AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ದುಡ್ಡಿಗಿಂತ ತಂಡವೇ ಮುಖ್ಯ: ಇವರು ಕೋಟಿ ರೂ. ಕಡಿತಗೊಳಿಸಿದ ಆಟಗಾರರು

IPL 2025: ಐಪಿಎಲ್ ಸೀಸನ್-18 ಕ್ಕಾಗಿ ರಿಟೈನ್ ಆಗಿರುವ ಸ್ಟಾರ್ ಆಟಗಾರರಲ್ಲಿ ಅತ್ಯಂತ ಕಡಿಮೆ ಮೊತ್ತ ಪಡೆದಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ. ಕಳೆದ ಬಾರಿ 12 ಕೋಟಿ ರೂ. ಪಡೆದಿದ್ದ ಧೋನಿ ಈ ಬಾರಿ ಒಂದಂಕಿ ಕೋಟಿಯೊಂದಿಗೆ ಸಿಎಸ್​ಕೆ ತಂಡದಲ್ಲೇ ಉಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 03, 2024 | 11:09 AM

Share
ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ನಲ್ವತ್ತಾರು ಆಟಗಾರರಲ್ಲಿ 5 ಪ್ಲೇಯರ್ಸ್ ತಮ್ಮ ಸಂಭಾವನೆಯಲ್ಲಿ ಭಾರೀ ಕಡಿತ ಮಾಡಿಕೊಂಡಿದ್ದಾರೆ. ಅಂದರೆ ಐಪಿಎಲ್ 2024 ರಲ್ಲಿ ಪಡೆದ ಸಂಭಾವನೆಗಿಂತ ಈ ಬಾರಿ ಕಡಿಮೆ ಮೊತ್ತ ಪಡೆದುಕೊಂಡಿದ್ದಾರೆ. ಆ ಆಟಗಾರರು ಯಾರೆಂದರೆ....

ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ನಲ್ವತ್ತಾರು ಆಟಗಾರರಲ್ಲಿ 5 ಪ್ಲೇಯರ್ಸ್ ತಮ್ಮ ಸಂಭಾವನೆಯಲ್ಲಿ ಭಾರೀ ಕಡಿತ ಮಾಡಿಕೊಂಡಿದ್ದಾರೆ. ಅಂದರೆ ಐಪಿಎಲ್ 2024 ರಲ್ಲಿ ಪಡೆದ ಸಂಭಾವನೆಗಿಂತ ಈ ಬಾರಿ ಕಡಿಮೆ ಮೊತ್ತ ಪಡೆದುಕೊಂಡಿದ್ದಾರೆ. ಆ ಆಟಗಾರರು ಯಾರೆಂದರೆ....

1 / 6
ಮಹೇಂದ್ರ ಸಿಂಗ್ ಧೋನಿ: ಐಪಿಎಲ್ 2024 ರಲ್ಲಿ ಮಹೇಂದ್ರ ಸಿಂಗ್ ಧೋನಿಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನೀಡಿದ ಮೊತ್ತ 12 ಕೋಟಿ ರೂ. ಆದರೆ ಈ ಬಾರಿ ಕೇವಲ 4 ಕೋಟಿ ರೂ.ಗೆ ಧೋನಿ ಸಿಎಸ್​ಕೆ ತಂಡದಲ್ಲೇ ಉಳಿದುಕೊಂಡಿದ್ದಾರೆ. ಅಂದರೆ ಬರೋಬ್ಬರಿ 8 ಕೋಟಿ ರೂ. ಕಡಿತ ಮಾಡಿಕೊಂಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ: ಐಪಿಎಲ್ 2024 ರಲ್ಲಿ ಮಹೇಂದ್ರ ಸಿಂಗ್ ಧೋನಿಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ನೀಡಿದ ಮೊತ್ತ 12 ಕೋಟಿ ರೂ. ಆದರೆ ಈ ಬಾರಿ ಕೇವಲ 4 ಕೋಟಿ ರೂ.ಗೆ ಧೋನಿ ಸಿಎಸ್​ಕೆ ತಂಡದಲ್ಲೇ ಉಳಿದುಕೊಂಡಿದ್ದಾರೆ. ಅಂದರೆ ಬರೋಬ್ಬರಿ 8 ಕೋಟಿ ರೂ. ಕಡಿತ ಮಾಡಿಕೊಂಡಿದ್ದಾರೆ.

2 / 6
ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದರು. ಆದರೆ ಈ ಬಾರಿ ರಸೆಲ್ ಅವರನ್ನು ಕೇವಲ 12 ಕೋಟಿ ರೂ.ಗೆ ರಿಟೈನ್ ಮಾಡಲಾಗಿದೆ. ಅಂದರೆ ತಮ್ಮ ಸಂಭಾವನೆಯಲ್ಲಿ 4 ಕೋಟಿ ರೂ. ಕಡಿತ ಮಾಡಿಕೊಂಡಿದ್ದಾರೆ.

ಆ್ಯಂಡ್ರೆ ರಸೆಲ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದರು. ಆದರೆ ಈ ಬಾರಿ ರಸೆಲ್ ಅವರನ್ನು ಕೇವಲ 12 ಕೋಟಿ ರೂ.ಗೆ ರಿಟೈನ್ ಮಾಡಲಾಗಿದೆ. ಅಂದರೆ ತಮ್ಮ ಸಂಭಾವನೆಯಲ್ಲಿ 4 ಕೋಟಿ ರೂ. ಕಡಿತ ಮಾಡಿಕೊಂಡಿದ್ದಾರೆ.

3 / 6
ರಾಹುಲ್ ತೆವಾಠಿಯಾ: ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ರಾಹುಲ್ ತೆವಾಠಿಯಾಗೆ ನೀಡಿದ ಮೊತ್ತ 9 ಕೋಟಿ ರೂ. ಆದರೆ ಈ ಬಾರಿ 5 ಕೋಟಿ ರೂ. ಕಡಿತ ಮಾಡಿ ಕೇವಲ 4 ಕೋಟಿ ರೂ.ಗೆ ತೆವಾಠಿಯಾರನ್ನು ರಿಟೈನ್ ಮಾಡಿಕೊಂಡಿದೆ.

ರಾಹುಲ್ ತೆವಾಠಿಯಾ: ಐಪಿಎಲ್ 2024 ರಲ್ಲಿ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ರಾಹುಲ್ ತೆವಾಠಿಯಾಗೆ ನೀಡಿದ ಮೊತ್ತ 9 ಕೋಟಿ ರೂ. ಆದರೆ ಈ ಬಾರಿ 5 ಕೋಟಿ ರೂ. ಕಡಿತ ಮಾಡಿ ಕೇವಲ 4 ಕೋಟಿ ರೂ.ಗೆ ತೆವಾಠಿಯಾರನ್ನು ರಿಟೈನ್ ಮಾಡಿಕೊಂಡಿದೆ.

4 / 6
ಪ್ಯಾಟ್ ಕಮಿನ್ಸ್​: ಐಪಿಎಲ್ 2024 ರ 2ನೇ ಅತ್ಯಂತ ದುಬಾರಿ ಆಟಗಾರ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಮಿನ್ಸ್ ಅವರನ್ನು ಬರೋಬ್ಬರಿ 20.50 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ನೀಡಿದ್ದು 18 ಕೋಟಿ ರೂ. ಮಾತ್ರ. ಅಂದರೆ ಇಲ್ಲಿ ಕಮಿನ್ಸ್ ಕಳೆದ ಬಾರಿಗಿಂತ​ 2.50 ಕೋಟಿ ರೂ. ಕಡಿಮೆ ಪಡೆದುಕೊಂಡಿದ್ದಾರೆ.

ಪ್ಯಾಟ್ ಕಮಿನ್ಸ್​: ಐಪಿಎಲ್ 2024 ರ 2ನೇ ಅತ್ಯಂತ ದುಬಾರಿ ಆಟಗಾರ ಪ್ಯಾಟ್ ಕಮಿನ್ಸ್. ಕಳೆದ ಸೀಸನ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಕಮಿನ್ಸ್ ಅವರನ್ನು ಬರೋಬ್ಬರಿ 20.50 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಈ ಬಾರಿ ನೀಡಿದ್ದು 18 ಕೋಟಿ ರೂ. ಮಾತ್ರ. ಅಂದರೆ ಇಲ್ಲಿ ಕಮಿನ್ಸ್ ಕಳೆದ ಬಾರಿಗಿಂತ​ 2.50 ಕೋಟಿ ರೂ. ಕಡಿಮೆ ಪಡೆದುಕೊಂಡಿದ್ದಾರೆ.

5 / 6
ಶಾರುಖ್ ಖಾನ್: ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಐಪಿಎಲ್ 2024 ರಲ್ಲಿ ಸ್ಪೋಟಕ ದಾಂಡಿಗ ಶಾರುಖ್ ಖಾನ್ ಅವರಿಗೆ ನೀಡಿದ ಸಂಭಾವನೆ 7.40 ಕೋಟಿ ರೂ. ಆದರೆ ಈ ಬಾರಿ ಕೇವಲ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅಂದರೆ ಶಾರುಖ್ ಖಾನ್ 3.40 ಕೋಟಿ ರೂ. ಕಡಿಮೆ ಮೊತ್ತದೊಂದಿಗೆ ಗುಜರಾತ್ ಟೈಟಾನ್ಸ್ ತಂಡದಲ್ಲೇ ಉಳಿದಿದ್ದಾರೆ.

ಶಾರುಖ್ ಖಾನ್: ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಐಪಿಎಲ್ 2024 ರಲ್ಲಿ ಸ್ಪೋಟಕ ದಾಂಡಿಗ ಶಾರುಖ್ ಖಾನ್ ಅವರಿಗೆ ನೀಡಿದ ಸಂಭಾವನೆ 7.40 ಕೋಟಿ ರೂ. ಆದರೆ ಈ ಬಾರಿ ಕೇವಲ 4 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಅಂದರೆ ಶಾರುಖ್ ಖಾನ್ 3.40 ಕೋಟಿ ರೂ. ಕಡಿಮೆ ಮೊತ್ತದೊಂದಿಗೆ ಗುಜರಾತ್ ಟೈಟಾನ್ಸ್ ತಂಡದಲ್ಲೇ ಉಳಿದಿದ್ದಾರೆ.

6 / 6
Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!