IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಂದು ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದೇ ಈಗ ಕುತೂಹಲ.

|

Updated on: Oct 19, 2024 | 8:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್​ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್​ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.

1 / 5
ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.

ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.

2 / 5
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

3 / 5
ಹಾಗೆಯೇ ಆರ್​ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

ಹಾಗೆಯೇ ಆರ್​ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

4 / 5
ಇನ್ನು ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಇನ್ನು ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

5 / 5
Follow us
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್