AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ತಿಂಗಳು ಮುಂಚೆಯೇ ಅಭ್ಯಾಸ ಶುರು ಮಾಡಿದ RCB

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 18ನೇ ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 22 ಸದಸ್ಯರ ಬಲಿಷ್ಠ ಪಡೆಯನ್ನು ರೂಪಿಸಿಕೊಂಡಿದೆ. ಇವರಲ್ಲಿ 8 ವಿದೇಶಿ ಆಟಗಾರರಿದ್ದರೆ, 14 ಭಾರತೀಯರಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 10, 2024 | 7:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಆರಂಭಕ್ಕೆ ಇನ್ನೂ ನಾಲ್ಕು ತಿಂಗಳುಗಳಿವೆ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮಾಸ್ಟರ್ ಪ್ಲ್ಯಾನ್ ಶುರು ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಆರಂಭಕ್ಕೆ ಇನ್ನೂ ನಾಲ್ಕು ತಿಂಗಳುಗಳಿವೆ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮಾಸ್ಟರ್ ಪ್ಲ್ಯಾನ್ ಶುರು ಮಾಡಿದೆ.

1 / 5
RCB ಫ್ರಾಂಚೈಸಿಯು ಬೆಂಗಳೂರಿನಲ್ಲಿ ಪ್ರೀ ಸೀಸನ್​ ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದ್ದು, ಈ ಅಭ್ಯಾಸ ಶಿಬಿರದಲ್ಲಿ ಸ್ಟಾರ್ ಆಟಗಾರ ಭುವನೇಶ್ವರ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.

RCB ಫ್ರಾಂಚೈಸಿಯು ಬೆಂಗಳೂರಿನಲ್ಲಿ ಪ್ರೀ ಸೀಸನ್​ ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದ್ದು, ಈ ಅಭ್ಯಾಸ ಶಿಬಿರದಲ್ಲಿ ಸ್ಟಾರ್ ಆಟಗಾರ ಭುವನೇಶ್ವರ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.

2 / 5
ಆರ್​ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಸೇರಿದಂತೆ ಒಂದಷ್ಟು ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಮುಂದಿನ ಸೀಸನ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

ಆರ್​ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಸೇರಿದಂತೆ ಒಂದಷ್ಟು ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಮುಂದಿನ ಸೀಸನ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

3 / 5
ಐಪಿಎಲ್ 2025 ಮಾರ್ಚ್ 14 ರಿಂದ ಶುರುವಾಗಲಿದ್ದು, ಅದಕ್ಕೂ ನಾಲ್ಕು ತಿಂಗಳು ಮುಂಚಿತವಾಗಿ ಅಭ್ಯಾಸ ಕ್ಯಾಂಪ್ ಶುರು ಮಾಡಿ RCB ಕುತೂಹಲ ಮೂಡಿಸಿದೆ. ಈ ಮೂಲಕ ಈ ಸಲ ಕಪ್ ಗೆಲ್ಲಲು ಭರ್ಜರಿ ಪ್ಲ್ಯಾನ್ ಗಳನ್ನು ರೂಪಿಸುತ್ತಿದ್ದಾರೆ. ಈ ಯೋಜನೆಯಂತೆ ಆರ್​ಸಿಬಿ ಈ ಬಾರಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಐಪಿಎಲ್ 2025 ಮಾರ್ಚ್ 14 ರಿಂದ ಶುರುವಾಗಲಿದ್ದು, ಅದಕ್ಕೂ ನಾಲ್ಕು ತಿಂಗಳು ಮುಂಚಿತವಾಗಿ ಅಭ್ಯಾಸ ಕ್ಯಾಂಪ್ ಶುರು ಮಾಡಿ RCB ಕುತೂಹಲ ಮೂಡಿಸಿದೆ. ಈ ಮೂಲಕ ಈ ಸಲ ಕಪ್ ಗೆಲ್ಲಲು ಭರ್ಜರಿ ಪ್ಲ್ಯಾನ್ ಗಳನ್ನು ರೂಪಿಸುತ್ತಿದ್ದಾರೆ. ಈ ಯೋಜನೆಯಂತೆ ಆರ್​ಸಿಬಿ ಈ ಬಾರಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?