AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಾಜಸ್ಥಾನ್ ರಾಯಲ್ಸ್​ಗೆ ರಾಹುಲ್ ದ್ರಾವಿಡ್ ಕೋಚ್: ವರದಿ

Rahul Dravid: ರಾಹುಲ್ ದ್ರಾವಿಡ್ ಐಪಿಎಲ್​ನಲ್ಲಿ ಏಕೈಕ ತಂಡದ ಪರ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅದು ಕೂಡ ರಾಜಸ್ಥಾನ್ ರಾಯಲ್ಸ್ ಪರ ಎಂಬುದು ವಿಶೇಷ. ಇದೀಗ ಟೀಮ್ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸಿರುವ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆಸಕ್ತಿ ಹೊಂದಿದೆ.

ಝಾಹಿರ್ ಯೂಸುಫ್
|

Updated on:Aug 10, 2024 | 10:39 AM

Share
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್​ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಆರ್​ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕವಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಆರ್​ಆರ್ ತಂಡದ ಕೋಚ್ ಆಗಿ ಕುಮಾರ ಸಂಗಾಕ್ಕರ ಕಾರ್ಯ ನಿರ್ವಹಿಸಿದ್ದರು. ಆದರೆ ಐಪಿಎಲ್ 2025ರಲ್ಲಿ ಈ ಜವಾಬ್ದಾರಿಯಲ್ಲಿ ರಾಹುಲ್ ದ್ರಾವಿಡ್​ಗೆ ವಹಿಸಲಾಗಿದೆ. ಅದರಂತೆ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಆರ್​ಆರ್ ತಂಡದ ಮುಖ್ಯ ಕೋಚ್ ಆಗಿ ದ್ರಾವಿಡ್ ಕಾಣಿಸಿಕೊಳ್ಳಲಿದ್ದಾರೆ.

1 / 5
ಕ್ರಿಕ್​ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಕ್ರಿಕ್​ಬಝ್ ವರದಿ ಪ್ರಕಾರ, ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಈಗಾಗಲೇ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದು, ಅವರು ಕೂಡ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

2 / 5
ಮತ್ತೊಂದೆಡೆ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಕೋಚ್ ಆಗಿ ಕಾಣಿಸಿಕೊಂಡಿದ್ದ ಕುಮಾರ ಸಂಗಾಕ್ಕರ RR ಫ್ರಾಂಚೈಸಿಯ ಡೈರೆಕ್ಟರ್ ಹುದ್ದೆಯಲ್ಲಿ ಮುಂದುವರೆಯುವ ಸಾಧ್ಯತೆಯಿದೆ. IPL 2021 ರವರೆಗೆ ಸಂಗಾಕ್ಕರ ರಾಜಸ್ಥಾನ್ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಅದೇ ಹುದ್ದೆಗೆ ಅವರನ್ನು ಪುನರ್ ನೇಮಕ ಮಾಡುವ ಸಾಧ್ಯತೆಯಿದೆ.

3 / 5
ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. 2011 ರಿಂದ 2013ರವರೆಗೆ ಅವರು ಆರ್​ಆರ್ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ 46 ಪಂದ್ಯಗಳನ್ನಾಡಿರುವ ದ್ರಾವಿಡ್ 7 ಅರ್ಧಶತಕಗಳೊಂದಿಗೆ 1276 ರನ್ ಕಲೆಹಾಕಿದ್ದಾರೆ.

4 / 5
ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.

ಇದಾದ ಬಳಿಕ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ತನ್ನ ಮಾಜಿ ಆಟಗಾರರನ್ನೇ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿರುವುದು ವಿಶೇಷ.

5 / 5

Published On - 10:03 am, Sat, 10 August 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!