AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

IPL 2025: ಐಪಿಎಲ್​ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇತ್ತೀಚೆಗಷ್ಟೇ ಅಶ್ವಿನ್ ಅವರನ್ನು ಸಿಎಸ್​ಕೆ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಮುಖ್ಯಸ್ಥರಾಗಿ ನೇಮಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಶ್ವಿನ್ ಹೊರಬರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Oct 16, 2024 | 8:54 AM

Share
17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

17 ವರ್ಷಗಳು...ಒಂದೇ ಒಂದು ಕಪ್ ಗೆದ್ದಿಲ್ಲ...ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ... ಕೊನೆಗೆ ನೋವಿನ ವಿದಾಯ. ಇದಾಗ್ಯೂ ಅಂದಿಗೂ ಇಂದಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಭಿಮಾನಿಗಳ ನಿಷ್ಠೆ ಮಾತ್ರ ಬದಲಾಗಿಲ್ಲ. ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸ, ಕಪ್ ಕೈ ತಪ್ಪಿದ್ದರೆ ಮುಂದಿನ ವರ್ಷ ನಮ್ದೆ ಎನ್ನುವ ಭರವಸೆ.

1 / 5
ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

ಇಂತಹ ಅಭಿಮಾನಿಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಧನ್ಯ ಎಂದಿದ್ದಾರೆ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್. ತಮ್ಮ ಯೂಟ್ಯೂಬ್​ ಚಾನೆಲ್​ನಲ್ಲಿ ಆರ್​ಸಿಬಿ ಬಗ್ಗೆ ಮಾತನಾಡಿದ ಅಶ್ವಿನ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ದೇವರಿಂದ ಪಡೆದಿರುವ ಉಡುಗೊರೆ ಎಂದರೆ ಅವರ ಅಭಿಮಾನಿಗಳು ಎಂದು ಹೊಗಳಿದ್ದಾರೆ.

2 / 5
ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

ಆರ್​ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ತುಂಬಾ ಪ್ರೀತಿಸುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ನಡೆಯುವ ಟ್ರೋಲಿಂಗ್‌ಗಳನ್ನು ನೋಡಿ ಹಲವರು ಖಿನ್ನತೆಗೆ ಒಳಗಾಗುತ್ತಾರೆ. ಇದಾಗ್ಯೂ ತಂಡದ ಮೇಲಿನ ಅವರ ನಿಷ್ಠೆ ಮಾತ್ರ ಬದಲಾಗಲ್ಲ ಎಂದು ರವಿಚಂದ್ರನ್ ಅಶ್ವಿನ್ ಆರ್​ಸಿಬಿ ಅಭಿಮಾನಿಗಳ ನಿಯತ್ತನ್ನು ಕೊಂಡಾಡಿದ್ದಾರೆ.

3 / 5
ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ, ಆರ್​ಸಿಬಿ ಫ್ರಾಂಚೈಸಿ ದೇವರಿಂದ ಪಡೆದ ಉಡುಗೊರೆ ಎಂದರೆ ಅದು ಅತ್ಯಂತ ನಿಷ್ಠಾವಂತ ಅಭಿಮಾನಿಗಳು. ಅವರ ಅಭಿಮಾನಿಗಳು ಯಾವಾಗಲೂ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಆರ್​ಸಿಬಿ ಅತ್ಯಂತ ಸ್ಥಿರವಾದ ತಂಡವಾಗಿ ನಿಂತಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

4 / 5
ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ಅಶ್ವಿನ್ ಅವರ ಮಾತಿನಿಂದ ಇದೀಗ ಆರ್​ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾಗಳಲ್ಲಿ... ಇಂದಿಗೂ ಎಂದಿಗೂ ಎಂದೆಂದಿಗೂ ರಾಯಲ್ ಅಭಿಮಾನಿಗಳ ನಿಷ್ಠೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?