AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಹಾಗೆಯೇ ಐವರನ್ನು ಉಳಿಸಿಕೊಳ್ಳಲು ಬಯಸಿದರೆ 75 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ.

ಝಾಹಿರ್ ಯೂಸುಫ್
|

Updated on: Oct 20, 2024 | 11:22 AM

Share
ಐಪಿಎಲ್​ ಇತಿಹಾಸದಲ್ಲಿ ಮೆಗಾ ಹರಾಜು ನಡೆದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉಳಿಸಿಕೊಂಡಿದ್ದು ಕೇವಲ ಆರು ಆಟಗಾರರನ್ನು ಮಾತ್ರ. ಇವರಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ.

ಐಪಿಎಲ್​ ಇತಿಹಾಸದಲ್ಲಿ ಮೆಗಾ ಹರಾಜು ನಡೆದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉಳಿಸಿಕೊಂಡಿದ್ದು ಕೇವಲ ಆರು ಆಟಗಾರರನ್ನು ಮಾತ್ರ. ಇವರಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ.

1 / 6
2011 ರಲ್ಲಿ ನಡೆದ ಮೊದಲ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಅಂದು ಆರ್​ಸಿಬಿ 8.20 ಕೋಟಿ ರೂ. ನೀಡಿ ಕಿಂಗ್ ಕೊಹ್ಲಿಯನ್ನು ತಂಡದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದರು.

2011 ರಲ್ಲಿ ನಡೆದ ಮೊದಲ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಅಂದು ಆರ್​ಸಿಬಿ 8.20 ಕೋಟಿ ರೂ. ನೀಡಿ ಕಿಂಗ್ ಕೊಹ್ಲಿಯನ್ನು ತಂಡದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದರು.

2 / 6
ಇದಾದ ಬಳಿಕ ಮೆಗಾ ಹರಾಜು ನಡೆದಿದ್ದು 2014 ರಲ್ಲಿ. ಈ ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರೆಂದರೆ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್. ಅಂದು ಆರ್​ಸಿಬಿ ಕೊಹ್ಲಿಗೆ 12.50 ಕೋಟಿ ರೂ. ನೀಡಿದರೆ, ಕ್ರಿಸ್ ಗೇಲ್​ಗೆ 7.50 ಕೋಟಿ ರೂ. ಹಾಗೂ ಎಬಿಡಿಗೆ 9.50 ಕೋಟಿ ರೂ. ಪಾವತಿಸಿದ್ದರು.

ಇದಾದ ಬಳಿಕ ಮೆಗಾ ಹರಾಜು ನಡೆದಿದ್ದು 2014 ರಲ್ಲಿ. ಈ ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರೆಂದರೆ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್. ಅಂದು ಆರ್​ಸಿಬಿ ಕೊಹ್ಲಿಗೆ 12.50 ಕೋಟಿ ರೂ. ನೀಡಿದರೆ, ಕ್ರಿಸ್ ಗೇಲ್​ಗೆ 7.50 ಕೋಟಿ ರೂ. ಹಾಗೂ ಎಬಿಡಿಗೆ 9.50 ಕೋಟಿ ರೂ. ಪಾವತಿಸಿದ್ದರು.

3 / 6
ಇನ್ನು ಮೂರನೇ ಮೆಗಾ ಹರಾಜು ನಡೆದದ್ದು 2018 ರಲ್ಲಿ. ಈ ಮೆಗಾ ಆಕ್ಷನ್​ಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಸರ್ಫರಾಝ್ ಖಾನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಅಂದು ಕೊಹ್ಲಿ 17 ಕೋಟಿ ರೂ. ಪಡೆದರೆ, ಡಿವಿಲಿಯರ್ಸ್​ಗೆ 11 ಕೋಟಿ ರೂ. ನೀಡಲಾಗಿತ್ತು. ಹಾಗೆಯೇ ಸರ್ಫರಾಝ್ ಖಾನ್​ಗೆ 3 ಕೋಟಿ ರೂ. ನೀಡಲಾಗಿತ್ತು.

ಇನ್ನು ಮೂರನೇ ಮೆಗಾ ಹರಾಜು ನಡೆದದ್ದು 2018 ರಲ್ಲಿ. ಈ ಮೆಗಾ ಆಕ್ಷನ್​ಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಸರ್ಫರಾಝ್ ಖಾನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಅಂದು ಕೊಹ್ಲಿ 17 ಕೋಟಿ ರೂ. ಪಡೆದರೆ, ಡಿವಿಲಿಯರ್ಸ್​ಗೆ 11 ಕೋಟಿ ರೂ. ನೀಡಲಾಗಿತ್ತು. ಹಾಗೆಯೇ ಸರ್ಫರಾಝ್ ಖಾನ್​ಗೆ 3 ಕೋಟಿ ರೂ. ನೀಡಲಾಗಿತ್ತು.

4 / 6
2022 ರಲ್ಲಿ ನಡೆದ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಂಡಿದ್ದರು. ಈ ವೇಳೆ ಕೊಹ್ಲಿಗೆ ನೀಡಲಾದ ಮೊತ್ತ 15 ಕೋಟಿ ರೂ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ 11 ಕೋಟಿ ರೂ. ಪಡೆದಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್​ಗೆ 7 ಕೋಟಿ ರೂ. ನೀಡಲಾಗಿತ್ತು.

2022 ರಲ್ಲಿ ನಡೆದ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಂಡಿದ್ದರು. ಈ ವೇಳೆ ಕೊಹ್ಲಿಗೆ ನೀಡಲಾದ ಮೊತ್ತ 15 ಕೋಟಿ ರೂ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ 11 ಕೋಟಿ ರೂ. ಪಡೆದಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್​ಗೆ 7 ಕೋಟಿ ರೂ. ನೀಡಲಾಗಿತ್ತು.

5 / 6
ಇದೀಗ ಐಪಿಎಲ್ ಸೀಸನ್ 18ರ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೆಲ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅತ್ಯಧಿಕ ಮೊತ್ತ ಸಿಗಲಿದೆ ಎಂಬುದೇ ಈಗ ಕುತೂಹಲ.

ಇದೀಗ ಐಪಿಎಲ್ ಸೀಸನ್ 18ರ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೆಲ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅತ್ಯಧಿಕ ಮೊತ್ತ ಸಿಗಲಿದೆ ಎಂಬುದೇ ಈಗ ಕುತೂಹಲ.

6 / 6
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ