IPL 2025: CSK ಫ್ರಾಂಚೈಸಿಗೆ ಮರಳಿದ ರವಿಚಂದ್ರನ್ ಅಶ್ವಿನ್

R Ashwin: 2008 ರಿಂದ 2015 ರವರೆಗೆ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಇದಾದ ಬಳಿಕ ಪಂಜಾಬ್ ಕಿಂಗ್ಸ್ (ಕಿಂಗ್ಸ್ ಇಲೆವೆನ್ ಪಂಜಾಬ್), ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಇದೀಗ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಅಶ್ವಿನ್ ಅವರನ್ನು ಇದೀಗ ಪ್ರಮುಖ ಹುದ್ದೆಗೆ ಸಿಎಸ್​ಕೆ ಫ್ರಾಂಚೈಸಿ ನೇಮಿಸಿಕೊಂಡಿದೆ.

|

Updated on: Jun 06, 2024 | 1:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

1 / 6
ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಇದೀಗ ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದಾರೆ. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆ ಅಶ್ವಿನ್ ಅವರ ಹಿಡಿತದಲ್ಲಿರಲಿದೆ.

ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಇದೀಗ ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದಾರೆ. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆ ಅಶ್ವಿನ್ ಅವರ ಹಿಡಿತದಲ್ಲಿರಲಿದೆ.

2 / 6
ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 6
ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಉನ್ನತ-ಕಾರ್ಯಕ್ಷಮತೆಯ ಕೇಂದ್ರ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಉನ್ನತ-ಕಾರ್ಯಕ್ಷಮತೆಯ ಕೇಂದ್ರ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗುವುದರಲ್ಲಿ ಅನುಮಾನವೇ ಬೇಡ.

ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾಗುವುದರಲ್ಲಿ ಅನುಮಾನವೇ ಬೇಡ.

6 / 6
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್