದುವರೆಯಲಿದೆ.

ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹಾಗಾಗಿ ಮುಂಬೈ ಪರ ಬುಮ್ರಾ ಯಾರ್ಕರ್ ಮುಂದುವರೆಯಲಿದೆ.

4 / 6
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ತಿಲಕ್ ವರ್ಮಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ತಿಲಕ್ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ.

ತಿಲಕ್ ವರ್ಮಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ತಿಲಕ್ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ.

6 / 6

Published On - 7:53 am, Thu, 31 October 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ