AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ ರೆಡಿ

IPL 2025: ಐಪಿಎಲ್ ಮೆಗಾ ಹರಾಜಿನ ನಿಯಮದ ಪ್ರಕಾರ ಒಂದು ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಆರು ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡರೆ ಒಟ್ಟು 79 ಕೋಟಿ ರೂ. ಖರ್ಚು ಮಾಡಬೇಕಾಗುತ್ತದೆ. ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಎಷ್ಟು ಆಟಗಾರರನ್ನು ಉಳಿಸಿಕೊಳ್ಳಲಿದೆ ಎಂಬುದೇ ಈಗ ಕುತೂಹಲ.

ಝಾಹಿರ್ ಯೂಸುಫ್
|

Updated on: Oct 19, 2024 | 8:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್​ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತವಾಗಿದೆ. ಈ ಪಟ್ಟಿಯಲ್ಲಿ ಇದೀಗ ಮೂವರು ಆಟಗಾರರ ಹೆಸರು ಕಾಣಿಸಿಕೊಂಡಿದ್ದು, ಇವರು ಮುಂಬರುವ ಸೀಸನ್​ನಲ್ಲೂ ಆರ್​ಸಿಬಿ ಪರ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಲಾಗಿದೆ.

1 / 5
ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.

ಪಿಟಿಐ ವರದಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳಲಿದೆ. ಕಳೆದ 17 ಸೀಸನ್​ಗಳಿಂದ ಆರ್​ಸಿಬಿ ಪರ ಕಣಕ್ಕಿಳಿದಿರುವ ಕೊಹ್ಲಿಯನ್ನು ಈ ಬಾರಿ ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳಲಿದೆ.

2 / 5
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ರಿಟೈನ್ ಆಗಿ ನಾಯಕ ಫಾಫ್ ಡುಪ್ಲೆಸಿಸ್ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಡುಪ್ಲೆಸಿಸ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡಲಿದೆ ಎನ್ನಲಾಗಿತ್ತು. ಆದರೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಕಾರಣ ಫಾಫ್ ಅವರನ್ನು ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ಪಿಟಿಐ ವರದಿ ಮಾಡಿದೆ.

3 / 5
ಹಾಗೆಯೇ ಆರ್​ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

ಹಾಗೆಯೇ ಆರ್​ಸಿಬಿ ತಂಡದ ಮೂರನೇ ರಿಟೈನ್ ಮೊಹಮ್ಮದ್ ಸಿರಾಜ್. ಕಳೆದ ಕೆಲ ವರ್ಷಗಳಿಂದ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿರುವ ಸಿರಾಜ್ ಅವರನ್ನು ಸಹ ಮೆಗಾ ಹರಾಜಿಗೂ ಮುನ್ನ ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ಫ್ರಾಂಚೈಸಿ ನಿರ್ಧರಿಸಿದೆ.

4 / 5
ಇನ್ನು ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಇನ್ನು ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಹೀಗಾಗಿ ಮ್ಯಾಕ್ಸಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

5 / 5
Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!