Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೀ ದುಡ್ಡಿಗಾಗಿ ಅಲ್ಲ… ಮೌನ ಮುರಿದ ರಿಷಭ್ ಪಂತ್

IPL 2025 Mega Auction: ಈ ಬಾರಿಯ ಐಪಿಎಲ್ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ಧಾದಲ್ಲಿ ಜರುಗಲಿರುವ ಈ ಹರಾಜು ಪ್ರಕ್ರಿಯೆಯಲ್ಲಿ 574 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ರಿಷಭ್ ಪಂತ್ ಸೇರಿದಂತೆ 12 ಆಟಗಾರರು ಮೊದಲ ಸುತ್ತಿನಲ್ಲಿ ಹರಾಜಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 20, 2024 | 9:57 AM

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಬಾರಿಯ ಐಪಿಎಲ್ (IPL 2025) ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ಪಂತ್ ಅವರು ಈ ಬಾರಿ ರಿಟೈನ್ ಆಗಿಲ್ಲ. ಇದರ ಬೆನ್ನಲ್ಲೇ ರಿಷಭ್ ಡೆಲ್ಲಿ ತಂಡ ತೊರೆಯಲು ಮುಖ್ಯ ಕಾರಣ ಬೃಹತ್ ಮೊತ್ತದ ಡಿಮ್ಯಾಂಡ್ ಎನ್ನಲಾಗಿತ್ತು.

1 / 5
ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಕಳೆದ ಸೀಸನ್​ನಲ್ಲಿ 16 ಕೋಟಿ ರೂ. ಪಡೆದಿದ್ದ ರಿಷಭ್ ಪಂತ್ ಈ ಬಾರಿ ಹೆಚ್ಚಿನ ಸಂಭಾವನೆಗಾಗಿ ಬೇಡಿಕೆಯಿಟ್ಟಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬೃಹತ್ ಮೊತ್ತ ನೀಡಲು ಹಿಂದೇಟು ಹಾಕಿದ್ದರಿಂದ ಅವರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

2 / 5
ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

ಅಲ್ಲದೆ ಇತ್ತೀಚೆಗೆ ಸುನಿಲ್ ಗವಾಸ್ಕರ್ ಖಾಸಗಿ ಚಾನೆಲ್​ವೊಂದರಲ್ಲಿ, ರಿಷಭ್ ಪಂತ್ ಹೆಚ್ಚಿನ ಹಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಈ ಆರೋಪದ ಬೆನ್ನಲ್ಲೇ ಇದೀಗ ರಿಷಭ್ ಪಂತ್ ಮೌನ ಮುರಿದಿದ್ದಾರೆ.

3 / 5
ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಪಂತ್, ಹಣದ ವಿಚಾರಕ್ಕೆ ನಾನು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸದ್ಯ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪಂತ್ ಹೇಳಿದ್ದಾರೆ.

4 / 5
ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ರಿಷಭ್ ಪಂತ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಮೊದಲ ಸೆಟ್​ನಲ್ಲೇ ಸ್ಥಾನ ಪಡೆದಿರುವ ಪಂತ್​ ಖರೀದಿಗಾಗಿ ಆರಂಭದಲ್ಲೇ ಭರ್ಜರಿ ಪೈಪೋಟಿ ಕಂಡು ಬರಲಿದೆ. ಈ ಪೈಪೋಟಿಯೊಂದಿಗೆ ರಿಷಭ್ ಪಂತ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow us
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ