IPL 2025: ಗುಜರಾತ್ ಟೈಟಾನ್ಸ್​ಗೆ ಪಾರ್ಥೀವ್ ಪಟೇಲ್ ಎಂಟ್ರಿ: ವರದಿ

IPL 2025 Parthiv Patel: 2008 ರಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಪಾರ್ಥೀವ್ ಪಟೇಲ್ ಒಟ್ಟು 139 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ಅರ್ಧಶತಕಗಳೊಂದಿಗೆ ಒಟ್ಟು 2848 ರನ್ ಕಲೆಹಾಕಿದ್ದಾರೆ.

|

Updated on: Oct 23, 2024 | 8:34 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ಸಿದ್ಧತೆಗಳ ನಡುವೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ತಂಡಕ್ಕೆ​ ಟೀಮ್ ಇಂಡಿಯಾದ ಮಾಜಿ ಆಟಗಾರ ಪಾರ್ಥೀವ್ ಪಟೇಲ್ ಅವರನ್ನು ಕರೆತಂದಿದ್ದಾರೆ ಎಂದು ವರದಿಯಾಗಿದೆ. ಅದು ಸಹ ಕೋಚಿಂಗ್ ಸಿಬ್ಬಂದಿಯಾಗಿ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ಸಿದ್ಧತೆಗಳ ನಡುವೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ತಂಡಕ್ಕೆ​ ಟೀಮ್ ಇಂಡಿಯಾದ ಮಾಜಿ ಆಟಗಾರ ಪಾರ್ಥೀವ್ ಪಟೇಲ್ ಅವರನ್ನು ಕರೆತಂದಿದ್ದಾರೆ ಎಂದು ವರದಿಯಾಗಿದೆ. ಅದು ಸಹ ಕೋಚಿಂಗ್ ಸಿಬ್ಬಂದಿಯಾಗಿ ಎಂಬುದು ವಿಶೇಷ.

1 / 5
ಐಪಿಎಲ್ 2025 ರಲ್ಲಿ ಪಾರ್ಥೀವ್ ಪಟೇಲ್ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಮೆಂಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡದ ಮೆಂಟರ್ ಆಗಿ ಗ್ಯಾರಿ ಕಸ್ಟರ್ನ್ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಪಾರ್ಥೀವ್ ಪಟೇಲ್ ಅವರನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.

ಐಪಿಎಲ್ 2025 ರಲ್ಲಿ ಪಾರ್ಥೀವ್ ಪಟೇಲ್ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಮೆಂಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡದ ಮೆಂಟರ್ ಆಗಿ ಗ್ಯಾರಿ ಕಸ್ಟರ್ನ್ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಪಾರ್ಥೀವ್ ಪಟೇಲ್ ಅವರನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.

2 / 5
ಪಾರ್ಥೀವ್ ಪಟೇಲ್ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಸ್ಕೌಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು. ಈ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತವರು ಫ್ರಾಂಚೈಸಿ ಗುಜರಾತ್ ಟೈಟಾನ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಮುಂದಾಗಿದ್ದಾರೆ.

ಪಾರ್ಥೀವ್ ಪಟೇಲ್ ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಸ್ಕೌಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು. ಈ ಮೂಲಕ ಯುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ತವರು ಫ್ರಾಂಚೈಸಿ ಗುಜರಾತ್ ಟೈಟಾನ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಮುಂದಾಗಿದ್ದಾರೆ.

3 / 5
ಅಂದಹಾಗೆ ಪಾರ್ಥೀವ್ ಪಟೇಲ್ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದಾರೆ. ಈ ವೇಳೆ ಮೂರು ಬಾರಿ ಚಾಂಪಿಯನ್ಸ್ ತಂಡಗಳ ಭಾಗವಾಗಿದ್ದರು.

ಅಂದಹಾಗೆ ಪಾರ್ಥೀವ್ ಪಟೇಲ್ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದಾರೆ. ಈ ವೇಳೆ ಮೂರು ಬಾರಿ ಚಾಂಪಿಯನ್ಸ್ ತಂಡಗಳ ಭಾಗವಾಗಿದ್ದರು.

4 / 5
2008 ರಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಪಾರ್ಥೀವ್ ಪಟೇಲ್ ಒಟ್ಟು 139 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ಅರ್ಧಶತಕಗಳೊಂದಿಗೆ ಒಟ್ಟು 2848 ರನ್ ಕಲೆಹಾಕಿದ್ದಾರೆ. 2019 ರಲ್ಲಿ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಅವರು ಆ ಬಳಿಕ ಮುಂಬೈ ಇಂಡಿಯನ್ಸ್ ತಂಡ ಸೌಟ್ಕಿಂಗ್ ಟೀಮ್​ನ ಭಾಗವಾಗಿದ್ದರು. ಇದೀಗ ಬ್ಯಾಟಿಂಗ್ ಮೆಂಟರ್ ಹುದ್ದೆಯೊಂದಿಗೆ ಗುಜರಾತ್ ಟೈಟಾನ್ಸ್ ಜೊತೆ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ.

2008 ರಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಪಾರ್ಥೀವ್ ಪಟೇಲ್ ಒಟ್ಟು 139 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 13 ಅರ್ಧಶತಕಗಳೊಂದಿಗೆ ಒಟ್ಟು 2848 ರನ್ ಕಲೆಹಾಕಿದ್ದಾರೆ. 2019 ರಲ್ಲಿ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಅವರು ಆ ಬಳಿಕ ಮುಂಬೈ ಇಂಡಿಯನ್ಸ್ ತಂಡ ಸೌಟ್ಕಿಂಗ್ ಟೀಮ್​ನ ಭಾಗವಾಗಿದ್ದರು. ಇದೀಗ ಬ್ಯಾಟಿಂಗ್ ಮೆಂಟರ್ ಹುದ್ದೆಯೊಂದಿಗೆ ಗುಜರಾತ್ ಟೈಟಾನ್ಸ್ ಜೊತೆ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದಾರೆ.

5 / 5
Follow us
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು