AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್​ ರಿಟೈನ್ ಮಾಡಿದ 5 ಆಟಗಾರರ ಪಟ್ಟಿ ಇಲ್ಲಿದೆ

IPL 2025 Retention: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಗರಿಷ್ಠ ಸಂಖ್ಯೆಯ ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಅದರಲ್ಲೂ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 31, 2024 | 5:17 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರು ಆಟಗಾರರು ಕೂಡ ಭಾರತೀಯರು ಎಂಬುದು ವಿಶೇಷ. ಅದರಂತೆ ಮುಂಬೈ ಇಂಡಿಯನ್ಸ್ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಐವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಐವರು ಆಟಗಾರರು ಕೂಡ ಭಾರತೀಯರು ಎಂಬುದು ವಿಶೇಷ. ಅದರಂತೆ ಮುಂಬೈ ಇಂಡಿಯನ್ಸ್ ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 6
ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರಿಂದಾಗಿ ಮುಂದಿನ ಸೀಸನ್​ನಲ್ಲೂ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಹಾರ್ದಿಕ್ ಪಾಂಡ್ಯ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇದರಿಂದಾಗಿ ಮುಂದಿನ ಸೀಸನ್​ನಲ್ಲೂ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 6
ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮುಂದಿನ ಸೀಸನ್​ನಲ್ಲೂ ಮುಂಬೈ ಪರ ಕಾಣಿಸಿಕೊಳ್ಳಲು ರೋಹಿತ್ ಶರ್ಮಾ ಬಯಸಿದ್ದಾರೆ.

ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಪಿಎಲ್ 2025 ರಲ್ಲೂ ತವರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಈ ಹಿಂದೆ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಮುಂದಿನ ಸೀಸನ್​ನಲ್ಲೂ ಮುಂಬೈ ಪರ ಕಾಣಿಸಿಕೊಳ್ಳಲು ರೋಹಿತ್ ಶರ್ಮಾ ಬಯಸಿದ್ದಾರೆ.

3 / 6
ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹಾಗಾಗಿ ಮುಂಬೈ ಪರ ಬುಮ್ರಾ ಯಾರ್ಕರ್ ಮುಂದುವರೆಯಲಿದೆ.

ಜಸ್​ಪ್ರೀತ್ ಬುಮ್ರಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಪ್ರಮುಖ ವೇಗಿಯಾಗಿ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹಾಗಾಗಿ ಮುಂಬೈ ಪರ ಬುಮ್ರಾ ಯಾರ್ಕರ್ ಮುಂದುವರೆಯಲಿದೆ.

4 / 6
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲೇ ರಿಟೈನ್ ಆಗಿದ್ದಾರೆ. ಹೀಗಾಗಿ ಸೂರ್ಯ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

5 / 6
ತಿಲಕ್ ವರ್ಮಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ತಿಲಕ್ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ.

ತಿಲಕ್ ವರ್ಮಾ: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ಸಹ ತಂಡದಲ್ಲೇ ಉಳಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್​ನಲ್ಲೂ ತಿಲಕ್ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ.

6 / 6

Published On - 7:53 am, Thu, 31 October 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ