AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೆಎಲ್ ರಾಹುಲ್​ಗೆ 7 ಕೋಟಿ, ಜಿತೇಶ್ ಶರ್ಮಾಗೆ 11 ಕೋಟಿ: RCB ಅಚ್ಚರಿಯ ನಿರ್ಧಾರ

IPL 2025 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜಿತೇಶ್ ಶರ್ಮಾ ಅವರನ್ನು ಖರೀದಿಸಿದೆ. ಅದು ಕೂಡ 11 ಕೋಟಿ ರೂ. ನೀಡುವ ಮೂಲಕ ಎಂಬುದೇ ಅಚ್ಚರಿ. ಅತ್ತ ಕೆಎಲ್ ರಾಹುಲ್ ಖರೀದಿಗೆ ಆರ್​ಸಿಬಿ ನಿರಾಸಕ್ತಿ ತೋರಿರುವುದು ಇದೀಗ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ಝಾಹಿರ್ ಯೂಸುಫ್
|

Updated on:Nov 25, 2024 | 8:30 AM

Share
ಐಪಿಎಲ್ ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಆರು ಆಟಗಾರರಲ್ಲಿ ಮೂವರು ಭಾರತೀಯರು, ಮೂವರು ವಿದೇಶಿ ಆಟಗಾರರಿದ್ದಾರೆ.

ಐಪಿಎಲ್ ಮೆಗಾ ಹರಾಜಿನ ಮೊದಲ ದಿನದ ಬಿಡ್ಡಿಂಗ್​ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಆರು ಆಟಗಾರರಲ್ಲಿ ಮೂವರು ಭಾರತೀಯರು, ಮೂವರು ವಿದೇಶಿ ಆಟಗಾರರಿದ್ದಾರೆ.

1 / 6
ಇವರಲ್ಲಿ ಅತ್ಯಧಿಕ ಮೊತ್ತ ಪಡೆದ ಭಾರತೀಯ ಆಟಗಾರನೆಂದರೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜಿತೇಶ್ ಶರ್ಮಾ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದೆ.

ಇವರಲ್ಲಿ ಅತ್ಯಧಿಕ ಮೊತ್ತ ಪಡೆದ ಭಾರತೀಯ ಆಟಗಾರನೆಂದರೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ. ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜಿತೇಶ್ ಶರ್ಮಾ ಅವರನ್ನು ಈ ಬಾರಿ ಆರ್​ಸಿಬಿ ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದೆ.

2 / 6
ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ, ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸದಿರುವುದು. ಅಂದರೆ ಮೊದಲ ಸುತ್ತಿನಲ್ಲಿ ಒಂದಷ್ಟು ಬಿಡ್ಡಿಂಗ್ ನಡೆಸಿದ ಆರ್​ಸಿಬಿ ಕೆಎಲ್ ರಾಹುಲ್ ಅವರ ಮೌಲ್ಯ 7 ಕೋಟಿ ರೂ. ದಾಟುತ್ತಿದ್ದಂತೆ ಬಿಡ್ಡಿಂಗ್ ನಿಲ್ಲಿಸಿದ್ದರು.

ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ, ಕೆಎಲ್ ರಾಹುಲ್ ಅವರ ಖರೀದಿಗೆ ಆರ್​ಸಿಬಿ ಹೆಚ್ಚಿನ ಆಸಕ್ತಿವಹಿಸದಿರುವುದು. ಅಂದರೆ ಮೊದಲ ಸುತ್ತಿನಲ್ಲಿ ಒಂದಷ್ಟು ಬಿಡ್ಡಿಂಗ್ ನಡೆಸಿದ ಆರ್​ಸಿಬಿ ಕೆಎಲ್ ರಾಹುಲ್ ಅವರ ಮೌಲ್ಯ 7 ಕೋಟಿ ರೂ. ದಾಟುತ್ತಿದ್ದಂತೆ ಬಿಡ್ಡಿಂಗ್ ನಿಲ್ಲಿಸಿದ್ದರು.

3 / 6
ಅಂದರೆ ಕೆಎಲ್ ರಾಹುಲ್​ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್​ಸಿಬಿ ಮುಂದಾಗಲಿಲ್ಲ. ಆದರೆ ಅಚ್ಚರಿ ಎಂದರೆ, ಇದೇ ಆರ್​ಸಿಬಿ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದರು. ಇಲ್ಲಿ ಎಲ್ಲಾ ರೀತಿಯಲ್ಲೂ ಜಿತೇಶ್ ಶರ್ಮಾಗಿಂತ ಕೆಎಲ್ ರಾಹುಲ್ ಉತ್ತಮ ಆಯ್ಕೆಯಾಗಿತ್ತು.

ಅಂದರೆ ಕೆಎಲ್ ರಾಹುಲ್​ಗಾಗಿ 7 ಕೋಟಿ ರೂ.ಗಿಂತ ಅಧಿಕ ಮೊತ್ತ ವ್ಯಯಿಸಲು ಆರ್​ಸಿಬಿ ಮುಂದಾಗಲಿಲ್ಲ. ಆದರೆ ಅಚ್ಚರಿ ಎಂದರೆ, ಇದೇ ಆರ್​ಸಿಬಿ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಖರೀದಿಸಿದರು. ಇಲ್ಲಿ ಎಲ್ಲಾ ರೀತಿಯಲ್ಲೂ ಜಿತೇಶ್ ಶರ್ಮಾಗಿಂತ ಕೆಎಲ್ ರಾಹುಲ್ ಉತ್ತಮ ಆಯ್ಕೆಯಾಗಿತ್ತು.

4 / 6
ಇದಾಗ್ಯೂ ಆರ್​ಸಿಬಿ ಆಕ್ಷನ್ ಬಳಗವು ರಾಹುಲ್​ ಖರೀದಿಗಾಗಿ ಹೆಚ್ಚಿನ ಆಸಕ್ತಿವಹಿಸದಿರುವುದು ಅಚ್ಚರಿಕೆಗೆ ಕಾರಣವಾಗಿತ್ತು. ಒಂದು ವೇಳೆ ಆರ್​ಸಿಬಿ ಜಿತೇಶ್ ಶರ್ಮಾಗೆ ವ್ಯಯಿಸಿದ 11 ಕೋಟಿ ರೂ.ಗಿಂತ ಒಂದೆರಡು ಕೋಟಿ ರೂ. ಹೆಚ್ಚು ನೀಡಿದ್ದರೂ ರಾಹುಲ್ ಆರ್​ಸಿಬಿ ಪಾಲಾಗುತ್ತಿತ್ತು.

ಇದಾಗ್ಯೂ ಆರ್​ಸಿಬಿ ಆಕ್ಷನ್ ಬಳಗವು ರಾಹುಲ್​ ಖರೀದಿಗಾಗಿ ಹೆಚ್ಚಿನ ಆಸಕ್ತಿವಹಿಸದಿರುವುದು ಅಚ್ಚರಿಕೆಗೆ ಕಾರಣವಾಗಿತ್ತು. ಒಂದು ವೇಳೆ ಆರ್​ಸಿಬಿ ಜಿತೇಶ್ ಶರ್ಮಾಗೆ ವ್ಯಯಿಸಿದ 11 ಕೋಟಿ ರೂ.ಗಿಂತ ಒಂದೆರಡು ಕೋಟಿ ರೂ. ಹೆಚ್ಚು ನೀಡಿದ್ದರೂ ರಾಹುಲ್ ಆರ್​ಸಿಬಿ ಪಾಲಾಗುತ್ತಿತ್ತು.

5 / 6
ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ಖರೀದಿಸಿದ್ದು 14 ಕೋಟಿ ರೂ.ಗೆ. ಆರ್​ಸಿಬಿ ಫ್ರಾಂಚೈಸಿಯು ನಿರಾಸಕ್ತಿ ತೋರಿದ್ದರಿಂದ ಇದೀಗ ತವರಿನ ತಂಡದ ಪರ ಮತ್ತೆ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಕನಸು ಕಮರಿದೆ. ಇತ್ತ ಕನ್ನಡಿಗನನ್ನು ಮತ್ತೆ ಆರ್​ಸಿಬಿ ತಂಡದಲ್ಲಿ ನೋಡಬೇಕೆಂಬ ಕನ್ನಡಿಗರ ಆಸೆಗೂ ತೆರೆಬಿದ್ದಂತಾಗಿದೆ.

ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ಖರೀದಿಸಿದ್ದು 14 ಕೋಟಿ ರೂ.ಗೆ. ಆರ್​ಸಿಬಿ ಫ್ರಾಂಚೈಸಿಯು ನಿರಾಸಕ್ತಿ ತೋರಿದ್ದರಿಂದ ಇದೀಗ ತವರಿನ ತಂಡದ ಪರ ಮತ್ತೆ ಕಣಕ್ಕಿಳಿಯಬೇಕೆಂಬ ಕೆಎಲ್ ರಾಹುಲ್ ಅವರ ಕನಸು ಕಮರಿದೆ. ಇತ್ತ ಕನ್ನಡಿಗನನ್ನು ಮತ್ತೆ ಆರ್​ಸಿಬಿ ತಂಡದಲ್ಲಿ ನೋಡಬೇಕೆಂಬ ಕನ್ನಡಿಗರ ಆಸೆಗೂ ತೆರೆಬಿದ್ದಂತಾಗಿದೆ.

6 / 6

Published On - 8:29 am, Mon, 25 November 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ