Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಯಲ್ಲಿ ಇಬ್ಬರು, DC ಯಲ್ಲಿ ಮೂವರು ಕನ್ನಡಿಗರು..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರು. ಇವರಲ್ಲಿ ಆರ್​​ಸಿಬಿ ಫ್ರಾಂಚೈಸಿಯು ಕೇವಲ ಇಬ್ಬರನ್ನು ಮಾತ್ರ ಖರೀದಿಸಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಮೂವರನ್ನು ಖರೀದಿಸಿ ಒಂದು ಹೆಜ್ಜೆ ಮುಂದೆ ಹೋಗಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Nov 26, 2024 | 1:54 PM

ಐಪಿಎಲ್ ಮೆಗಾ ಹರಾಜಿನ ಮೂಲಕ RCB ಫ್ರಾಂಚೈಸಿಯು 22 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಬಳಗದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ ಎಂಬುದೇ ಅಚ್ಚರಿ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕರ್ನಾಟಕದ ಯುವ ಪ್ರತಿಭೆಗಳನ್ನು ನಿರ್ಲಕ್ಷಿಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

ಐಪಿಎಲ್ ಮೆಗಾ ಹರಾಜಿನ ಮೂಲಕ RCB ಫ್ರಾಂಚೈಸಿಯು 22 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ. ಈ ಬಳಗದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ ಎಂಬುದೇ ಅಚ್ಚರಿ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕರ್ನಾಟಕದ ಯುವ ಪ್ರತಿಭೆಗಳನ್ನು ನಿರ್ಲಕ್ಷಿಸಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.

1 / 5
ಏಕೆಂದರೆ ಆರ್​​ಸಿಬಿ ಈ ಬಾರಿ ಖರೀದಿಸಿರುವುದು ಮಾಜಿ ಆಟಗಾರರನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಈ ಹಿಂದೆ ಆರ್​​ಸಿಬಿ ಪರ ಆಡಿದ್ದ ದೇವದತ್ ಪಡಿಕ್ಕಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಹಾಗೆಯೇ ಕಳೆದ ಎರಡು ಸೀಸನ್​​ಗಳಿಂದ ಆರ್​ಸಿಬಿ ಬಳಗದಲ್ಲಿದ್ದ ಮನೋಜ್ ಭಾಂಡಗೆಯನ್ನು ಮತ್ತೆ ಖರೀದಿಸಿದ್ದಾರೆ.

ಏಕೆಂದರೆ ಆರ್​​ಸಿಬಿ ಈ ಬಾರಿ ಖರೀದಿಸಿರುವುದು ಮಾಜಿ ಆಟಗಾರರನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಈ ಹಿಂದೆ ಆರ್​​ಸಿಬಿ ಪರ ಆಡಿದ್ದ ದೇವದತ್ ಪಡಿಕ್ಕಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಹಾಗೆಯೇ ಕಳೆದ ಎರಡು ಸೀಸನ್​​ಗಳಿಂದ ಆರ್​ಸಿಬಿ ಬಳಗದಲ್ಲಿದ್ದ ಮನೋಜ್ ಭಾಂಡಗೆಯನ್ನು ಮತ್ತೆ ಖರೀದಿಸಿದ್ದಾರೆ.

2 / 5
ಅದರಂತೆ ಐಪಿಎಲ್​ 2025 ರಲ್ಲಿ ಆರ್​​ಸಿಬಿ ಪಡೆಯ ಕನ್ನಡಿಗರಾಗಿ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಇಂಟ್ರೆಸ್ಟಿಗ್ ವಿಷಯ ಎಂದರೆ ಆರ್​​ಸಿಬಿಗಿಂತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗರಿಗೆ ಮಣೆ ಹಾಕಿರುವುದು.

ಅದರಂತೆ ಐಪಿಎಲ್​ 2025 ರಲ್ಲಿ ಆರ್​​ಸಿಬಿ ಪಡೆಯ ಕನ್ನಡಿಗರಾಗಿ ದೇವದತ್ ಪಡಿಕ್ಕಲ್ ಹಾಗೂ ಮನೋಜ್ ಭಾಂಡಗೆ ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಇಂಟ್ರೆಸ್ಟಿಗ್ ವಿಷಯ ಎಂದರೆ ಆರ್​​ಸಿಬಿಗಿಂತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗರಿಗೆ ಮಣೆ ಹಾಕಿರುವುದು.

3 / 5
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ರೂಪಿಸಿರುವ 23 ಆಟಗಾರರ ಬಳಗದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ಮನ್ವಂತ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ರೂಪಿಸಿರುವ 23 ಆಟಗಾರರ ಬಳಗದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದರಂತೆ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ಮನ್ವಂತ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

4 / 5
ಇತ್ತ ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರೂ, ಆರ್​ಸಿಬಿ ಫ್ರಾಂಚೈಸಿ ಸ್ಥಳೀಯ ಆಟಗಾರರನ್ನು ನಿರ್ಲಕ್ಷಿಸಿರುವುದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೆಎಲ್ ರಾಹುಲ್​ನಂತಹ ಆಟಗಾರನಿಗಾಗಿ ಬಿಡ್ಡಿಂಗ್​ನಲ್ಲಿ ಪೈಪೋಟಿ ನೀಡಿದಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಇವೆಲ್ಲದರ ನಡುವೆ ಬಲಿಷ್ಠ ಪಡೆಯನ್ನು ರೂಪಿಸಿರುವ ಆರ್​​ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಇತ್ತ ಐಪಿಎಲ್ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಕಾಣಿಸಿಕೊಂಡಿದ್ದರೂ, ಆರ್​ಸಿಬಿ ಫ್ರಾಂಚೈಸಿ ಸ್ಥಳೀಯ ಆಟಗಾರರನ್ನು ನಿರ್ಲಕ್ಷಿಸಿರುವುದು ಇದೀಗ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಕೆಎಲ್ ರಾಹುಲ್​ನಂತಹ ಆಟಗಾರನಿಗಾಗಿ ಬಿಡ್ಡಿಂಗ್​ನಲ್ಲಿ ಪೈಪೋಟಿ ನೀಡಿದಿರುವ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಇವೆಲ್ಲದರ ನಡುವೆ ಬಲಿಷ್ಠ ಪಡೆಯನ್ನು ರೂಪಿಸಿರುವ ಆರ್​​ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

5 / 5
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ