AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು.

ಝಾಹಿರ್ ಯೂಸುಫ್
|

Updated on: Nov 26, 2024 | 7:41 AM

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

1 / 5
ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

2 / 5
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

3 / 5
ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

4 / 5
ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

5 / 5
Follow us
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ