AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಿ: ಕೈಫ್

IPL 2025 Rohit Sharma: ರೋಹಿತ್ ಶರ್ಮಾ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದರು. ಇದರಿಂದ ನೊಂದಿರುವ ಹಿಟ್​ಮ್ಯಾನ್ ಐಪಿಎಲ್ 2025 ರಲ್ಲಿ ಹೊಸ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Oct 02, 2024 | 1:01 PM

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

1 / 6
ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

2 / 6
ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

3 / 6
ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

4 / 6
ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

5 / 6
ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

6 / 6

Published On - 12:58 pm, Wed, 2 October 24

Follow us
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ