AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಿ: ಕೈಫ್

IPL 2025 Rohit Sharma: ರೋಹಿತ್ ಶರ್ಮಾ ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಮುಂಬೈ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ್ದರು. ಇದರಿಂದ ನೊಂದಿರುವ ಹಿಟ್​ಮ್ಯಾನ್ ಐಪಿಎಲ್ 2025 ರಲ್ಲಿ ಹೊಸ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Oct 02, 2024 | 1:01 PM

Share
IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

IPL 2025: ಐಪಿಎಲ್ ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ರೋಹಿತ್ ಶರ್ಮಾ ಅವರ ಖರೀದಿಗೆ ಪ್ಲ್ಯಾನ್ ರೂಪಿಸಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಲಹೆ ನೀಡಿದ್ದಾರೆ.

1 / 6
ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ರೋಹಿತ್ ಶರ್ಮಾ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದು ಅನುಮಾನ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಆರ್​ಸಿಬಿ ಮುಂದಾಗಬೇಕು. ಅಲ್ಲದೆ ಅವರಿಗೆ ನಾಯಕತ್ವವನ್ನು ನೀಡಬೇಕೆಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

2 / 6
ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

ಖಾಸಗಿ ಚಾನೆಲ್​ವೊಂದರ ಚಿಟ್​ ಚಾಟ್​ನಲ್ಲಿ ಮಾತನಾಡಿದ ಕೈಫ್, ರೋಹಿತ್ ಶರ್ಮಾ ಐಪಿಎಲ್​ನಲ್ಲಿ ನಾಯಕರಾಗಿ ಮಾತ್ರ ಕಣಕ್ಕಿಳಿಯಬೇಕು. ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಯಶಸ್ವಿ ನಾಯಕರಲ್ಲಿ ಒಬ್ಬರು. ಇತ್ತ ಆರ್​ಸಿಬಿ ಕೂಡ ಹೊಸ ನಾಯಕನ ಹುಡುಕಾಟದಲ್ಲಿದೆ.

3 / 6
ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

ಹೀಗಾಗಿ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಆರ್​ಸಿಬಿ ಅವರನ್ನು ನಾಯಕನನ್ನಾಗಿ ಮಾಡುವುದು ಉತ್ತಮ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು 17 ವರ್ಷಗಳ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳಬಹುದು ಎಂದು ಮೊಹಮ್ಮದ್ ಕೈಫ್ ಹೇಳಿದ್ದಾರೆ.

4 / 6
ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಮೊಹಮ್ಮದ್ ಕೈಫ್ ಅವರ ಈ ಹೇಳಿಕೆಯು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಸಹ ರೋಹಿತ್ ಶರ್ಮಾ ಆರ್​ಸಿಬಿಗೆ ಬಂದರೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದ್ದು, ಇಬ್ಬರು ದಿಗ್ಗಜರನ್ನು ಜೊತೆಗೂಡಿಸಿ ಆರ್​ಸಿಬಿ ಬಲಿಷ್ಠ ತಂಡವನ್ನು ರೂಪಿಸಿಕೊಳ್ಳಬಹುದು ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

5 / 6
ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

ಅಂದಹಾಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡವು 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಲ್ಲದೆ ಇತ್ತೀಚೆಗೆ ಮುಗಿದ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವಲ್ಲಿಯೂ ನಾಯಕ ರೋಹಿತ್ ಪಾತ್ರ ಮಹತ್ವದ್ದು. ಹೀಗಾಗಿ ಹಿಟ್​ಮ್ಯಾನ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ ಅವರ ಖರೀದಿಗೆ ಫ್ರಾಂಚೈಸಿಗಳ ನಡುವೆ ಪೈಪೋಟಿ ಕಂಡು ಬರುವುದು ಖಚಿತ.

6 / 6

Published On - 12:58 pm, Wed, 2 October 24

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ