AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

IPL 2025: ಐಪಿಎಲ್​ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗಷ್ಟೇ ಅಶ್ವಿನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಮುಖ್ಯಸ್ಥರಾಗಿ ನೇಮಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಶ್ವಿನ್ ಹೊರಬರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Oct 16, 2024 | 8:54 AM

Share
17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

1 / 5
ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

2 / 5
ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

3 / 5
ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

5 / 5
Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!