AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 4 ತಿಂಗಳು ಮುಂಚೆಯೇ ಅಭ್ಯಾಸ ಶುರು ಮಾಡಿದ RCB

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 18ನೇ ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 22 ಸದಸ್ಯರ ಬಲಿಷ್ಠ ಪಡೆಯನ್ನು ರೂಪಿಸಿಕೊಂಡಿದೆ. ಇವರಲ್ಲಿ 8 ವಿದೇಶಿ ಆಟಗಾರರಿದ್ದರೆ, 14 ಭಾರತೀಯರಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 10, 2024 | 7:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಆರಂಭಕ್ಕೆ ಇನ್ನೂ ನಾಲ್ಕು ತಿಂಗಳುಗಳಿವೆ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮಾಸ್ಟರ್ ಪ್ಲ್ಯಾನ್ ಶುರು ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್ 18 ಆರಂಭಕ್ಕೆ ಇನ್ನೂ ನಾಲ್ಕು ತಿಂಗಳುಗಳಿವೆ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮಾಸ್ಟರ್ ಪ್ಲ್ಯಾನ್ ಶುರು ಮಾಡಿದೆ.

1 / 5
RCB ಫ್ರಾಂಚೈಸಿಯು ಬೆಂಗಳೂರಿನಲ್ಲಿ ಪ್ರೀ ಸೀಸನ್​ ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದ್ದು, ಈ ಅಭ್ಯಾಸ ಶಿಬಿರದಲ್ಲಿ ಸ್ಟಾರ್ ಆಟಗಾರ ಭುವನೇಶ್ವರ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.

RCB ಫ್ರಾಂಚೈಸಿಯು ಬೆಂಗಳೂರಿನಲ್ಲಿ ಪ್ರೀ ಸೀಸನ್​ ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದ್ದು, ಈ ಅಭ್ಯಾಸ ಶಿಬಿರದಲ್ಲಿ ಸ್ಟಾರ್ ಆಟಗಾರ ಭುವನೇಶ್ವರ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಂಡಿದ್ದಾರೆ.

2 / 5
ಆರ್​ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಸೇರಿದಂತೆ ಒಂದಷ್ಟು ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಮುಂದಿನ ಸೀಸನ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

ಆರ್​ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಕೃನಾಲ್ ಪಾಂಡ್ಯ, ಜಿತೇಶ್ ಶರ್ಮಾ ಸೇರಿದಂತೆ ಒಂದಷ್ಟು ಆಟಗಾರರು ಕಠಿಣ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮೂಲಕ ಮುಂದಿನ ಸೀಸನ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

3 / 5
ಐಪಿಎಲ್ 2025 ಮಾರ್ಚ್ 14 ರಿಂದ ಶುರುವಾಗಲಿದ್ದು, ಅದಕ್ಕೂ ನಾಲ್ಕು ತಿಂಗಳು ಮುಂಚಿತವಾಗಿ ಅಭ್ಯಾಸ ಕ್ಯಾಂಪ್ ಶುರು ಮಾಡಿ RCB ಕುತೂಹಲ ಮೂಡಿಸಿದೆ. ಈ ಮೂಲಕ ಈ ಸಲ ಕಪ್ ಗೆಲ್ಲಲು ಭರ್ಜರಿ ಪ್ಲ್ಯಾನ್ ಗಳನ್ನು ರೂಪಿಸುತ್ತಿದ್ದಾರೆ. ಈ ಯೋಜನೆಯಂತೆ ಆರ್​ಸಿಬಿ ಈ ಬಾರಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಐಪಿಎಲ್ 2025 ಮಾರ್ಚ್ 14 ರಿಂದ ಶುರುವಾಗಲಿದ್ದು, ಅದಕ್ಕೂ ನಾಲ್ಕು ತಿಂಗಳು ಮುಂಚಿತವಾಗಿ ಅಭ್ಯಾಸ ಕ್ಯಾಂಪ್ ಶುರು ಮಾಡಿ RCB ಕುತೂಹಲ ಮೂಡಿಸಿದೆ. ಈ ಮೂಲಕ ಈ ಸಲ ಕಪ್ ಗೆಲ್ಲಲು ಭರ್ಜರಿ ಪ್ಲ್ಯಾನ್ ಗಳನ್ನು ರೂಪಿಸುತ್ತಿದ್ದಾರೆ. ಈ ಯೋಜನೆಯಂತೆ ಆರ್​ಸಿಬಿ ಈ ಬಾರಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ