AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕಾಗುತ್ತದೆ. ಹಾಗೆಯೇ ಐವರನ್ನು ಉಳಿಸಿಕೊಳ್ಳಲು ಬಯಸಿದರೆ 75 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ.

ಝಾಹಿರ್ ಯೂಸುಫ್
|

Updated on: Oct 20, 2024 | 11:22 AM

Share
ಐಪಿಎಲ್​ ಇತಿಹಾಸದಲ್ಲಿ ಮೆಗಾ ಹರಾಜು ನಡೆದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉಳಿಸಿಕೊಂಡಿದ್ದು ಕೇವಲ ಆರು ಆಟಗಾರರನ್ನು ಮಾತ್ರ. ಇವರಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ.

ಐಪಿಎಲ್​ ಇತಿಹಾಸದಲ್ಲಿ ಮೆಗಾ ಹರಾಜು ನಡೆದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉಳಿಸಿಕೊಂಡಿದ್ದು ಕೇವಲ ಆರು ಆಟಗಾರರನ್ನು ಮಾತ್ರ. ಇವರಲ್ಲಿ ಆರ್​ಸಿಬಿ ತಂಡದ ಮೊದಲ ರಿಟೈನ್ ಆಟಗಾರ ವಿರಾಟ್ ಕೊಹ್ಲಿ ಎಂಬುದು ವಿಶೇಷ.

1 / 6
2011 ರಲ್ಲಿ ನಡೆದ ಮೊದಲ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಅಂದು ಆರ್​ಸಿಬಿ 8.20 ಕೋಟಿ ರೂ. ನೀಡಿ ಕಿಂಗ್ ಕೊಹ್ಲಿಯನ್ನು ತಂಡದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದರು.

2011 ರಲ್ಲಿ ನಡೆದ ಮೊದಲ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಅಂದು ಆರ್​ಸಿಬಿ 8.20 ಕೋಟಿ ರೂ. ನೀಡಿ ಕಿಂಗ್ ಕೊಹ್ಲಿಯನ್ನು ತಂಡದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದರು.

2 / 6
ಇದಾದ ಬಳಿಕ ಮೆಗಾ ಹರಾಜು ನಡೆದಿದ್ದು 2014 ರಲ್ಲಿ. ಈ ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರೆಂದರೆ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್. ಅಂದು ಆರ್​ಸಿಬಿ ಕೊಹ್ಲಿಗೆ 12.50 ಕೋಟಿ ರೂ. ನೀಡಿದರೆ, ಕ್ರಿಸ್ ಗೇಲ್​ಗೆ 7.50 ಕೋಟಿ ರೂ. ಹಾಗೂ ಎಬಿಡಿಗೆ 9.50 ಕೋಟಿ ರೂ. ಪಾವತಿಸಿದ್ದರು.

ಇದಾದ ಬಳಿಕ ಮೆಗಾ ಹರಾಜು ನಡೆದಿದ್ದು 2014 ರಲ್ಲಿ. ಈ ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರೆಂದರೆ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್. ಅಂದು ಆರ್​ಸಿಬಿ ಕೊಹ್ಲಿಗೆ 12.50 ಕೋಟಿ ರೂ. ನೀಡಿದರೆ, ಕ್ರಿಸ್ ಗೇಲ್​ಗೆ 7.50 ಕೋಟಿ ರೂ. ಹಾಗೂ ಎಬಿಡಿಗೆ 9.50 ಕೋಟಿ ರೂ. ಪಾವತಿಸಿದ್ದರು.

3 / 6
ಇನ್ನು ಮೂರನೇ ಮೆಗಾ ಹರಾಜು ನಡೆದದ್ದು 2018 ರಲ್ಲಿ. ಈ ಮೆಗಾ ಆಕ್ಷನ್​ಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಸರ್ಫರಾಝ್ ಖಾನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಅಂದು ಕೊಹ್ಲಿ 17 ಕೋಟಿ ರೂ. ಪಡೆದರೆ, ಡಿವಿಲಿಯರ್ಸ್​ಗೆ 11 ಕೋಟಿ ರೂ. ನೀಡಲಾಗಿತ್ತು. ಹಾಗೆಯೇ ಸರ್ಫರಾಝ್ ಖಾನ್​ಗೆ 3 ಕೋಟಿ ರೂ. ನೀಡಲಾಗಿತ್ತು.

ಇನ್ನು ಮೂರನೇ ಮೆಗಾ ಹರಾಜು ನಡೆದದ್ದು 2018 ರಲ್ಲಿ. ಈ ಮೆಗಾ ಆಕ್ಷನ್​ಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಸರ್ಫರಾಝ್ ಖಾನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಅಂದು ಕೊಹ್ಲಿ 17 ಕೋಟಿ ರೂ. ಪಡೆದರೆ, ಡಿವಿಲಿಯರ್ಸ್​ಗೆ 11 ಕೋಟಿ ರೂ. ನೀಡಲಾಗಿತ್ತು. ಹಾಗೆಯೇ ಸರ್ಫರಾಝ್ ಖಾನ್​ಗೆ 3 ಕೋಟಿ ರೂ. ನೀಡಲಾಗಿತ್ತು.

4 / 6
2022 ರಲ್ಲಿ ನಡೆದ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಂಡಿದ್ದರು. ಈ ವೇಳೆ ಕೊಹ್ಲಿಗೆ ನೀಡಲಾದ ಮೊತ್ತ 15 ಕೋಟಿ ರೂ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ 11 ಕೋಟಿ ರೂ. ಪಡೆದಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್​ಗೆ 7 ಕೋಟಿ ರೂ. ನೀಡಲಾಗಿತ್ತು.

2022 ರಲ್ಲಿ ನಡೆದ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಂಡಿದ್ದರು. ಈ ವೇಳೆ ಕೊಹ್ಲಿಗೆ ನೀಡಲಾದ ಮೊತ್ತ 15 ಕೋಟಿ ರೂ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ 11 ಕೋಟಿ ರೂ. ಪಡೆದಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್​ಗೆ 7 ಕೋಟಿ ರೂ. ನೀಡಲಾಗಿತ್ತು.

5 / 6
ಇದೀಗ ಐಪಿಎಲ್ ಸೀಸನ್ 18ರ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೆಲ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅತ್ಯಧಿಕ ಮೊತ್ತ ಸಿಗಲಿದೆ ಎಂಬುದೇ ಈಗ ಕುತೂಹಲ.

ಇದೀಗ ಐಪಿಎಲ್ ಸೀಸನ್ 18ರ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಕೆಲ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅತ್ಯಧಿಕ ಮೊತ್ತ ಸಿಗಲಿದೆ ಎಂಬುದೇ ಈಗ ಕುತೂಹಲ.

6 / 6
Follow Us
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್