AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸ್ಟಾರ್ ಆಟಗಾರರನ್ನು ಕೈ ಬಿಟ್ಟ ರಾಜಸ್ಥಾನ್: ಆರು ಮಂದಿ ರಿಟೈನ್

IPL 2025 Retention: ಐಪಿಎಲ್ ಮೆಗಾ ಹರಾಜಿಗೂ ಮುನ್ನ ತನ್ನೆಲ್ಲಾ ವಿದೇಶಿ ಆಟಗಾರರನ್ನು ಬಿಡುಗಡೆ ಮಾಡಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ನಿರ್ಧರಿಸಿದೆ. ಈ ಪಟ್ಟಿಯಲ್ಲಿ ಪ್ರಮುಖ ಆಟಗಾರರು ಇರುವುದು ವಿಶೇಷ. ಇನ್ನು ಆರ್​ಆರ್​ ಫ್ರಾಂಚೈಸಿಯು ನಾಲ್ವರು ಭಾರತೀಯ ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಳ್ಳಲು ಮುಂದಾಗಿದೆ.

ಝಾಹಿರ್ ಯೂಸುಫ್
|

Updated on:Oct 31, 2024 | 5:42 PM

Share
IPL 2025: ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗೂ ಮೊದಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಆದರೆ ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಇಲ್ಲ ಎಂಬುದು ವಿಶೇಷ. ಹಾಗಿದ್ರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಉಳಿಸಿಕೊಂಡಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

IPL 2025: ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗೂ ಮೊದಲು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಆರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ಧರಿಸಿದೆ. ಆದರೆ ಈ ಪಟ್ಟಿಯಲ್ಲಿ ಸ್ಟಾರ್ ಆಟಗಾರರಾದ ಜೋಸ್ ಬಟ್ಲರ್, ಟ್ರೆಂಟ್ ಬೌಲ್ಟ್, ರವಿಚಂದ್ರನ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಲ್ ಇಲ್ಲ ಎಂಬುದು ವಿಶೇಷ. ಹಾಗಿದ್ರೆ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಉಳಿಸಿಕೊಂಡಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 7
ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡಿದೆ. ಇದಕ್ಕಾಗಿ ಆರ್​ಆರ್ ಫ್ರಾಂಚೈಸಿ ಸ್ಯಾಮ್ಸನ್ ಅವರಿಗೆ 18 ಕೋಟಿ ರೂ. ನೀಡಲಿದೆ ಎಂದು ತಿಳಿದು ಬಂದಿದೆ.

ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ತನ್ನ ಮೊದಲ ರಿಟೈನ್ ಆಗಿ ನಾಯಕ ಸಂಜು ಸ್ಯಾಮ್ಸನ್ ಅವರನ್ನು ಉಳಿಸಿಕೊಂಡಿದೆ. ಇದಕ್ಕಾಗಿ ಆರ್​ಆರ್ ಫ್ರಾಂಚೈಸಿ ಸ್ಯಾಮ್ಸನ್ ಅವರಿಗೆ 18 ಕೋಟಿ ರೂ. ನೀಡಲಿದೆ ಎಂದು ತಿಳಿದು ಬಂದಿದೆ.

2 / 7
ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾ ಯುವ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 14 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಕಳೆದ ಕೆಲ ಸೀಸನ್​ಗಳಿಂದ ಆರ್​ಆರ್​ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಜೈಸ್ವಾಲ್ ಐಪಿಎಲ್ 2025 ರಲ್ಲೂ ರಾಜಸ್ಥಾನ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.

ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾ ಯುವ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 14 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಕಳೆದ ಕೆಲ ಸೀಸನ್​ಗಳಿಂದ ಆರ್​ಆರ್​ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಜೈಸ್ವಾಲ್ ಐಪಿಎಲ್ 2025 ರಲ್ಲೂ ರಾಜಸ್ಥಾನ್ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.

3 / 7
ರಿಯಾನ್ ಪರಾಗ್: ಐಪಿಎಲ್ 2024 ರಲ್ಲಿ ಅತ್ಯುತ್ತಮ ಆಲ್​ರೌಂಡರ್ ಆಟದೊಂದಿಗೆ ಮಿಂಚಿರುವ ರಿಯಾನ್ ಪರಾಗ್ ಅವರನ್ನು ಸಹ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಪರಾಗ್ ಅವರಿಗೆ 11 ಕೋಟಿ ರೂ. ಪಾವತಿಸಲಿದೆ ಎಂದು ತಿಳಿದು ಬಂದಿದೆ.

ರಿಯಾನ್ ಪರಾಗ್: ಐಪಿಎಲ್ 2024 ರಲ್ಲಿ ಅತ್ಯುತ್ತಮ ಆಲ್​ರೌಂಡರ್ ಆಟದೊಂದಿಗೆ ಮಿಂಚಿರುವ ರಿಯಾನ್ ಪರಾಗ್ ಅವರನ್ನು ಸಹ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತಂಡದಲ್ಲೇ ಉಳಿಸಿಕೊಂಡಿದೆ. ಇದಕ್ಕಾಗಿ ಪರಾಗ್ ಅವರಿಗೆ 11 ಕೋಟಿ ರೂ. ಪಾವತಿಸಲಿದೆ ಎಂದು ತಿಳಿದು ಬಂದಿದೆ.

4 / 7
ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬೌಲರ್​ಗಳ ಪಟ್ಟಿಯಲ್ಲಿ ಉಳಿಸಿಕೊಂಡಿರುವುದು ಸಂದೀಪ್ ಶರ್ಮಾ ಅವರನ್ನು. ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಂದೀಪ್ ಅವರನ್ನು ನಾಲ್ಕನೇ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

ಸಂದೀಪ್ ಶರ್ಮಾ: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬೌಲರ್​ಗಳ ಪಟ್ಟಿಯಲ್ಲಿ ಉಳಿಸಿಕೊಂಡಿರುವುದು ಸಂದೀಪ್ ಶರ್ಮಾ ಅವರನ್ನು. ಡೆತ್ ಬೌಲಿಂಗ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಂದೀಪ್ ಅವರನ್ನು ನಾಲ್ಕನೇ ರಿಟೈನ್ ಆಗಿ ತಂಡದಲ್ಲೇ ಉಳಿಸಿಕೊಳ್ಳಲಾಗಿದೆ.

5 / 7
ಧ್ರುವ್ ಜುರೇಲ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಅವರನ್ನು ಕೊನೆಯ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

ಧ್ರುವ್ ಜುರೇಲ್: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಅವರನ್ನು ಕೊನೆಯ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

6 / 7
ಶಿಮ್ರಾನ್ ಹೆಟ್ಮೆಯರ್: ಕಳೆದ ಕೆಲ ಸೀಸನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ ಕಾಣಿಸಿಕೊಂಡಿರುವ ವೆಸ್ಟ್ ಇಂಡೀಸ್​ನ ಶಿಮ್ರಾನ್ ಹೆಟ್ಮೆಯರ್ ಅವರನ್ನು ಸಹ ಆರ್​ಆರ್​ ಫ್ರಾಂಚೈಸಿ ಅಂತಿಮ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

ಶಿಮ್ರಾನ್ ಹೆಟ್ಮೆಯರ್: ಕಳೆದ ಕೆಲ ಸೀಸನ್​ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ ಕಾಣಿಸಿಕೊಂಡಿರುವ ವೆಸ್ಟ್ ಇಂಡೀಸ್​ನ ಶಿಮ್ರಾನ್ ಹೆಟ್ಮೆಯರ್ ಅವರನ್ನು ಸಹ ಆರ್​ಆರ್​ ಫ್ರಾಂಚೈಸಿ ಅಂತಿಮ ಕ್ಷಣದಲ್ಲಿ ರಿಟೈನ್ ಮಾಡಿಕೊಂಡಿದೆ.

7 / 7

Published On - 8:53 am, Thu, 31 October 24

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​