AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

IPL 2025: ಐಪಿಎಲ್​ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗಷ್ಟೇ ಅಶ್ವಿನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಮುಖ್ಯಸ್ಥರಾಗಿ ನೇಮಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಶ್ವಿನ್ ಹೊರಬರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Oct 16, 2024 | 8:54 AM

Share
17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

1 / 5
ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

2 / 5
ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

3 / 5
ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ