AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ರಿಂಕು ಸಿಂಗ್​ಗೆ KKR ತಂಡದ ಕ್ಯಾಪ್ಟನ್ ಪಟ್ಟ?

IPL 2025 KKR: ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು 6 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ರಿಂಕು ಸಿಂಗ್​ಗೆ 13 ಕೋಟಿ ರೂ. ನೀಡಿದರೆ, ವರುಣ್ ಚಕ್ರವರ್ತಿ, ಸುನಿಲ್ ನರೈನ್ ಹಾಗೂ ಆ್ಯಂಡ್ರೆ ರಸೆಲ್​ಗೆ ತಲಾ 12 ಕೋಟಿ ರೂ. ನೀಡಿದೆ. ಇನ್ನು ಹರ್ಷಿತ್ ರಾಣಾ ಹಾಗೂ ರಮಣ್​ದೀಪ್ ಸಿಂಗ್​ಗೆ ತಲಾ 4 ಕೋಟಿ ರೂ. ನೀಡಲಾಗಿದೆ.

ಝಾಹಿರ್ ಯೂಸುಫ್
|

Updated on: Nov 13, 2024 | 2:10 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯ ಕೇಳಿ ಬರುತ್ತಿರುವ ಉತ್ತರ ರಿಂಕು ಸಿಂಗ್. ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಕೆಕೆಆರ್ ಫ್ರಾಂಚೈಸಿ ರಿಂಕು ಅವರನ್ನು ಬರೋಬ್ಬರಿ 13 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸುವವರು ಯಾರು? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯ ಕೇಳಿ ಬರುತ್ತಿರುವ ಉತ್ತರ ರಿಂಕು ಸಿಂಗ್. ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಕೆಕೆಆರ್ ಫ್ರಾಂಚೈಸಿ ರಿಂಕು ಅವರನ್ನು ಬರೋಬ್ಬರಿ 13 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ.

1 / 5
ಇತ್ತ ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈ ಸಲ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದು, ಹೀಗಾಗಿ ಕೆಕೆಆರ್ ತಂಡದಿಂದ ಹೊರಬಂದಿದ್ದಾರೆ. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಿದೆ.

ಇತ್ತ ಕಳೆದ ಬಾರಿ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈ ಸಲ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದು, ಹೀಗಾಗಿ ಕೆಕೆಆರ್ ತಂಡದಿಂದ ಹೊರಬಂದಿದ್ದಾರೆ. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಿದೆ.

2 / 5
ಇದೀಗ ನಾಯಕತ್ವದ ರೇಸ್​ನಲ್ಲಿ ರಿಂಕು ಸಿಂಗ್ ಹೆಸರು ಕೇಳಿ ಬರುತ್ತಿದ್ದು, ಇದಾಗ್ಯೂ ಕೆಕೆಆರ್ ಅಧಿಕೃತವಾಗಿ ಘೋಷಿಸಿಲ್ಲ. ಒಂದು ವೇಳೆ ಪೂರ್ಣ ಮೆಗಾ ಹರಾಜಿನ ಮೂಲಕ ಪರಿಪೂರ್ಣ ಆಟಗಾರ ಸಿಗದಿದ್ದರೆ, ರಿಂಕು ಸಿಂಗ್ ಅವರಿಗೆ ನಾಯಕತ್ವ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇದೀಗ ನಾಯಕತ್ವದ ರೇಸ್​ನಲ್ಲಿ ರಿಂಕು ಸಿಂಗ್ ಹೆಸರು ಕೇಳಿ ಬರುತ್ತಿದ್ದು, ಇದಾಗ್ಯೂ ಕೆಕೆಆರ್ ಅಧಿಕೃತವಾಗಿ ಘೋಷಿಸಿಲ್ಲ. ಒಂದು ವೇಳೆ ಪೂರ್ಣ ಮೆಗಾ ಹರಾಜಿನ ಮೂಲಕ ಪರಿಪೂರ್ಣ ಆಟಗಾರ ಸಿಗದಿದ್ದರೆ, ರಿಂಕು ಸಿಂಗ್ ಅವರಿಗೆ ನಾಯಕತ್ವ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

3 / 5
ಮತ್ತೊಂದೆಡೆ ತಂಡದಲ್ಲಿ ಅನುಭವಿ ಆಟಗಾರರಾಗಿ ಸುನಿಲ್ ನರೈನ್, ಆ್ಯಂಡ್ರೆ ರಸೆಲ್ ಸೇರಿದಂತೆ ಅನೇಕರಿದ್ದಾರೆ. ಹೀಗಾಗಿ ಇವರ ಮಾರ್ಗದರ್ಶನದಲ್ಲಿ ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ರಿಂಕು ಸಿಂಗ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಮತ್ತೊಂದೆಡೆ ತಂಡದಲ್ಲಿ ಅನುಭವಿ ಆಟಗಾರರಾಗಿ ಸುನಿಲ್ ನರೈನ್, ಆ್ಯಂಡ್ರೆ ರಸೆಲ್ ಸೇರಿದಂತೆ ಅನೇಕರಿದ್ದಾರೆ. ಹೀಗಾಗಿ ಇವರ ಮಾರ್ಗದರ್ಶನದಲ್ಲಿ ಐಪಿಎಲ್ 2025 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ರಿಂಕು ಸಿಂಗ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಅಂದಹಾಗೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ರಿಂಕು ಸಿಂಗ್​ಗೆ 13 ಕೋಟಿ ರೂ. ನೀಡಿದರೆ, ವರುಣ್ ಚಕ್ರವರ್ತಿ, ಸುನಿಲ್ ನರೈನ್ ಹಾಗೂ ಆ್ಯಂಡ್ರೆ ರಸೆಲ್​ಗೆ ತಲಾ 12 ಕೋಟಿ ರೂ. ನೀಡಿದೆ. ಇನ್ನು ಹರ್ಷಿತ್ ರಾಣಾ ಹಾಗೂ ರಮಣ್​ದೀಪ್ ಸಿಂಗ್​ಗೆ ತಲಾ 4 ಕೋಟಿ ರೂ. ನೀಡಲಾಗಿದೆ.

ಅಂದಹಾಗೆ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ರಿಂಕು ಸಿಂಗ್​ಗೆ 13 ಕೋಟಿ ರೂ. ನೀಡಿದರೆ, ವರುಣ್ ಚಕ್ರವರ್ತಿ, ಸುನಿಲ್ ನರೈನ್ ಹಾಗೂ ಆ್ಯಂಡ್ರೆ ರಸೆಲ್​ಗೆ ತಲಾ 12 ಕೋಟಿ ರೂ. ನೀಡಿದೆ. ಇನ್ನು ಹರ್ಷಿತ್ ರಾಣಾ ಹಾಗೂ ರಮಣ್​ದೀಪ್ ಸಿಂಗ್​ಗೆ ತಲಾ 4 ಕೋಟಿ ರೂ. ನೀಡಲಾಗಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ