AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ

IPL 2025 Virat Kohli: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು.

ಝಾಹಿರ್ ಯೂಸುಫ್
|

Updated on: Nov 26, 2024 | 7:41 AM

Share
ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

ಐಪಿಎಲ್ ಸೀಸನ್-18ರ ಮೆಗಾ ಹರಾಜು ಪೂರ್ಣಗೊಂಡಿದೆ. ಈ ಬಾರಿಯ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಆರ್​ಸಿಬಿ ಫ್ರಾಂಚೈಸಿ 22 ಆಟಗಾರರ ಬಲಿಷ್ಠ ಪಡೆಯನ್ನು ರೂಪಿಸಿದೆ. ಆದರೆ ಈ ಪಡೆಯನ್ನು ಮುನ್ನಡೆಸುವವರು ಯಾರು ಎಂಬುದೇ ಈಗ ಪ್ರಶ್ನೆ.

1 / 5
ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

ಈ ಪ್ರಶ್ನೆಗೆ ಆರ್​ಸಿಬಿ ಕಡೆಯಿಂದ ಕೇಳಿ ಬರುತ್ತಿರುವ ಉತ್ತರ ವಿರಾಟ್ ಕೊಹ್ಲಿ. ಆರ್​ಸಿಬಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ಅವರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೂಲಕ 19 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಹೀಗೆ ಆರ್​ಸಿಬಿಗೆ ಎಂಟ್ರಿ ಕೊಟ್ಟಿರುವ 19 ಆಟಗಾರರಲ್ಲಿ ಯಾರು ಸಹ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿಲ್ಲ. ಅಂದರೆ ಯಾವುದೇ ತಂಡದ ಖಾಯಂ ನಾಯಕರಾಗಿ ಕಾಣಿಸಿಕೊಂಡಿಲ್ಲ.

2 / 5
ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವುದು ಖಚಿತ ಎನ್ನಲಾಗುತ್ತಿದೆ. ಇದೇ ಕಾರಣದಿಂದಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ ನಾಯಕನ ಸ್ಥಾನ ತುಂಬಲು ಯಾವುದೇ ಆಟಗಾರನನ್ನು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿದು ಬಂದಿದೆ.

3 / 5
ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

ಅಲ್ಲದೆ ಆರ್​ಸಿಬಿ ಮೂಲಗಳ ಮಾಹಿತಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈಗಾಗಲೇ ಕ್ಯಾಪ್ಟನ್ ಯಾರೆಂಬುದು ನಿರ್ಧರಿಸಿಯಾಗಿದೆ. ಅಂದರೆ ಮೆಗಾ ಹರಾಜಿಗೂ ಮುನ್ನವೇ ಐಪಿಎಲ್ ಸೀಸನ್-18 ರಲ್ಲಿ ಆರ್​ಸಿಬಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬುದು ನಿರ್ಧರಿತವಾಗಿದೆ.

4 / 5
ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿಯೇ ಐಪಿಎಲ್ 2025 ರಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವುದು ಖಚಿತ. ಅದರಂತೆ ಈ ಬಾರಿ ಕಿಂಗ್ ಕೊಹ್ಲಿ ಸಾರಥ್ಯದಲ್ಲಿ ಆರ್​ಸಿಬಿ ಪಡೆ ಕಣಕ್ಕಿಳಿಯಲಿದ್ದು, ಈ ಮೂಲಕ 17 ವರ್ಷಗಳ ಕಪ್ ಗೆಲ್ಲಬೇಕೆಂಬ ಕನಸನ್ನು ಈಡೇರಿಸಲಿದೆಯಾ ಕಾದು ನೋಡಬೇಕಿದೆ.

5 / 5
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!